AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರಲ್ಲಿ ಸಚಿವ ಸುಧಾಕರ್ ಮನೆ ಅಡುಗೆ ಕೆಲಸದಾಕೆಗೆ ಕೊರೊನಾ, ಮನೆ ಸೀಲ್​ಡೌನ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ರಣಕೇಕೆ ಹಾಕ್ತಿದೆ. ಕಳೆದ ವಾರವಷ್ಟೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಬೆಂಗಳೂರು ನಿವಾಸದ ಅಡುಗೆ ಭಟ್ಟನಿಗೆ ಕೊರೊನಾ ಬಂದಿತ್ತು. ನಂತರ ಸುಧಾಕರ್ ಅವರ ತಂದೆ, ಪತ್ನಿ, ಮಗಳು ಹಾಗೂ ಭಾವಮೈದನಿಗೂ ಕೊರೊನಾ ತಗುಲಿತ್ತು. ಇದೀಗ ಸುಧಾಕರ್ ಅವರ ಊರಾದ ಚಿಕ್ಕಬಳ್ಳಾಪುರದ ಪೆರೇಸಂದ್ರದಲ್ಲಿರುವ ಮನೆಯ ಅಡುಗೆ ಕೆಲಸದಾಕೆಗೂ ಕೊರೊನಾ ಬಂದಿದೆ. ಸದ್ಯ ಪರಿಸ್ಥಿತಿ ತೀರಾ ಹದಗೆಡುತ್ತಿದೆ. ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಸಚಿವರ ಅಡುಗೆ ಭಟ್ಟನಿಗೆ ಕೊರೊನಾ, ಟೆಸ್ಟ್ ಮಾಡ್ಸಿಕೊಳ್ಳಲಿದ್ದಾರೆ […]

ಊರಲ್ಲಿ ಸಚಿವ ಸುಧಾಕರ್ ಮನೆ ಅಡುಗೆ ಕೆಲಸದಾಕೆಗೆ ಕೊರೊನಾ, ಮನೆ ಸೀಲ್​ಡೌನ್
ಸಾಧು ಶ್ರೀನಾಥ್​
| Edited By: |

Updated on:Jun 29, 2020 | 2:05 PM

Share

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ರಣಕೇಕೆ ಹಾಕ್ತಿದೆ. ಕಳೆದ ವಾರವಷ್ಟೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಬೆಂಗಳೂರು ನಿವಾಸದ ಅಡುಗೆ ಭಟ್ಟನಿಗೆ ಕೊರೊನಾ ಬಂದಿತ್ತು. ನಂತರ ಸುಧಾಕರ್ ಅವರ ತಂದೆ, ಪತ್ನಿ, ಮಗಳು ಹಾಗೂ ಭಾವಮೈದನಿಗೂ ಕೊರೊನಾ ತಗುಲಿತ್ತು. ಇದೀಗ ಸುಧಾಕರ್ ಅವರ ಊರಾದ ಚಿಕ್ಕಬಳ್ಳಾಪುರದ ಪೆರೇಸಂದ್ರದಲ್ಲಿರುವ ಮನೆಯ ಅಡುಗೆ ಕೆಲಸದಾಕೆಗೂ ಕೊರೊನಾ ಬಂದಿದೆ. ಸದ್ಯ ಪರಿಸ್ಥಿತಿ ತೀರಾ ಹದಗೆಡುತ್ತಿದೆ.

ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಸಚಿವರ ಅಡುಗೆ ಭಟ್ಟನಿಗೆ ಕೊರೊನಾ, ಟೆಸ್ಟ್ ಮಾಡ್ಸಿಕೊಳ್ಳಲಿದ್ದಾರೆ ಸುಧಾಕರ್..!

ಚಿಕ್ಕಬಳ್ಳಾಪುರ ತಾಲೂಕಿನ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರೇಸಂದ್ರ ಗ್ರಾಮದಲ್ಲಿರುವ ಸುಧಾಕರ್ ಮನೆಯಲ್ಲಿ ಕೆಲಸ ಮಾಡುವ 55 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಹಾಗಾಗಿ ಸಚಿವರ ಪೆರೇಸಂದ್ರ ಗ್ರಾಮದ ಮನೆಯನ್ನು ಸೀಲ್​ಡೌನ್ ಮಾಡಲಾಗಿದೆ.

ಕೊರೊನಾ ಶಂಕಿತ ಮಹಿಳೆ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಹಿಳೆಯ ಸಂಪರ್ಕದಲ್ಲಿದ್ದವರಿಗೆ ಆರೋಗ್ಯಾಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಸಚಿವ ಡಾ.ಕೆ.ಸುಧಾಕರ್ ಮನೆಯ ಅಕ್ಕಪಕ್ಕದ ನಿವಾಸಿಗಳಿಗೆ ಆತಂಕ ಶುರುವಾಗಿದೆ.

Published On - 1:46 pm, Mon, 29 June 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ