AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಧಾನಿಯಾಗಲು ಲಾಯಕ್ಕಿಲ್ಲ ಎಂದಿದ್ದ ಸಿದ್ದುಗೆ ಮೋದಿ ಇಂದು ಉತ್ತರ ನೀಡಿದ್ದಾರೆ ನೋಡಿ!’

ಬೆಂಗಳೂರು: ಮೋದಿ ಪ್ರಧಾನಿಯಾಗಲು ಲಾಯಕ್ಕಿಲ್ಲ, ಮನೆ ಬಿಟ್ಟು ಹೊರಬಂದಿಲ್ಲ ಎಂದು ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಪುಂಗಿ ಊದಿದ್ದರು. ಇಂದು ಪ್ರಧಾನಿ ನರೇಂದ್ರ ಮೋದಿಜಿ ಲಡಾಕ್ ರಾಜಧಾನಿ ಲೇಹ್​ಗೆ ಭೇಟಿ ನೀಡಿದ್ದಾರೆ. ಅಲ್ಲಿನ ಪ್ರಸ್ತುತ ಸಂಗತಿಗಳ ಬಗ್ಗೆ ಸೇನಾಧಿಕಾರಿಗಳ ಜೊತೆ ಚರ್ಚಿಸುತ್ತಿದ್ದಾರೆ. ಒಬ್ಬ ದೇಶಪ್ರೇಮಿ ಪ್ರಧಾನಿ ಏನೆಂದು ತೋರಿಸಿದ್ದಾರೆ ಎಂದು ಸಿದ್ಧರಾಮಯ್ಯಗೆ ​ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ನರೇಂದ್ರ ಮೋದಿ  ಪ್ರಧಾನಿಯಾಗಲು ಲಾಯಕ್ಕಿಲ್ಲ ಎಂದು ನಿನ್ನೆ ಸಿದ್ದರಾಮಯ್ಯ ಟೀಕೆ ಮಾಡಿದ್ದರು. ಹೀಗಾಗಿ ಇಂದು ಟ್ವಿಟ್ಟರ್​ನಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ […]

‘ಪ್ರಧಾನಿಯಾಗಲು ಲಾಯಕ್ಕಿಲ್ಲ ಎಂದಿದ್ದ ಸಿದ್ದುಗೆ ಮೋದಿ ಇಂದು ಉತ್ತರ ನೀಡಿದ್ದಾರೆ ನೋಡಿ!’
ಸಾಧು ಶ್ರೀನಾಥ್​
| Edited By: |

Updated on:Jul 03, 2020 | 12:03 PM

Share

ಬೆಂಗಳೂರು: ಮೋದಿ ಪ್ರಧಾನಿಯಾಗಲು ಲಾಯಕ್ಕಿಲ್ಲ, ಮನೆ ಬಿಟ್ಟು ಹೊರಬಂದಿಲ್ಲ ಎಂದು ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಪುಂಗಿ ಊದಿದ್ದರು. ಇಂದು ಪ್ರಧಾನಿ ನರೇಂದ್ರ ಮೋದಿಜಿ ಲಡಾಕ್ ರಾಜಧಾನಿ ಲೇಹ್​ಗೆ ಭೇಟಿ ನೀಡಿದ್ದಾರೆ. ಅಲ್ಲಿನ ಪ್ರಸ್ತುತ ಸಂಗತಿಗಳ ಬಗ್ಗೆ ಸೇನಾಧಿಕಾರಿಗಳ ಜೊತೆ ಚರ್ಚಿಸುತ್ತಿದ್ದಾರೆ. ಒಬ್ಬ ದೇಶಪ್ರೇಮಿ ಪ್ರಧಾನಿ ಏನೆಂದು ತೋರಿಸಿದ್ದಾರೆ ಎಂದು ಸಿದ್ಧರಾಮಯ್ಯಗೆ ​ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ನರೇಂದ್ರ ಮೋದಿ  ಪ್ರಧಾನಿಯಾಗಲು ಲಾಯಕ್ಕಿಲ್ಲ ಎಂದು ನಿನ್ನೆ ಸಿದ್ದರಾಮಯ್ಯ ಟೀಕೆ ಮಾಡಿದ್ದರು. ಹೀಗಾಗಿ ಇಂದು ಟ್ವಿಟ್ಟರ್​ನಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ಭಾರತ-ಚೀನಾ ಉದ್ವಿಗ್ನತೆ ಮಧ್ಯೆ ಲೇಹ್​ ಗಡಿಯಲ್ಲಿ ಪ್ರಧಾನಿ ಮೋದಿ ಪ್ರತ್ಯಕ್ಷ!

Published On - 11:51 am, Fri, 3 July 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ