AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ, AEE ಅಮಾನತಿಗೆ ಸಚಿವ ಸೂಚನೆ

ಚಿಕ್ಕಬಳ್ಳಾಪುರ: ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಿಂದಾಗಿ, ಚಿಕ್ಕಬಳ್ಳಾಪುರ KRDLನ AEE ಮುನೀರ್ ಅವರನ್ನು ಅಮಾನತು ಮಾಡುವಂತೆ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದ್ದಾರೆ. 2017ರ ಹಣ ನೀಡಿದ್ರೂ ಇದುವರೆಗೂ ಕಾಮಗಾರಿ ಅನುಷ್ಠಾನ ಮಾಡಿಲ್ಲವೆಂದು AEE ಮುನೀರ್ ಮೇಲೆ ಅಸಮಾಧಾನಗೊಂಡ ಸಚಿವ ಡಾ. ಸುಧಾಕರ್, ಇಂದು ನಡೆದ ತಾ.ಪಂ. ಪ್ರಗತಿ ಪರಿಶೀಲನಾ ಸಭೆಯಲ್ಲಿ AEE ಮುನೀರ್ ಅಮಾನತ್ತಿಗೆ ಸೂಚನೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಈ ಸಂಬಂಧ ಜಿಲ್ಲಾಧಿಕಾರಿ ಲತಾ […]

ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ, AEE ಅಮಾನತಿಗೆ ಸಚಿವ ಸೂಚನೆ
ಸಾಧು ಶ್ರೀನಾಥ್​
|

Updated on: Sep 02, 2020 | 5:38 PM

Share

ಚಿಕ್ಕಬಳ್ಳಾಪುರ: ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಿಂದಾಗಿ, ಚಿಕ್ಕಬಳ್ಳಾಪುರ KRDLನ AEE ಮುನೀರ್ ಅವರನ್ನು ಅಮಾನತು ಮಾಡುವಂತೆ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದ್ದಾರೆ. 2017ರ ಹಣ ನೀಡಿದ್ರೂ ಇದುವರೆಗೂ ಕಾಮಗಾರಿ ಅನುಷ್ಠಾನ ಮಾಡಿಲ್ಲವೆಂದು AEE ಮುನೀರ್ ಮೇಲೆ ಅಸಮಾಧಾನಗೊಂಡ ಸಚಿವ ಡಾ. ಸುಧಾಕರ್, ಇಂದು ನಡೆದ ತಾ.ಪಂ. ಪ್ರಗತಿ ಪರಿಶೀಲನಾ ಸಭೆಯಲ್ಲಿ AEE ಮುನೀರ್ ಅಮಾನತ್ತಿಗೆ ಸೂಚನೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಈ ಸಂಬಂಧ ಜಿಲ್ಲಾಧಿಕಾರಿ ಲತಾ ಅವರ ಜೊತೆ ಮಾತನಾಡಿದ್ದು, ಮುನೀರ್ ಅಮಾನತಿಗೆ ಸೂಚಿಸಿದ್ದಾರೆ. ಈ ಮಧ್ಯೆ, ನನ್ನ ಅಮಾನತಿಗೆ ಸೂಚನೆ ನೀಡದಂತೆ AEE ಮುನೀರ್, ಸಚಿವ ಡಾ. ಸುಧಾಕರ್ ಬಳಿ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ