AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜನ ಕಾರ್ಯಕ್ಕೆ ಮೆಚ್ಚುಗೆ, ಪ್ರಧಾನಿಗೆ ವಿಡಿಯೋ ಟ್ಯಾಗ್ ಮಾಡಿದ ಸಚಿವ ಡಾ.ಕೆ.ಸುಧಾಕರ್

ಅಜ್ಜ ವೀರಪ್ಪ ಎನ್ನುವವರು ಡಂಗುರ ಬಾರಿಸಿ ಕೊರೊನಾ ಲಸಿಕೆಯನ್ನು ಪಡೆಯುವಂತೆ ಸಂದೇಶ ಸಾರಿದ್ದರು. ಈ ಬಗ್ಗೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು ಪ್ರಧಾನಿಗೆ ಟ್ಯಾಗ್ ಮಾಡಿದ್ದಾರೆ.

ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜನ ಕಾರ್ಯಕ್ಕೆ ಮೆಚ್ಚುಗೆ, ಪ್ರಧಾನಿಗೆ ವಿಡಿಯೋ ಟ್ಯಾಗ್ ಮಾಡಿದ ಸಚಿವ ಡಾ.ಕೆ.ಸುಧಾಕರ್
ಕೊವಿಡ್ ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜ ವೀರಪ್ಪ
ಆಯೇಷಾ ಬಾನು
|

Updated on: Mar 14, 2021 | 10:00 AM

Share

ಬೆಂಗಳೂರು: ಕೊವಿಡ್ ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜ ವೀರಪ್ಪ ಕಾರ್ಯದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದು ಅಜ್ಜ ಡಂಗುರ ಬಾರಿಸಿದ್ದ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಅಜ್ಜ ವೀರಪ್ಪ ಎನ್ನುವವರು ಡಂಗುರ ಬಾರಿಸಿ ಕೊರೊನಾ ಲಸಿಕೆಯನ್ನು ಪಡೆಯುವಂತೆ ಸಂದೇಶ ಸಾರಿದ್ದರು. ಈ ಬಗ್ಗೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು ಪ್ರಧಾನಿಗೆ ಟ್ಯಾಗ್ ಮಾಡಿದ್ದಾರೆ.

ಜಾನಪದ ಕಲಾವಿದ ವೀರಪ್ಪ ಕಾಳಿ ಕೊರೊನಾ ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದಾರೆ. ಕೂಗಿ ಹೇಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಈಗ ಆ ವಿಡಿಯೋವನ್ನು ಸಚಿವ ಡಾ.ಕೆ.ಸುಧಾಕರ್ ತಮ್ಮ ಟ್ವಿಟರ್ ಹಾಗೂ ಫೇಸ್‌ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡುವ ಮೂಲಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅಷ್ಟೆ ಅಲ್ಲದೆ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿದ್ದಾರೆ. ಗ್ರಾಮೀಣ ಸಾಂಪ್ರದಾಯಕ ಪದ್ಧತಿ ಮೂಲಕ ಡಂಗುರ ಬಾರಿಸಿ ಜಾಗೃತಿ ಮೂಡಿಸುತ್ತಿರುವ ದೃಶ್ಯ ಪ್ರೇರಣೆದಾಯಕವಾಗಿದೆ ಅಂತ ಸಚಿವ ಸುಧಾಕರ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೇಳ್ರಪ್ಪೋ ಕೇಳಿ! ಕೊರೊನಾ ಕಟ್ಟಿಹಾಕಲು ಬಂತು ‘ಒಗ್ಗರಣೆ ವ್ರತ’ ದಿಗ್ಬಂಧನ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್