AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಸರು ಗದ್ದೆಯಲ್ಲಿ ಮುಗ್ಗರಿಸಿ ಬಿದ್ರೂ ಗುರಿ ಮುಟ್ಟಿದ ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: ಜಿಲ್ಲಾ ಉತ್ಸವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕೆಸರುಗದ್ದೆ ಓಟದಲ್ಲಿ ಓಡುವಾಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅವರು ಕೆಸರಿನಲ್ಲಿ ಮುಗ್ಗರಿಸಿ ಬಿದ್ದಿದ್ದಾರೆ. ತಾಲೂಕಿನ ನಲ್ಲೂರು ಗೇಟ್​ನಲ್ಲಿ ಕೆಸರುಗದ್ದೆ ಓಟಕ್ಕೆ ಚಾಲನೆ ನೀಡಿ, ಓಟದಲ್ಲಿ ಸಚಿವ ಸಿ.ಟಿ.ರವಿ ಭಾಗವಹಿಸಿದ್ದರು. ಕೆಸರುಗದ್ದೆಯಲ್ಲಿ ಓಡುವಾಗ ಕೆಸರಿನಲ್ಲಿ ಸಚಿವರು ಬಿದ್ದಿದ್ದಾರೆ. ಆದ್ರೂ ಸಹ ಸಚಿವರು ಕೊನೆಗೆ ಗುರಿ ಮುಟ್ಟಿದ್ದಾರೆ. ಇದಕ್ಕೂ ಮುನ್ನ ಚಿಕ್ಕಮಗಳೂರು ಜಿಲ್ಲಾ ಉತ್ಸವದ ಪ್ರಯುಕ್ತ ಉತ್ಸವಥಾನ್ ನಡಿಗೆ ಆಯೋಜಿಸಲಾಗಿತ್ತು. ನಗರದ 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಡೆದ ನಡಿಗೆಯಲ್ಲಿ ಸಿ.ಟಿ.ರವಿ ಭಾಗವಹಿಸಿದ್ದರು. […]

ಕೆಸರು ಗದ್ದೆಯಲ್ಲಿ ಮುಗ್ಗರಿಸಿ ಬಿದ್ರೂ ಗುರಿ ಮುಟ್ಟಿದ ಸಚಿವ ಸಿ.ಟಿ.ರವಿ
ಸಾಧು ಶ್ರೀನಾಥ್​
|

Updated on: Feb 23, 2020 | 2:04 PM

Share

ಚಿಕ್ಕಮಗಳೂರು: ಜಿಲ್ಲಾ ಉತ್ಸವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕೆಸರುಗದ್ದೆ ಓಟದಲ್ಲಿ ಓಡುವಾಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅವರು ಕೆಸರಿನಲ್ಲಿ ಮುಗ್ಗರಿಸಿ ಬಿದ್ದಿದ್ದಾರೆ. ತಾಲೂಕಿನ ನಲ್ಲೂರು ಗೇಟ್​ನಲ್ಲಿ ಕೆಸರುಗದ್ದೆ ಓಟಕ್ಕೆ ಚಾಲನೆ ನೀಡಿ, ಓಟದಲ್ಲಿ ಸಚಿವ ಸಿ.ಟಿ.ರವಿ ಭಾಗವಹಿಸಿದ್ದರು. ಕೆಸರುಗದ್ದೆಯಲ್ಲಿ ಓಡುವಾಗ ಕೆಸರಿನಲ್ಲಿ ಸಚಿವರು ಬಿದ್ದಿದ್ದಾರೆ. ಆದ್ರೂ ಸಹ ಸಚಿವರು ಕೊನೆಗೆ ಗುರಿ ಮುಟ್ಟಿದ್ದಾರೆ.

ಇದಕ್ಕೂ ಮುನ್ನ ಚಿಕ್ಕಮಗಳೂರು ಜಿಲ್ಲಾ ಉತ್ಸವದ ಪ್ರಯುಕ್ತ ಉತ್ಸವಥಾನ್ ನಡಿಗೆ ಆಯೋಜಿಸಲಾಗಿತ್ತು. ನಗರದ 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಡೆದ ನಡಿಗೆಯಲ್ಲಿ ಸಿ.ಟಿ.ರವಿ ಭಾಗವಹಿಸಿದ್ದರು. ಸಚಿವ ಸಿ.ಟಿ.ರವಿಗೆ ಜಿಲ್ಲಾಧಿಕಾರಿ ಗೌತಮ್ ಬಗಾದಿ ಸೇರಿದಂತೆ ಹಲವರ ಸಾಥ್ ನೀಡಿದ್ದರು.

ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ
ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ