AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ‌ ಹಿಂದೆ HDK ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ, ಚಪ್ಪಲಿಯಿಂದೆಲ್ಲಾ ಹೊಡೆಸಿದ್ದಾರೆ -ನಾರಾಯಣಗೌಡ

ಹೆಚ್.ಡಿ. ಕುಮಾರಸ್ವಾಮಿ ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ. ನಮಗೆ ಚಪ್ಪಲಿಯಿಂದೆಲ್ಲಾ ಹೊಡೆಸಿದ್ದಾರೆ ಎಂದು ಮಂಡ್ಯ ಜಿಲ್ಲೆ K.R.ಪೇಟೆಯಲ್ಲಿ ಸಚಿವ ನಾರಾಯಣಗೌಡ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಈ‌ ಹಿಂದೆ HDK ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ, ಚಪ್ಪಲಿಯಿಂದೆಲ್ಲಾ ಹೊಡೆಸಿದ್ದಾರೆ -ನಾರಾಯಣಗೌಡ
ಸಚಿವ ನಾರಾಯಣಗೌಡ
ಆಯೇಷಾ ಬಾನು
| Edited By: |

Updated on: Dec 14, 2020 | 3:02 PM

Share

ಮಂಡ್ಯ: ಈ‌ ಹಿಂದೆ ಹೆಚ್.ಡಿ. ಕುಮಾರಸ್ವಾಮಿ ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ. ನಮಗೆ ಚಪ್ಪಲಿಯಿಂದೆಲ್ಲಾ ಹೊಡೆಸಿದ್ದಾರೆ ಎಂದು ಮಂಡ್ಯ ಜಿಲ್ಲೆ K.R. ಪೇಟೆಯಲ್ಲಿ ಸಚಿವ ನಾರಾಯಣಗೌಡ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಬಿಜೆಪಿ ಜತೆ ಜೆಡಿಎಸ್ ಪಕ್ಷದ ವಿಲೀನ ವದಂತಿ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸಚಿವ ನಾರಾಯಣಗೌಡ, HD ಕುಮಾರಸ್ವಾಮಿ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಈ ಬಗ್ಗೆ ಮಂಡ್ಯದಲ್ಲಿ ನಾಲ್ಕು ಜನರ ಜೊತೆ ಮಾತನಾಡಿದ್ದಾರೆ.

ಯಡಿಯೂರಪ್ಪರನ್ನ ಅವರು ಟಚ್ ಸಹ ಮಾಡಲು ಸಾಧ್ಯವಿಲ್ಲ: ನಾನು ಸಿಎಂ ಆಗುತ್ತೇನೆ, ನಿಮ್ಮನ್ನ ಮಂತ್ರಿ ಮಾಡ್ತೇನೆ ಅಂದಿದ್ದಾರೆ. ಹೀಗೆ ಅಂದುಕೊಂಡರೆ ಅದು ಕುಮಾರಸ್ವಾಮಿಯವರ ಭ್ರಮೆ. ವಿಲೀನ ವಿಚಾರ ಮೇಲ್ಮಟ್ಟಕ್ಕೆ ಬಿಟ್ಟಿದ್ದು, ಬಿಜೆಪಿಗೆ ಇದರ ಅಗತ್ಯವಿಲ್ಲ, ಬಿಜೆಪಿಗೆ 120 ಸೀಟ್‌ಗಳು ಇವೆ. ಯಡಿಯೂರಪ್ಪರನ್ನ ಅವರು ಟಚ್ ಸಹ ಮಾಡಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.

ಇನ್ನು ಈ‌ ಹಿಂದೆ ಕುಮಾರಸ್ವಾಮಿ ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ. ನಮಗೆ ಚಪ್ಪಲಿಯಲ್ಲೆಲ್ಲ ಹೊಡೆಸಿದ್ದಾರೆ. ಅವರು ನಾನೀಗ ಸಿಎಂ ಆಗ್ತೀನಿ ಅಂದುಕೊಂಡರೆ ಅದು ಅವರ ಭ್ರಮೆ. ಆ ಭ್ರಮೆಯಿಂದ ಕುಮಾರಸ್ವಾಮಿ ಮೊದಲು ಹೊರಬರಬೇಕು.

ಅವರಿಗೆ ಪವರ್ ಇದ್ದಾಗ ಏನೂ ಮಾಡಲಿಲ್ಲ. ಈಗ ಪವರ್ ಇಲ್ಲ. ಆದ್ರೂ ಅದು ಇದು ಅಂತಾ ಮಾತಾಡುತ್ತಾರೆ. JDS ಹೆಸರಿನಲ್ಲಿ ನಿಂತ್ರೆ ಕೆ.ಆರ್.ಪೇಟೆಯಲ್ಲಿ ಒಂದು ಚಿಕ್ಕ ಮಗು ಕೂಡ ಗೆಲ್ಲುತ್ತ ಅಂತಿದ್ರು. ಈಗ ಅವರ ಮಗ ಸಹ ಗೆಲ್ಲಲು ಸಾಧ್ಯವಾಗಿಲ್ಲ. ಆ ನೋವು ಅವರಿಗೆ ಇದೆ ಎಂದು ನಾರಾಯಣಗೌಡ ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ನಾಮಪತ್ರ ಸಲ್ಲಿಸಿದ ನಾರಾಯಣ ಗೌಡಗೆ ಚಪ್ಪಲಿ ಎಸೆತ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?