AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜನ ಕಾರ್ಯಕ್ಕೆ ಮೆಚ್ಚುಗೆ, ಪ್ರಧಾನಿಗೆ ವಿಡಿಯೋ ಟ್ಯಾಗ್ ಮಾಡಿದ ಸಚಿವ ಡಾ.ಕೆ.ಸುಧಾಕರ್

ಅಜ್ಜ ವೀರಪ್ಪ ಎನ್ನುವವರು ಡಂಗುರ ಬಾರಿಸಿ ಕೊರೊನಾ ಲಸಿಕೆಯನ್ನು ಪಡೆಯುವಂತೆ ಸಂದೇಶ ಸಾರಿದ್ದರು. ಈ ಬಗ್ಗೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು ಪ್ರಧಾನಿಗೆ ಟ್ಯಾಗ್ ಮಾಡಿದ್ದಾರೆ.

ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜನ ಕಾರ್ಯಕ್ಕೆ ಮೆಚ್ಚುಗೆ, ಪ್ರಧಾನಿಗೆ ವಿಡಿಯೋ ಟ್ಯಾಗ್ ಮಾಡಿದ ಸಚಿವ ಡಾ.ಕೆ.ಸುಧಾಕರ್
ಕೊವಿಡ್ ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜ ವೀರಪ್ಪ
Follow us
ಆಯೇಷಾ ಬಾನು
|

Updated on: Mar 14, 2021 | 10:00 AM

ಬೆಂಗಳೂರು: ಕೊವಿಡ್ ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜ ವೀರಪ್ಪ ಕಾರ್ಯದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದು ಅಜ್ಜ ಡಂಗುರ ಬಾರಿಸಿದ್ದ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಅಜ್ಜ ವೀರಪ್ಪ ಎನ್ನುವವರು ಡಂಗುರ ಬಾರಿಸಿ ಕೊರೊನಾ ಲಸಿಕೆಯನ್ನು ಪಡೆಯುವಂತೆ ಸಂದೇಶ ಸಾರಿದ್ದರು. ಈ ಬಗ್ಗೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು ಪ್ರಧಾನಿಗೆ ಟ್ಯಾಗ್ ಮಾಡಿದ್ದಾರೆ.

ಜಾನಪದ ಕಲಾವಿದ ವೀರಪ್ಪ ಕಾಳಿ ಕೊರೊನಾ ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದಾರೆ. ಕೂಗಿ ಹೇಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಈಗ ಆ ವಿಡಿಯೋವನ್ನು ಸಚಿವ ಡಾ.ಕೆ.ಸುಧಾಕರ್ ತಮ್ಮ ಟ್ವಿಟರ್ ಹಾಗೂ ಫೇಸ್‌ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡುವ ಮೂಲಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅಷ್ಟೆ ಅಲ್ಲದೆ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿದ್ದಾರೆ. ಗ್ರಾಮೀಣ ಸಾಂಪ್ರದಾಯಕ ಪದ್ಧತಿ ಮೂಲಕ ಡಂಗುರ ಬಾರಿಸಿ ಜಾಗೃತಿ ಮೂಡಿಸುತ್ತಿರುವ ದೃಶ್ಯ ಪ್ರೇರಣೆದಾಯಕವಾಗಿದೆ ಅಂತ ಸಚಿವ ಸುಧಾಕರ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೇಳ್ರಪ್ಪೋ ಕೇಳಿ! ಕೊರೊನಾ ಕಟ್ಟಿಹಾಕಲು ಬಂತು ‘ಒಗ್ಗರಣೆ ವ್ರತ’ ದಿಗ್ಬಂಧನ

ಬಹುದಿನಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಜಾರಕಿಹೋಳಿ ಅಣ್ತಮ್ಮಸ್
ಬಹುದಿನಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಜಾರಕಿಹೋಳಿ ಅಣ್ತಮ್ಮಸ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ