AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಇಲಾಖೆಗಳ ಮರ್ಜ್ ಮಾಡುವ ಪ್ರಸ್ತಾವನೆ ಮುಂದಿಟ್ಟ ಸಚಿವ ಸಿ.ಟಿ. ರವಿ

ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ 4 ಇಲಾಖೆಗಳನ್ನು ಮರ್ಜ್ ಮಾಡಿ ಒಂದೇ ಇಲಾಖೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಇಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಈ ರೀತಿ ಮರ್ಜ್ ಮಾಡುವುದರಿಂದ ಒಟ್ಟಾರೆ ಕೆಲಸ ಮಾಡುವುದಕ್ಕೆ ಅನುಕೂಲವಾಗುತ್ತೆ ಎಂದಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಕ್ರೀಡಾ, ವಾರ್ತಾ ಇಲಾಖೆಯನ್ನು ಮರ್ಜ್ ಮಾಡಲು ಪ್ರಸ್ತಾವನೆ ಇಡಲಾಗಿದೆ. ಅಲ್ಲದೆ ಈಗಾಗಲೇ ಇದಕ್ಕೆ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಮರ್ಜ್ ಬಗ್ಗೆ ಚರ್ಚೆಯಾದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತೆ. […]

4 ಇಲಾಖೆಗಳ ಮರ್ಜ್ ಮಾಡುವ ಪ್ರಸ್ತಾವನೆ ಮುಂದಿಟ್ಟ ಸಚಿವ ಸಿ.ಟಿ. ರವಿ
ಆಯೇಷಾ ಬಾನು
| Edited By: |

Updated on: Aug 27, 2020 | 1:15 PM

Share

ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ 4 ಇಲಾಖೆಗಳನ್ನು ಮರ್ಜ್ ಮಾಡಿ ಒಂದೇ ಇಲಾಖೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಇಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಈ ರೀತಿ ಮರ್ಜ್ ಮಾಡುವುದರಿಂದ ಒಟ್ಟಾರೆ ಕೆಲಸ ಮಾಡುವುದಕ್ಕೆ ಅನುಕೂಲವಾಗುತ್ತೆ ಎಂದಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಕ್ರೀಡಾ, ವಾರ್ತಾ ಇಲಾಖೆಯನ್ನು ಮರ್ಜ್ ಮಾಡಲು ಪ್ರಸ್ತಾವನೆ ಇಡಲಾಗಿದೆ. ಅಲ್ಲದೆ ಈಗಾಗಲೇ ಇದಕ್ಕೆ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಮರ್ಜ್ ಬಗ್ಗೆ ಚರ್ಚೆಯಾದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತೆ. 4 ಇಲಾಖೆಗಳು ಒಟ್ಟಾದ್ರೆ ಕೆಲಸ ಮಾಡಲು ಅನುಕೂಲ ಆಗುತ್ತೆ. ಹೀಗಾಗಿ ಈ ಪ್ರಸ್ತಾಪ ಮುಂದೆ ಇಟ್ಟಿದ್ದೇವೆ ಎಂದು ಬೆಂಗಳೂರಿನಲ್ಲಿ ಸಚಿವ ಸಿ.ಟಿ.ರವಿ ತಿಳಿಸಿದ್ರು.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು