AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘H.D.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ; ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ’

ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ. ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ ಎಂದು ಯೋಗೇಶ್ವರ್​ ತಿರುಗೇಟು ಕೊಟ್ಟಿದ್ದಾರೆ.

‘H.D.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ; ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ’
ಸಿ.ಪಿ.ಯೋಗೇಶ್ವರ್ (ಎಡ); H.D.ಕುಮಾರಸ್ವಾಮಿ (ಬಲ)
KUSHAL V
|

Updated on: Jan 21, 2021 | 7:35 PM

Share

ಬೆಂಗಳೂರು: ಮಾಜಿ ಸಿಎಂ H.D.ಕುಮಾರಸ್ವಾಮಿ ಬಗ್ಗೆ ಅಯ್ಯೋ ಪಾಪ ಅನಿಸುತ್ತೆ. ಅವರಿಗೆ ಆತಂಕ ಭಯ ಕಾಡ್ತಿದೆ ಎಂದು ನೂತನ ಸಚಿವ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ. ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ ಎಂದು ಯೋಗೇಶ್ವರ್​ ತಿರುಗೇಟು ಕೊಟ್ಟಿದ್ದಾರೆ.

ಇನ್ನೂ, ಡಾ.ಅಂಬೇಡ್ಕರ್ ಭವನ ಕಟ್ಟಡವೇ ನಿರ್ಮಾಣವಾಗಿಲ್ಲ. ಆದ್ರೂ ಉದ್ಘಾಟನೆ ಮಾಡುವುದ್ದಕ್ಕೆ ಹೊರಟಿದ್ದಾರೆ. ಒಬ್ಬ ಸಿಎಂ ಆಗಿದ್ದಂತವರು ಈ ಥರ ಮಾಡೋದು ನೋಡಿದ್ರೆ ಅಯ್ಯೋ ಪಾಪ ಅನಿಸುತ್ತೆ. ಅವರಿಗೆ ನಾನು ಉಸ್ತುವಾರಿ ಸಚಿವನಾಗಿ ಜಿಲ್ಲೆಗೆ ಬರ್ತೇನೆ ಅಂತಾ ಆತಂಕ ಇರಬಹುದು. ಹಳೇ ಮೈಸೂರು ಭಾಗದಲ್ಲಿ ಹೇಗೆ ಪಕ್ಷ ಸಂಘಟನೆ ಮಾಡ್ತೇನೆ ಅಂತಾ ನೀವೇ ನೋಡಿ ಎಂದು ಯೋಗೇಶ್ವರ್ ಹೇಳಿದರು.

ನಾನು ಮೊದಲಿಂದಲೂ ಹೋರಾಟ ಮಾಡಿಕೊಂಡೇ ಬಂದವನು. ಯಾವುದೇ ಕಾರಣಕ್ಕೂ ಹಳೇ ಮೈಸೂರು ಭಾಗದಲ್ಲಿ ದೋಸ್ತಿ ಬೇಡ ಅಂತಾ ನಮ್ಮ ನಾಯಕರಿಗೆ ಕಿವಿಮಾತು ಹೇಳ್ತಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಆಗಬೇಕು ಅಂದ್ರೆ ಯಾವುದೇ ಕಾರಣಕ್ಕೂ ದೋಸ್ತಿ ಮಾಡಬಾರದು. ಈ ಕಾರಣಕ್ಕೆ ಕುಮಾರಸ್ವಾಮಿಗೆ ಆತಂಕ ಕಾಡ್ತಿದೆ. ಹೀಗಾಗಿ, ನಮ್ಮಲ್ಲೇ ಕೆಲವರು ಅವರಿಗೆ ಸಪೋರ್ಟ್ ಮಾಡಿದ್ರು ಎಂದು ಸಚಿವರು ಹೇಳಿದರು.

ಸಿಎಂ ಜೊತೆ ಮುಂಚೆ ಮೀಟಿಂಗ್ ಮಾಡಿದ ಕುಮಾರಸ್ವಾಮಿ ಮೊದಲು ಬಿಜೆಪಿನ ಪ್ರೀತಿ ಮಾಡ್ತಿದ್ದರು. ಈಗ ಅವರೇ ಬಿಜೆಪಿಯನ್ನು ಬೈತಿದ್ದಾರೆ ಎಂದು ಹೇಳಿದರು.

‘ಸಿ.ಪಿ. ಯೋಗೇಶ್ವರ್ ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು, ಈಗ ರಾಜ್ಯ ಮಟ್ಟದಲ್ಲಿ ಹಣ ಮಾಡಲು ಅಧಿಕಾರ ಕೊಟ್ಟಿದ್ದಾರೆ’

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ