AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ, AEE ಅಮಾನತಿಗೆ ಸಚಿವ ಸೂಚನೆ

ಚಿಕ್ಕಬಳ್ಳಾಪುರ: ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಿಂದಾಗಿ, ಚಿಕ್ಕಬಳ್ಳಾಪುರ KRDLನ AEE ಮುನೀರ್ ಅವರನ್ನು ಅಮಾನತು ಮಾಡುವಂತೆ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದ್ದಾರೆ. 2017ರ ಹಣ ನೀಡಿದ್ರೂ ಇದುವರೆಗೂ ಕಾಮಗಾರಿ ಅನುಷ್ಠಾನ ಮಾಡಿಲ್ಲವೆಂದು AEE ಮುನೀರ್ ಮೇಲೆ ಅಸಮಾಧಾನಗೊಂಡ ಸಚಿವ ಡಾ. ಸುಧಾಕರ್, ಇಂದು ನಡೆದ ತಾ.ಪಂ. ಪ್ರಗತಿ ಪರಿಶೀಲನಾ ಸಭೆಯಲ್ಲಿ AEE ಮುನೀರ್ ಅಮಾನತ್ತಿಗೆ ಸೂಚನೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಈ ಸಂಬಂಧ ಜಿಲ್ಲಾಧಿಕಾರಿ ಲತಾ […]

ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ, AEE ಅಮಾನತಿಗೆ ಸಚಿವ ಸೂಚನೆ
ಸಾಧು ಶ್ರೀನಾಥ್​
|

Updated on: Sep 02, 2020 | 5:38 PM

Share

ಚಿಕ್ಕಬಳ್ಳಾಪುರ: ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಿಂದಾಗಿ, ಚಿಕ್ಕಬಳ್ಳಾಪುರ KRDLನ AEE ಮುನೀರ್ ಅವರನ್ನು ಅಮಾನತು ಮಾಡುವಂತೆ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದ್ದಾರೆ. 2017ರ ಹಣ ನೀಡಿದ್ರೂ ಇದುವರೆಗೂ ಕಾಮಗಾರಿ ಅನುಷ್ಠಾನ ಮಾಡಿಲ್ಲವೆಂದು AEE ಮುನೀರ್ ಮೇಲೆ ಅಸಮಾಧಾನಗೊಂಡ ಸಚಿವ ಡಾ. ಸುಧಾಕರ್, ಇಂದು ನಡೆದ ತಾ.ಪಂ. ಪ್ರಗತಿ ಪರಿಶೀಲನಾ ಸಭೆಯಲ್ಲಿ AEE ಮುನೀರ್ ಅಮಾನತ್ತಿಗೆ ಸೂಚನೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಈ ಸಂಬಂಧ ಜಿಲ್ಲಾಧಿಕಾರಿ ಲತಾ ಅವರ ಜೊತೆ ಮಾತನಾಡಿದ್ದು, ಮುನೀರ್ ಅಮಾನತಿಗೆ ಸೂಚಿಸಿದ್ದಾರೆ. ಈ ಮಧ್ಯೆ, ನನ್ನ ಅಮಾನತಿಗೆ ಸೂಚನೆ ನೀಡದಂತೆ AEE ಮುನೀರ್, ಸಚಿವ ಡಾ. ಸುಧಾಕರ್ ಬಳಿ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್