AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾಯಿಸಲು ಮನವಿ ಮಾಡುವೆ -ಸಿಟಿ ರವಿ

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ ಅವ್ಯವಹಾರ ನಡೆಯುತ್ತಿದೆ. ಒಂದು ಕ್ಯಾಂಟೀನ್​ಗೆ ಒಂದು ಕೋಟಿ ಖರ್ಚು ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್ ಮೂಲಕ ಕಾಂಗ್ರೆಸ್​ನವರು ಕೊಳ್ಳೆ‌ಹೊಡೆದಿದ್ದಾರೆ ಎಂದು ಸಚಿವ ಸಿ.ಟಿ.ರವಿ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ದುಡ್ಡಿನಲ್ಲಿ ಇಂದಿರಾ ಕ್ಯಾಂಟೀನ್ ನಡೆಸಿದರೆ ಯಾವ ಹೆಸರನ್ನಾದರೂ ಇಟ್ಟುಕೊಳ್ಳಲಿ. ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಹೆಸರಿಡಲಿ. ಆದರೆ ಇಂದಿರಾ ಕ್ಯಾಂಟೀನ್​ಗೆ ಸರ್ಕಾರದ ಹಣ ಖರ್ಚಾಗ್ತಿದೆ. ಇಂದಿರಾ ಕ್ಯಾಂಟೀನ್ ಉಸ್ತುವಾರಿ ಯಾರ ಬೀಗರಿಗೆ ಕೊಟ್ಟಿದ್ದಾರೆ, ಆ ಬೀಗರು ಎಷ್ಟು ಹಣ ಲೂಟಿ […]

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾಯಿಸಲು ಮನವಿ ಮಾಡುವೆ -ಸಿಟಿ ರವಿ
ಸಾಧು ಶ್ರೀನಾಥ್​
|

Updated on: Dec 18, 2019 | 12:52 PM

Share

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ ಅವ್ಯವಹಾರ ನಡೆಯುತ್ತಿದೆ. ಒಂದು ಕ್ಯಾಂಟೀನ್​ಗೆ ಒಂದು ಕೋಟಿ ಖರ್ಚು ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್ ಮೂಲಕ ಕಾಂಗ್ರೆಸ್​ನವರು ಕೊಳ್ಳೆ‌ಹೊಡೆದಿದ್ದಾರೆ ಎಂದು ಸಚಿವ ಸಿ.ಟಿ.ರವಿ ಗಂಭೀರ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ದುಡ್ಡಿನಲ್ಲಿ ಇಂದಿರಾ ಕ್ಯಾಂಟೀನ್ ನಡೆಸಿದರೆ ಯಾವ ಹೆಸರನ್ನಾದರೂ ಇಟ್ಟುಕೊಳ್ಳಲಿ. ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಹೆಸರಿಡಲಿ. ಆದರೆ ಇಂದಿರಾ ಕ್ಯಾಂಟೀನ್​ಗೆ ಸರ್ಕಾರದ ಹಣ ಖರ್ಚಾಗ್ತಿದೆ. ಇಂದಿರಾ ಕ್ಯಾಂಟೀನ್ ಉಸ್ತುವಾರಿ ಯಾರ ಬೀಗರಿಗೆ ಕೊಟ್ಟಿದ್ದಾರೆ, ಆ ಬೀಗರು ಎಷ್ಟು ಹಣ ಲೂಟಿ ಮಾಡಿದ್ದಾರೆ ಅಂತ ಗೊತ್ತಿದೆ ಎಂದು ಕಿಡಿಕಾರಿದರು.

ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಇಂದಿರಾ ಕ್ಯಾಂಟೀನ್ ವಿಚಾರದಲ್ಲಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಇಂದಿರಾ ಕ್ಯಾಂಟೀನ್​ಗೆ ಸರ್ಕಾರದ ಹಣ ಖರ್ಚಾಗ್ತಿದೆ. ಹಾಗಾಗಿ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಅಂತ ಹೆಸರಿಡಲಿ ಎಂದು ಮನವಿ ಮಾಡುತ್ತೇನೆ. ವಾಲ್ಮೀಕಿ ಕ್ಯಾಂಟೀನ್ ಹೆಸರಿಡಿ ಅಂತಲೂ ಕೆಲವರು ಮನವಿ‌ ಮಾಡಿದ್ದಾರೆ. ಆದ್ರೆ ಇನ್ನೂ ನಿರ್ಣಯ ಆಗಿಲ್ಲ ಎಂದರು.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ