AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶನಿಮಹಾತ್ಮನ ಸನ್ನಿಧಿಯಲ್ಲಿ.. ಗದೆ ಹಿಡಿದು ಪ್ರದಕ್ಷಿಣೆ ಹಾಕಿದ ಸಚಿವ ಮಾಧುಸ್ವಾಮಿ

ತುಮಕೂರು: ಜಿಲ್ಲೆಯ ಪಾವಗಡದಲ್ಲಿರುವ ಶನಿಮಹಾತ್ಮ ದೇವಸ್ಥಾನಕ್ಕೆ ಇಂದು ಸಚಿವ ಜೆ.ಸಿ.ಮಾಧುಸ್ವಾಮಿ ಭೇಟಿಕೊಟ್ಟರು. ಸಚಿವ ಜೆ.ಸಿ.ಮಾಧುಸ್ವಾಮಿಗೆ ಶಾಸಕ ವೆಂಕಟರವಣಪ್ಪ ಸಾಥ್ ನೀಡಿದರು. ಮಾಧುಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗದೆ ಹಿಡಿದು ಮೂರು ಬಾರಿ ಪ್ರದಕ್ಷಿಣೆ ಹಾಕಿದರು. ಸಚಿವರೊಂದಿಗೆ ಶಾಸಕ ವೆಂಕಟರವಣಪ್ಪ ಸಹ ಗದೆ ಸೇವೆ ಸಲ್ಲಿಸಿದರು. ಇಲ್ಲಿಗೆ ಬರುವ ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಅಥವಾ ದೋಷ ಪರಿಹಾರಕ್ಕಾಗಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಾರೆ. ಗದೆ ಹಿಡಿದು ಪ್ರದಕ್ಷಿಣೆ ಮಾಡಿದರೇ ಶನಿದೇವರು ಪ್ರಸನ್ನಗೊಳ್ಳುತ್ತಾರೆ ಎಂಬುದು ಇಲ್ಲಿನ ನಂಬಿಕೆ. ಹಾಗಾಗಿ, […]

ಶನಿಮಹಾತ್ಮನ ಸನ್ನಿಧಿಯಲ್ಲಿ.. ಗದೆ ಹಿಡಿದು ಪ್ರದಕ್ಷಿಣೆ ಹಾಕಿದ ಸಚಿವ ಮಾಧುಸ್ವಾಮಿ
KUSHAL V
|

Updated on: Nov 21, 2020 | 12:43 PM

Share

ತುಮಕೂರು: ಜಿಲ್ಲೆಯ ಪಾವಗಡದಲ್ಲಿರುವ ಶನಿಮಹಾತ್ಮ ದೇವಸ್ಥಾನಕ್ಕೆ ಇಂದು ಸಚಿವ ಜೆ.ಸಿ.ಮಾಧುಸ್ವಾಮಿ ಭೇಟಿಕೊಟ್ಟರು. ಸಚಿವ ಜೆ.ಸಿ.ಮಾಧುಸ್ವಾಮಿಗೆ ಶಾಸಕ ವೆಂಕಟರವಣಪ್ಪ ಸಾಥ್ ನೀಡಿದರು. ಮಾಧುಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗದೆ ಹಿಡಿದು ಮೂರು ಬಾರಿ ಪ್ರದಕ್ಷಿಣೆ ಹಾಕಿದರು. ಸಚಿವರೊಂದಿಗೆ ಶಾಸಕ ವೆಂಕಟರವಣಪ್ಪ ಸಹ ಗದೆ ಸೇವೆ ಸಲ್ಲಿಸಿದರು.

ಇಲ್ಲಿಗೆ ಬರುವ ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಅಥವಾ ದೋಷ ಪರಿಹಾರಕ್ಕಾಗಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಾರೆ. ಗದೆ ಹಿಡಿದು ಪ್ರದಕ್ಷಿಣೆ ಮಾಡಿದರೇ ಶನಿದೇವರು ಪ್ರಸನ್ನಗೊಳ್ಳುತ್ತಾರೆ ಎಂಬುದು ಇಲ್ಲಿನ ನಂಬಿಕೆ. ಹಾಗಾಗಿ, ಪಾವಗಡದಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಉದ್ವಾಟನೆಗೆ ಬಂದ ವೇಳೆ ಸಚಿವರು ದೇವರಿಗೆ ಸೇವೆ ಸಲ್ಲಿಸಿದರು.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ