AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೆಟ್ಟರ್ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ

ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ನಗರದ ಹಳೇ ಕುಂದುವಾಡ ಬಳಿಯಿರುವ NH 4 ನಲ್ಲಿ ನಡೆದಿದೆ. ಜಗದೀಶ್ ಶೆಟ್ಟರ್ ಪುತ್ರ ಪ್ರಶಾಂತ್ ಶೆಟ್ಟರ್ ಮತ್ತು ಪ್ರಶಾಂತ್​ ಪತ್ನಿ ಅಂಚಲ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಡೊಡ್ಡ ಅನಾಹುತದಿಂದ ಪಾರಾದಂತಾಗಿದೆ. NH 4ನ ಡಿವೈಡರ್ ಬಳಿ KA 05 AR 6577 ನಂಬರ್​ ಲಾರಿ ಹಾಗೂ ಶೆಟ್ಟರ್​ರ KA 03 NE 8 ನಂಬರ್​ನ ಲ್ಯಾಂಡ್ ರೋವರ್ ಕಾರ್ ನಡುವೆ […]

ಶೆಟ್ಟರ್ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ
ಪೃಥ್ವಿಶಂಕರ
|

Updated on:Nov 10, 2020 | 5:18 PM

Share

ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ನಗರದ ಹಳೇ ಕುಂದುವಾಡ ಬಳಿಯಿರುವ NH 4 ನಲ್ಲಿ ನಡೆದಿದೆ.

ಜಗದೀಶ್ ಶೆಟ್ಟರ್ ಪುತ್ರ ಪ್ರಶಾಂತ್ ಶೆಟ್ಟರ್ ಮತ್ತು ಪ್ರಶಾಂತ್​ ಪತ್ನಿ ಅಂಚಲ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಡೊಡ್ಡ ಅನಾಹುತದಿಂದ ಪಾರಾದಂತಾಗಿದೆ. NH 4ನ ಡಿವೈಡರ್ ಬಳಿ KA 05 AR 6577 ನಂಬರ್​ ಲಾರಿ ಹಾಗೂ ಶೆಟ್ಟರ್​ರ KA 03 NE 8 ನಂಬರ್​ನ ಲ್ಯಾಂಡ್ ರೋವರ್ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ದಾವಣಗೆರೆಯಿಂದ ತಮ್ಮ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಾಕ್ಕಾಗಮಿಸಿದ ದಕ್ಷಿಣ ಸಂಚಾರ ಪೊಲೀಸ್ ಠಾಣೆ PSI ಕಿರಣ್ ಕುಮಾರ್ ಭೇಟಿ ನೀಡಿ, ಪರಿಶೀಲ‌ನೆ ನಡೆಸಿದ್ದಾರೆ.

Published On - 5:11 pm, Tue, 10 November 20

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ