‘ಪ್ರಧಾನಿಯಾಗಲು ಲಾಯಕ್ಕಿಲ್ಲ ಎಂದಿದ್ದ ಸಿದ್ದುಗೆ ಮೋದಿ ಇಂದು ಉತ್ತರ ನೀಡಿದ್ದಾರೆ ನೋಡಿ!’

ಬೆಂಗಳೂರು: ಮೋದಿ ಪ್ರಧಾನಿಯಾಗಲು ಲಾಯಕ್ಕಿಲ್ಲ, ಮನೆ ಬಿಟ್ಟು ಹೊರಬಂದಿಲ್ಲ ಎಂದು ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಪುಂಗಿ ಊದಿದ್ದರು. ಇಂದು ಪ್ರಧಾನಿ ನರೇಂದ್ರ ಮೋದಿಜಿ ಲಡಾಕ್ ರಾಜಧಾನಿ ಲೇಹ್​ಗೆ ಭೇಟಿ ನೀಡಿದ್ದಾರೆ. ಅಲ್ಲಿನ ಪ್ರಸ್ತುತ ಸಂಗತಿಗಳ ಬಗ್ಗೆ ಸೇನಾಧಿಕಾರಿಗಳ ಜೊತೆ ಚರ್ಚಿಸುತ್ತಿದ್ದಾರೆ. ಒಬ್ಬ ದೇಶಪ್ರೇಮಿ ಪ್ರಧಾನಿ ಏನೆಂದು ತೋರಿಸಿದ್ದಾರೆ ಎಂದು ಸಿದ್ಧರಾಮಯ್ಯಗೆ ​ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ನರೇಂದ್ರ ಮೋದಿ  ಪ್ರಧಾನಿಯಾಗಲು ಲಾಯಕ್ಕಿಲ್ಲ ಎಂದು ನಿನ್ನೆ ಸಿದ್ದರಾಮಯ್ಯ ಟೀಕೆ ಮಾಡಿದ್ದರು. ಹೀಗಾಗಿ ಇಂದು ಟ್ವಿಟ್ಟರ್​ನಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ […]

‘ಪ್ರಧಾನಿಯಾಗಲು ಲಾಯಕ್ಕಿಲ್ಲ ಎಂದಿದ್ದ ಸಿದ್ದುಗೆ ಮೋದಿ ಇಂದು ಉತ್ತರ ನೀಡಿದ್ದಾರೆ ನೋಡಿ!’
ಸಾಧು ಶ್ರೀನಾಥ್​ Edited By:

Updated on: Jul 03, 2020 | 12:03 PM

ಬೆಂಗಳೂರು: ಮೋದಿ ಪ್ರಧಾನಿಯಾಗಲು ಲಾಯಕ್ಕಿಲ್ಲ, ಮನೆ ಬಿಟ್ಟು ಹೊರಬಂದಿಲ್ಲ ಎಂದು ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಪುಂಗಿ ಊದಿದ್ದರು. ಇಂದು ಪ್ರಧಾನಿ ನರೇಂದ್ರ ಮೋದಿಜಿ ಲಡಾಕ್ ರಾಜಧಾನಿ ಲೇಹ್​ಗೆ ಭೇಟಿ ನೀಡಿದ್ದಾರೆ. ಅಲ್ಲಿನ ಪ್ರಸ್ತುತ ಸಂಗತಿಗಳ ಬಗ್ಗೆ ಸೇನಾಧಿಕಾರಿಗಳ ಜೊತೆ ಚರ್ಚಿಸುತ್ತಿದ್ದಾರೆ. ಒಬ್ಬ ದೇಶಪ್ರೇಮಿ ಪ್ರಧಾನಿ ಏನೆಂದು ತೋರಿಸಿದ್ದಾರೆ ಎಂದು ಸಿದ್ಧರಾಮಯ್ಯಗೆ ​ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ನರೇಂದ್ರ ಮೋದಿ  ಪ್ರಧಾನಿಯಾಗಲು ಲಾಯಕ್ಕಿಲ್ಲ ಎಂದು ನಿನ್ನೆ ಸಿದ್ದರಾಮಯ್ಯ ಟೀಕೆ ಮಾಡಿದ್ದರು. ಹೀಗಾಗಿ ಇಂದು ಟ್ವಿಟ್ಟರ್​ನಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ಭಾರತ-ಚೀನಾ ಉದ್ವಿಗ್ನತೆ ಮಧ್ಯೆ ಲೇಹ್​ ಗಡಿಯಲ್ಲಿ ಪ್ರಧಾನಿ ಮೋದಿ ಪ್ರತ್ಯಕ್ಷ!

 

Published On - 11:51 am, Fri, 3 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us