AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಮ್ ಬಗ್ಗೆ ಮಾತನಾಡೋಕೆ ಅವರಿಗೆ ಯೋಗ್ಯತೆಯಿಲ್ಲ -ಕೆ.ಎಸ್​.ಈಶ್ವರಪ್ಪ

ಚಾಮರಾಜನಗರ: ಸಿದ್ದರಾಮಯ್ಯ ಕುತಂತ್ರಿ, ಸ್ವಾರ್ಥಿ, ಅವರು ಜಾತಿ ಬಳಸಿಕೊಳ್ತಾರೆ. ಕುತಂತ್ರ ರಾಜಕಾರಣದಿಂದಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋತರು. ಜಾತಿ ಲಾಭ ಪಡೆಯುವಲ್ಲಿ ಸಿದ್ದರಾಮಯ್ಯ ನಿಸ್ಸೀಮರು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕೆಜೆಪಿ, ಬಿಜೆಪಿ ಇಬ್ಬಾಗ ಕಾರಣ. ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಶಕ್ತಿ ಇರಲಿಲ್ಲ. ಲಾಟರಿ ಹೊಡೆದಂತೆ ಸಿದ್ದರಾಮಯ್ಯ ಸಿಎಂ ಆದರು. ಜಾತಿ ಆಧಾರದ ಮೇಲೆ ಟಿಕೆಟ್ ಕೊಟ್ಟಿದ್ದೀವಿ ಅಂತಾರೆ. ಎಷ್ಟು ಜನರನ್ನು ಇವರು ಗೆಲ್ಲಿಸಿದ್ದಾರೆ ಹೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಧಮ್ ಇದ್ದ […]

ಧಮ್ ಬಗ್ಗೆ ಮಾತನಾಡೋಕೆ ಅವರಿಗೆ ಯೋಗ್ಯತೆಯಿಲ್ಲ -ಕೆ.ಎಸ್​.ಈಶ್ವರಪ್ಪ
ಸಾಧು ಶ್ರೀನಾಥ್​
| Edited By: |

Updated on:Jun 20, 2020 | 1:52 PM

Share

ಚಾಮರಾಜನಗರ: ಸಿದ್ದರಾಮಯ್ಯ ಕುತಂತ್ರಿ, ಸ್ವಾರ್ಥಿ, ಅವರು ಜಾತಿ ಬಳಸಿಕೊಳ್ತಾರೆ. ಕುತಂತ್ರ ರಾಜಕಾರಣದಿಂದಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋತರು. ಜಾತಿ ಲಾಭ ಪಡೆಯುವಲ್ಲಿ ಸಿದ್ದರಾಮಯ್ಯ ನಿಸ್ಸೀಮರು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕೆಜೆಪಿ, ಬಿಜೆಪಿ ಇಬ್ಬಾಗ ಕಾರಣ. ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಶಕ್ತಿ ಇರಲಿಲ್ಲ. ಲಾಟರಿ ಹೊಡೆದಂತೆ ಸಿದ್ದರಾಮಯ್ಯ ಸಿಎಂ ಆದರು. ಜಾತಿ ಆಧಾರದ ಮೇಲೆ ಟಿಕೆಟ್ ಕೊಟ್ಟಿದ್ದೀವಿ ಅಂತಾರೆ. ಎಷ್ಟು ಜನರನ್ನು ಇವರು ಗೆಲ್ಲಿಸಿದ್ದಾರೆ ಹೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧಮ್ ಇದ್ದ ವ್ಯಕ್ತಿ ಯಾಕೆ ಚುನಾವಣೆಯಲ್ಲಿ ಸೋತರು. ಸಿಎಂ ಸ್ಥಾನವನ್ನು ಏಕೆ ಸಿದ್ದರಾಮಯ್ಯ ಕಳೆದುಕೊಂಡರು. ಧಮ್ ಇರೋ ವ್ಯಕ್ತಿ ಯಾಕೆ ಕುರುಬ ಸಮುದಾಯಕ್ಕೆ ಟಿಕೆಟ್ ಕೊಟ್ಟಿಲ್ಲ. ಧಮ್ ಬಗ್ಗೆ ಮಾತನಾಡುವಂತಹ ಯೋಗ್ಯತೆ ಅವರಿಗಿಲ್ಲ ಎಂದು ಬಿಎಸ್‌ವೈಗೆ ಧಮ್ ಇಲ್ಲವೆಂಬ ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ತಿರುಗೇಟು ನೀಡಿದರು.

Published On - 1:52 pm, Sat, 20 June 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?