AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಮ್ ಬಗ್ಗೆ ಮಾತನಾಡೋಕೆ ಅವರಿಗೆ ಯೋಗ್ಯತೆಯಿಲ್ಲ -ಕೆ.ಎಸ್​.ಈಶ್ವರಪ್ಪ

ಚಾಮರಾಜನಗರ: ಸಿದ್ದರಾಮಯ್ಯ ಕುತಂತ್ರಿ, ಸ್ವಾರ್ಥಿ, ಅವರು ಜಾತಿ ಬಳಸಿಕೊಳ್ತಾರೆ. ಕುತಂತ್ರ ರಾಜಕಾರಣದಿಂದಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋತರು. ಜಾತಿ ಲಾಭ ಪಡೆಯುವಲ್ಲಿ ಸಿದ್ದರಾಮಯ್ಯ ನಿಸ್ಸೀಮರು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕೆಜೆಪಿ, ಬಿಜೆಪಿ ಇಬ್ಬಾಗ ಕಾರಣ. ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಶಕ್ತಿ ಇರಲಿಲ್ಲ. ಲಾಟರಿ ಹೊಡೆದಂತೆ ಸಿದ್ದರಾಮಯ್ಯ ಸಿಎಂ ಆದರು. ಜಾತಿ ಆಧಾರದ ಮೇಲೆ ಟಿಕೆಟ್ ಕೊಟ್ಟಿದ್ದೀವಿ ಅಂತಾರೆ. ಎಷ್ಟು ಜನರನ್ನು ಇವರು ಗೆಲ್ಲಿಸಿದ್ದಾರೆ ಹೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಧಮ್ ಇದ್ದ […]

ಧಮ್ ಬಗ್ಗೆ ಮಾತನಾಡೋಕೆ ಅವರಿಗೆ ಯೋಗ್ಯತೆಯಿಲ್ಲ -ಕೆ.ಎಸ್​.ಈಶ್ವರಪ್ಪ
ಸಾಧು ಶ್ರೀನಾಥ್​
| Edited By: |

Updated on:Jun 20, 2020 | 1:52 PM

Share

ಚಾಮರಾಜನಗರ: ಸಿದ್ದರಾಮಯ್ಯ ಕುತಂತ್ರಿ, ಸ್ವಾರ್ಥಿ, ಅವರು ಜಾತಿ ಬಳಸಿಕೊಳ್ತಾರೆ. ಕುತಂತ್ರ ರಾಜಕಾರಣದಿಂದಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋತರು. ಜಾತಿ ಲಾಭ ಪಡೆಯುವಲ್ಲಿ ಸಿದ್ದರಾಮಯ್ಯ ನಿಸ್ಸೀಮರು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕೆಜೆಪಿ, ಬಿಜೆಪಿ ಇಬ್ಬಾಗ ಕಾರಣ. ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಶಕ್ತಿ ಇರಲಿಲ್ಲ. ಲಾಟರಿ ಹೊಡೆದಂತೆ ಸಿದ್ದರಾಮಯ್ಯ ಸಿಎಂ ಆದರು. ಜಾತಿ ಆಧಾರದ ಮೇಲೆ ಟಿಕೆಟ್ ಕೊಟ್ಟಿದ್ದೀವಿ ಅಂತಾರೆ. ಎಷ್ಟು ಜನರನ್ನು ಇವರು ಗೆಲ್ಲಿಸಿದ್ದಾರೆ ಹೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧಮ್ ಇದ್ದ ವ್ಯಕ್ತಿ ಯಾಕೆ ಚುನಾವಣೆಯಲ್ಲಿ ಸೋತರು. ಸಿಎಂ ಸ್ಥಾನವನ್ನು ಏಕೆ ಸಿದ್ದರಾಮಯ್ಯ ಕಳೆದುಕೊಂಡರು. ಧಮ್ ಇರೋ ವ್ಯಕ್ತಿ ಯಾಕೆ ಕುರುಬ ಸಮುದಾಯಕ್ಕೆ ಟಿಕೆಟ್ ಕೊಟ್ಟಿಲ್ಲ. ಧಮ್ ಬಗ್ಗೆ ಮಾತನಾಡುವಂತಹ ಯೋಗ್ಯತೆ ಅವರಿಗಿಲ್ಲ ಎಂದು ಬಿಎಸ್‌ವೈಗೆ ಧಮ್ ಇಲ್ಲವೆಂಬ ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ತಿರುಗೇಟು ನೀಡಿದರು.

Published On - 1:52 pm, Sat, 20 June 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ