AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರಲ್ಲಿ ಸಚಿವ ಸುಧಾಕರ್ ಮನೆ ಅಡುಗೆ ಕೆಲಸದಾಕೆಗೆ ಕೊರೊನಾ, ಮನೆ ಸೀಲ್​ಡೌನ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ರಣಕೇಕೆ ಹಾಕ್ತಿದೆ. ಕಳೆದ ವಾರವಷ್ಟೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಬೆಂಗಳೂರು ನಿವಾಸದ ಅಡುಗೆ ಭಟ್ಟನಿಗೆ ಕೊರೊನಾ ಬಂದಿತ್ತು. ನಂತರ ಸುಧಾಕರ್ ಅವರ ತಂದೆ, ಪತ್ನಿ, ಮಗಳು ಹಾಗೂ ಭಾವಮೈದನಿಗೂ ಕೊರೊನಾ ತಗುಲಿತ್ತು. ಇದೀಗ ಸುಧಾಕರ್ ಅವರ ಊರಾದ ಚಿಕ್ಕಬಳ್ಳಾಪುರದ ಪೆರೇಸಂದ್ರದಲ್ಲಿರುವ ಮನೆಯ ಅಡುಗೆ ಕೆಲಸದಾಕೆಗೂ ಕೊರೊನಾ ಬಂದಿದೆ. ಸದ್ಯ ಪರಿಸ್ಥಿತಿ ತೀರಾ ಹದಗೆಡುತ್ತಿದೆ. ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಸಚಿವರ ಅಡುಗೆ ಭಟ್ಟನಿಗೆ ಕೊರೊನಾ, ಟೆಸ್ಟ್ ಮಾಡ್ಸಿಕೊಳ್ಳಲಿದ್ದಾರೆ […]

ಊರಲ್ಲಿ ಸಚಿವ ಸುಧಾಕರ್ ಮನೆ ಅಡುಗೆ ಕೆಲಸದಾಕೆಗೆ ಕೊರೊನಾ, ಮನೆ ಸೀಲ್​ಡೌನ್
ಸಾಧು ಶ್ರೀನಾಥ್​
| Edited By: |

Updated on:Jun 29, 2020 | 2:05 PM

Share

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ರಣಕೇಕೆ ಹಾಕ್ತಿದೆ. ಕಳೆದ ವಾರವಷ್ಟೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಬೆಂಗಳೂರು ನಿವಾಸದ ಅಡುಗೆ ಭಟ್ಟನಿಗೆ ಕೊರೊನಾ ಬಂದಿತ್ತು. ನಂತರ ಸುಧಾಕರ್ ಅವರ ತಂದೆ, ಪತ್ನಿ, ಮಗಳು ಹಾಗೂ ಭಾವಮೈದನಿಗೂ ಕೊರೊನಾ ತಗುಲಿತ್ತು. ಇದೀಗ ಸುಧಾಕರ್ ಅವರ ಊರಾದ ಚಿಕ್ಕಬಳ್ಳಾಪುರದ ಪೆರೇಸಂದ್ರದಲ್ಲಿರುವ ಮನೆಯ ಅಡುಗೆ ಕೆಲಸದಾಕೆಗೂ ಕೊರೊನಾ ಬಂದಿದೆ. ಸದ್ಯ ಪರಿಸ್ಥಿತಿ ತೀರಾ ಹದಗೆಡುತ್ತಿದೆ.

ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಸಚಿವರ ಅಡುಗೆ ಭಟ್ಟನಿಗೆ ಕೊರೊನಾ, ಟೆಸ್ಟ್ ಮಾಡ್ಸಿಕೊಳ್ಳಲಿದ್ದಾರೆ ಸುಧಾಕರ್..!

ಚಿಕ್ಕಬಳ್ಳಾಪುರ ತಾಲೂಕಿನ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರೇಸಂದ್ರ ಗ್ರಾಮದಲ್ಲಿರುವ ಸುಧಾಕರ್ ಮನೆಯಲ್ಲಿ ಕೆಲಸ ಮಾಡುವ 55 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಹಾಗಾಗಿ ಸಚಿವರ ಪೆರೇಸಂದ್ರ ಗ್ರಾಮದ ಮನೆಯನ್ನು ಸೀಲ್​ಡೌನ್ ಮಾಡಲಾಗಿದೆ.

ಕೊರೊನಾ ಶಂಕಿತ ಮಹಿಳೆ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಹಿಳೆಯ ಸಂಪರ್ಕದಲ್ಲಿದ್ದವರಿಗೆ ಆರೋಗ್ಯಾಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಸಚಿವ ಡಾ.ಕೆ.ಸುಧಾಕರ್ ಮನೆಯ ಅಕ್ಕಪಕ್ಕದ ನಿವಾಸಿಗಳಿಗೆ ಆತಂಕ ಶುರುವಾಗಿದೆ.

Published On - 1:46 pm, Mon, 29 June 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ