AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶನಿಮಹಾತ್ಮನ ಸನ್ನಿಧಿಯಲ್ಲಿ.. ಗದೆ ಹಿಡಿದು ಪ್ರದಕ್ಷಿಣೆ ಹಾಕಿದ ಸಚಿವ ಮಾಧುಸ್ವಾಮಿ

ತುಮಕೂರು: ಜಿಲ್ಲೆಯ ಪಾವಗಡದಲ್ಲಿರುವ ಶನಿಮಹಾತ್ಮ ದೇವಸ್ಥಾನಕ್ಕೆ ಇಂದು ಸಚಿವ ಜೆ.ಸಿ.ಮಾಧುಸ್ವಾಮಿ ಭೇಟಿಕೊಟ್ಟರು. ಸಚಿವ ಜೆ.ಸಿ.ಮಾಧುಸ್ವಾಮಿಗೆ ಶಾಸಕ ವೆಂಕಟರವಣಪ್ಪ ಸಾಥ್ ನೀಡಿದರು. ಮಾಧುಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗದೆ ಹಿಡಿದು ಮೂರು ಬಾರಿ ಪ್ರದಕ್ಷಿಣೆ ಹಾಕಿದರು. ಸಚಿವರೊಂದಿಗೆ ಶಾಸಕ ವೆಂಕಟರವಣಪ್ಪ ಸಹ ಗದೆ ಸೇವೆ ಸಲ್ಲಿಸಿದರು. ಇಲ್ಲಿಗೆ ಬರುವ ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಅಥವಾ ದೋಷ ಪರಿಹಾರಕ್ಕಾಗಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಾರೆ. ಗದೆ ಹಿಡಿದು ಪ್ರದಕ್ಷಿಣೆ ಮಾಡಿದರೇ ಶನಿದೇವರು ಪ್ರಸನ್ನಗೊಳ್ಳುತ್ತಾರೆ ಎಂಬುದು ಇಲ್ಲಿನ ನಂಬಿಕೆ. ಹಾಗಾಗಿ, […]

ಶನಿಮಹಾತ್ಮನ ಸನ್ನಿಧಿಯಲ್ಲಿ.. ಗದೆ ಹಿಡಿದು ಪ್ರದಕ್ಷಿಣೆ ಹಾಕಿದ ಸಚಿವ ಮಾಧುಸ್ವಾಮಿ
KUSHAL V
|

Updated on: Nov 21, 2020 | 12:43 PM

Share

ತುಮಕೂರು: ಜಿಲ್ಲೆಯ ಪಾವಗಡದಲ್ಲಿರುವ ಶನಿಮಹಾತ್ಮ ದೇವಸ್ಥಾನಕ್ಕೆ ಇಂದು ಸಚಿವ ಜೆ.ಸಿ.ಮಾಧುಸ್ವಾಮಿ ಭೇಟಿಕೊಟ್ಟರು. ಸಚಿವ ಜೆ.ಸಿ.ಮಾಧುಸ್ವಾಮಿಗೆ ಶಾಸಕ ವೆಂಕಟರವಣಪ್ಪ ಸಾಥ್ ನೀಡಿದರು. ಮಾಧುಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗದೆ ಹಿಡಿದು ಮೂರು ಬಾರಿ ಪ್ರದಕ್ಷಿಣೆ ಹಾಕಿದರು. ಸಚಿವರೊಂದಿಗೆ ಶಾಸಕ ವೆಂಕಟರವಣಪ್ಪ ಸಹ ಗದೆ ಸೇವೆ ಸಲ್ಲಿಸಿದರು.

ಇಲ್ಲಿಗೆ ಬರುವ ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಅಥವಾ ದೋಷ ಪರಿಹಾರಕ್ಕಾಗಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಾರೆ. ಗದೆ ಹಿಡಿದು ಪ್ರದಕ್ಷಿಣೆ ಮಾಡಿದರೇ ಶನಿದೇವರು ಪ್ರಸನ್ನಗೊಳ್ಳುತ್ತಾರೆ ಎಂಬುದು ಇಲ್ಲಿನ ನಂಬಿಕೆ. ಹಾಗಾಗಿ, ಪಾವಗಡದಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಉದ್ವಾಟನೆಗೆ ಬಂದ ವೇಳೆ ಸಚಿವರು ದೇವರಿಗೆ ಸೇವೆ ಸಲ್ಲಿಸಿದರು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!