AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾಯಿಸಲು ಮನವಿ ಮಾಡುವೆ -ಸಿಟಿ ರವಿ

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ ಅವ್ಯವಹಾರ ನಡೆಯುತ್ತಿದೆ. ಒಂದು ಕ್ಯಾಂಟೀನ್​ಗೆ ಒಂದು ಕೋಟಿ ಖರ್ಚು ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್ ಮೂಲಕ ಕಾಂಗ್ರೆಸ್​ನವರು ಕೊಳ್ಳೆ‌ಹೊಡೆದಿದ್ದಾರೆ ಎಂದು ಸಚಿವ ಸಿ.ಟಿ.ರವಿ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ದುಡ್ಡಿನಲ್ಲಿ ಇಂದಿರಾ ಕ್ಯಾಂಟೀನ್ ನಡೆಸಿದರೆ ಯಾವ ಹೆಸರನ್ನಾದರೂ ಇಟ್ಟುಕೊಳ್ಳಲಿ. ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಹೆಸರಿಡಲಿ. ಆದರೆ ಇಂದಿರಾ ಕ್ಯಾಂಟೀನ್​ಗೆ ಸರ್ಕಾರದ ಹಣ ಖರ್ಚಾಗ್ತಿದೆ. ಇಂದಿರಾ ಕ್ಯಾಂಟೀನ್ ಉಸ್ತುವಾರಿ ಯಾರ ಬೀಗರಿಗೆ ಕೊಟ್ಟಿದ್ದಾರೆ, ಆ ಬೀಗರು ಎಷ್ಟು ಹಣ ಲೂಟಿ […]

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾಯಿಸಲು ಮನವಿ ಮಾಡುವೆ -ಸಿಟಿ ರವಿ
ಸಾಧು ಶ್ರೀನಾಥ್​
|

Updated on: Dec 18, 2019 | 12:52 PM

Share

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ ಅವ್ಯವಹಾರ ನಡೆಯುತ್ತಿದೆ. ಒಂದು ಕ್ಯಾಂಟೀನ್​ಗೆ ಒಂದು ಕೋಟಿ ಖರ್ಚು ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್ ಮೂಲಕ ಕಾಂಗ್ರೆಸ್​ನವರು ಕೊಳ್ಳೆ‌ಹೊಡೆದಿದ್ದಾರೆ ಎಂದು ಸಚಿವ ಸಿ.ಟಿ.ರವಿ ಗಂಭೀರ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ದುಡ್ಡಿನಲ್ಲಿ ಇಂದಿರಾ ಕ್ಯಾಂಟೀನ್ ನಡೆಸಿದರೆ ಯಾವ ಹೆಸರನ್ನಾದರೂ ಇಟ್ಟುಕೊಳ್ಳಲಿ. ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಹೆಸರಿಡಲಿ. ಆದರೆ ಇಂದಿರಾ ಕ್ಯಾಂಟೀನ್​ಗೆ ಸರ್ಕಾರದ ಹಣ ಖರ್ಚಾಗ್ತಿದೆ. ಇಂದಿರಾ ಕ್ಯಾಂಟೀನ್ ಉಸ್ತುವಾರಿ ಯಾರ ಬೀಗರಿಗೆ ಕೊಟ್ಟಿದ್ದಾರೆ, ಆ ಬೀಗರು ಎಷ್ಟು ಹಣ ಲೂಟಿ ಮಾಡಿದ್ದಾರೆ ಅಂತ ಗೊತ್ತಿದೆ ಎಂದು ಕಿಡಿಕಾರಿದರು.

ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಇಂದಿರಾ ಕ್ಯಾಂಟೀನ್ ವಿಚಾರದಲ್ಲಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಇಂದಿರಾ ಕ್ಯಾಂಟೀನ್​ಗೆ ಸರ್ಕಾರದ ಹಣ ಖರ್ಚಾಗ್ತಿದೆ. ಹಾಗಾಗಿ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಅಂತ ಹೆಸರಿಡಲಿ ಎಂದು ಮನವಿ ಮಾಡುತ್ತೇನೆ. ವಾಲ್ಮೀಕಿ ಕ್ಯಾಂಟೀನ್ ಹೆಸರಿಡಿ ಅಂತಲೂ ಕೆಲವರು ಮನವಿ‌ ಮಾಡಿದ್ದಾರೆ. ಆದ್ರೆ ಇನ್ನೂ ನಿರ್ಣಯ ಆಗಿಲ್ಲ ಎಂದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ