AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರಲ್ಲಿ ಸಚಿವ ಸುಧಾಕರ್ ಮನೆ ಅಡುಗೆ ಕೆಲಸದಾಕೆಗೆ ಕೊರೊನಾ, ಮನೆ ಸೀಲ್​ಡೌನ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ರಣಕೇಕೆ ಹಾಕ್ತಿದೆ. ಕಳೆದ ವಾರವಷ್ಟೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಬೆಂಗಳೂರು ನಿವಾಸದ ಅಡುಗೆ ಭಟ್ಟನಿಗೆ ಕೊರೊನಾ ಬಂದಿತ್ತು. ನಂತರ ಸುಧಾಕರ್ ಅವರ ತಂದೆ, ಪತ್ನಿ, ಮಗಳು ಹಾಗೂ ಭಾವಮೈದನಿಗೂ ಕೊರೊನಾ ತಗುಲಿತ್ತು. ಇದೀಗ ಸುಧಾಕರ್ ಅವರ ಊರಾದ ಚಿಕ್ಕಬಳ್ಳಾಪುರದ ಪೆರೇಸಂದ್ರದಲ್ಲಿರುವ ಮನೆಯ ಅಡುಗೆ ಕೆಲಸದಾಕೆಗೂ ಕೊರೊನಾ ಬಂದಿದೆ. ಸದ್ಯ ಪರಿಸ್ಥಿತಿ ತೀರಾ ಹದಗೆಡುತ್ತಿದೆ. ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಸಚಿವರ ಅಡುಗೆ ಭಟ್ಟನಿಗೆ ಕೊರೊನಾ, ಟೆಸ್ಟ್ ಮಾಡ್ಸಿಕೊಳ್ಳಲಿದ್ದಾರೆ […]

ಊರಲ್ಲಿ ಸಚಿವ ಸುಧಾಕರ್ ಮನೆ ಅಡುಗೆ ಕೆಲಸದಾಕೆಗೆ ಕೊರೊನಾ, ಮನೆ ಸೀಲ್​ಡೌನ್
ಸಾಧು ಶ್ರೀನಾಥ್​
| Edited By: |

Updated on:Jun 29, 2020 | 2:05 PM

Share

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ರಣಕೇಕೆ ಹಾಕ್ತಿದೆ. ಕಳೆದ ವಾರವಷ್ಟೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಬೆಂಗಳೂರು ನಿವಾಸದ ಅಡುಗೆ ಭಟ್ಟನಿಗೆ ಕೊರೊನಾ ಬಂದಿತ್ತು. ನಂತರ ಸುಧಾಕರ್ ಅವರ ತಂದೆ, ಪತ್ನಿ, ಮಗಳು ಹಾಗೂ ಭಾವಮೈದನಿಗೂ ಕೊರೊನಾ ತಗುಲಿತ್ತು. ಇದೀಗ ಸುಧಾಕರ್ ಅವರ ಊರಾದ ಚಿಕ್ಕಬಳ್ಳಾಪುರದ ಪೆರೇಸಂದ್ರದಲ್ಲಿರುವ ಮನೆಯ ಅಡುಗೆ ಕೆಲಸದಾಕೆಗೂ ಕೊರೊನಾ ಬಂದಿದೆ. ಸದ್ಯ ಪರಿಸ್ಥಿತಿ ತೀರಾ ಹದಗೆಡುತ್ತಿದೆ.

ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಸಚಿವರ ಅಡುಗೆ ಭಟ್ಟನಿಗೆ ಕೊರೊನಾ, ಟೆಸ್ಟ್ ಮಾಡ್ಸಿಕೊಳ್ಳಲಿದ್ದಾರೆ ಸುಧಾಕರ್..!

ಚಿಕ್ಕಬಳ್ಳಾಪುರ ತಾಲೂಕಿನ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರೇಸಂದ್ರ ಗ್ರಾಮದಲ್ಲಿರುವ ಸುಧಾಕರ್ ಮನೆಯಲ್ಲಿ ಕೆಲಸ ಮಾಡುವ 55 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಹಾಗಾಗಿ ಸಚಿವರ ಪೆರೇಸಂದ್ರ ಗ್ರಾಮದ ಮನೆಯನ್ನು ಸೀಲ್​ಡೌನ್ ಮಾಡಲಾಗಿದೆ.

ಕೊರೊನಾ ಶಂಕಿತ ಮಹಿಳೆ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಹಿಳೆಯ ಸಂಪರ್ಕದಲ್ಲಿದ್ದವರಿಗೆ ಆರೋಗ್ಯಾಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಸಚಿವ ಡಾ.ಕೆ.ಸುಧಾಕರ್ ಮನೆಯ ಅಕ್ಕಪಕ್ಕದ ನಿವಾಸಿಗಳಿಗೆ ಆತಂಕ ಶುರುವಾಗಿದೆ.

Published On - 1:46 pm, Mon, 29 June 20

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್