AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘H.D.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ; ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ’

ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ. ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ ಎಂದು ಯೋಗೇಶ್ವರ್​ ತಿರುಗೇಟು ಕೊಟ್ಟಿದ್ದಾರೆ.

‘H.D.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ; ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ’
ಸಿ.ಪಿ.ಯೋಗೇಶ್ವರ್ (ಎಡ); H.D.ಕುಮಾರಸ್ವಾಮಿ (ಬಲ)
KUSHAL V
|

Updated on: Jan 21, 2021 | 7:35 PM

Share

ಬೆಂಗಳೂರು: ಮಾಜಿ ಸಿಎಂ H.D.ಕುಮಾರಸ್ವಾಮಿ ಬಗ್ಗೆ ಅಯ್ಯೋ ಪಾಪ ಅನಿಸುತ್ತೆ. ಅವರಿಗೆ ಆತಂಕ ಭಯ ಕಾಡ್ತಿದೆ ಎಂದು ನೂತನ ಸಚಿವ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ. ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ ಎಂದು ಯೋಗೇಶ್ವರ್​ ತಿರುಗೇಟು ಕೊಟ್ಟಿದ್ದಾರೆ.

ಇನ್ನೂ, ಡಾ.ಅಂಬೇಡ್ಕರ್ ಭವನ ಕಟ್ಟಡವೇ ನಿರ್ಮಾಣವಾಗಿಲ್ಲ. ಆದ್ರೂ ಉದ್ಘಾಟನೆ ಮಾಡುವುದ್ದಕ್ಕೆ ಹೊರಟಿದ್ದಾರೆ. ಒಬ್ಬ ಸಿಎಂ ಆಗಿದ್ದಂತವರು ಈ ಥರ ಮಾಡೋದು ನೋಡಿದ್ರೆ ಅಯ್ಯೋ ಪಾಪ ಅನಿಸುತ್ತೆ. ಅವರಿಗೆ ನಾನು ಉಸ್ತುವಾರಿ ಸಚಿವನಾಗಿ ಜಿಲ್ಲೆಗೆ ಬರ್ತೇನೆ ಅಂತಾ ಆತಂಕ ಇರಬಹುದು. ಹಳೇ ಮೈಸೂರು ಭಾಗದಲ್ಲಿ ಹೇಗೆ ಪಕ್ಷ ಸಂಘಟನೆ ಮಾಡ್ತೇನೆ ಅಂತಾ ನೀವೇ ನೋಡಿ ಎಂದು ಯೋಗೇಶ್ವರ್ ಹೇಳಿದರು.

ನಾನು ಮೊದಲಿಂದಲೂ ಹೋರಾಟ ಮಾಡಿಕೊಂಡೇ ಬಂದವನು. ಯಾವುದೇ ಕಾರಣಕ್ಕೂ ಹಳೇ ಮೈಸೂರು ಭಾಗದಲ್ಲಿ ದೋಸ್ತಿ ಬೇಡ ಅಂತಾ ನಮ್ಮ ನಾಯಕರಿಗೆ ಕಿವಿಮಾತು ಹೇಳ್ತಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಆಗಬೇಕು ಅಂದ್ರೆ ಯಾವುದೇ ಕಾರಣಕ್ಕೂ ದೋಸ್ತಿ ಮಾಡಬಾರದು. ಈ ಕಾರಣಕ್ಕೆ ಕುಮಾರಸ್ವಾಮಿಗೆ ಆತಂಕ ಕಾಡ್ತಿದೆ. ಹೀಗಾಗಿ, ನಮ್ಮಲ್ಲೇ ಕೆಲವರು ಅವರಿಗೆ ಸಪೋರ್ಟ್ ಮಾಡಿದ್ರು ಎಂದು ಸಚಿವರು ಹೇಳಿದರು.

ಸಿಎಂ ಜೊತೆ ಮುಂಚೆ ಮೀಟಿಂಗ್ ಮಾಡಿದ ಕುಮಾರಸ್ವಾಮಿ ಮೊದಲು ಬಿಜೆಪಿನ ಪ್ರೀತಿ ಮಾಡ್ತಿದ್ದರು. ಈಗ ಅವರೇ ಬಿಜೆಪಿಯನ್ನು ಬೈತಿದ್ದಾರೆ ಎಂದು ಹೇಳಿದರು.

‘ಸಿ.ಪಿ. ಯೋಗೇಶ್ವರ್ ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು, ಈಗ ರಾಜ್ಯ ಮಟ್ಟದಲ್ಲಿ ಹಣ ಮಾಡಲು ಅಧಿಕಾರ ಕೊಟ್ಟಿದ್ದಾರೆ’

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ