AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯವರೆಲ್ಲಾ ಹೊಸ ಬಟ್ಟೆ ಖರೀದಿ ಮಾಡಿ -ಮಳೆ ಸಂತ್ರಸ್ತರಿಗೆ 25 ಸಾವಿರ ರೂ. ಚೆಕ್​ ವಿತರಣೆ

ಬೆಂಗಳೂರು: ನಗರದಲ್ಲಿ ಭಾರಿ ಮಳೆಯಿಂದ ಸಂಕಷ್ಟ ಅನುಭವಿಸಿದ್ದ ಗುರುದತ್ತ ಲೇಔಟ್, ಕುಮಾರಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದ ನಿವಾಸಿಗಳಿಗೆ ಇಂದು ಕಂದಾಯ ಸಚಿವ R.ಅಶೋಕ್‌ ಪರಿಹಾರದ ಚೆಕ್​ ವಿತರಿಸಿದರು. ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕಂದಾಯ ಸಚಿವ R.ಅಶೋಕ್‌ ಭೇಟಿಕೊಟ್ಟು ಹಬ್ಬದ ದಿನವೇ ಸಂತ್ರಸ್ತರಿಗೆ ಚೆಕ್ ವಿತರಿಸಿದರು. ಗುರುದತ್ತ ಲೇಔಟ್, ಕುಮಾರ ಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದಲ್ಲಿ ಮಳೆಯಿಂದ ಹಾನಿಗೊಳಗಾಗಿದ್ದ ಮನೆಯ ನಿವಾಸಿಗಳಿಗೆ ಚೆಕ್ ವಿತರಣೆ ಮಾಡಿದರು. ಹಾನಿಗೊಳಗಾದ ಪ್ರತಿ ಮನೆಗೆ ತಲಾ 25 ಸಾವಿರ ರೂಪಾಯಿ […]

ಮನೆಯವರೆಲ್ಲಾ ಹೊಸ ಬಟ್ಟೆ ಖರೀದಿ ಮಾಡಿ -ಮಳೆ ಸಂತ್ರಸ್ತರಿಗೆ 25 ಸಾವಿರ ರೂ. ಚೆಕ್​ ವಿತರಣೆ
KUSHAL V
|

Updated on: Oct 25, 2020 | 12:47 PM

Share

ಬೆಂಗಳೂರು: ನಗರದಲ್ಲಿ ಭಾರಿ ಮಳೆಯಿಂದ ಸಂಕಷ್ಟ ಅನುಭವಿಸಿದ್ದ ಗುರುದತ್ತ ಲೇಔಟ್, ಕುಮಾರಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದ ನಿವಾಸಿಗಳಿಗೆ ಇಂದು ಕಂದಾಯ ಸಚಿವ R.ಅಶೋಕ್‌ ಪರಿಹಾರದ ಚೆಕ್​ ವಿತರಿಸಿದರು. ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕಂದಾಯ ಸಚಿವ R.ಅಶೋಕ್‌ ಭೇಟಿಕೊಟ್ಟು ಹಬ್ಬದ ದಿನವೇ ಸಂತ್ರಸ್ತರಿಗೆ ಚೆಕ್ ವಿತರಿಸಿದರು. ಗುರುದತ್ತ ಲೇಔಟ್, ಕುಮಾರ ಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದಲ್ಲಿ ಮಳೆಯಿಂದ ಹಾನಿಗೊಳಗಾಗಿದ್ದ ಮನೆಯ ನಿವಾಸಿಗಳಿಗೆ ಚೆಕ್ ವಿತರಣೆ ಮಾಡಿದರು. ಹಾನಿಗೊಳಗಾದ ಪ್ರತಿ ಮನೆಗೆ ತಲಾ 25 ಸಾವಿರ ರೂಪಾಯಿ ಮೊತ್ತದ ಚೆಕ್ ವಿತರಣೆ ಮಾಡಿದ ಸಚಿವರು ಜನರಿಗೆ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಪರಿಹಾರದ ಚೆಕ್​ ಪಡೆಯಲು ಮನವಿ ಮಾಡಿದರು.

ಇದು ಹಬ್ಬಕ್ಕೆ ಕೊಡ್ತಿರೋ ಚೆಕ್ ಅಲ್ಲ. ಅಗತ್ಯ ವಸ್ತುಗಳನ್ನ ಖರೀದಿ ಮಾಡೋಕೆ ಕೊಡ್ತಿರೋ ಚೆಕ್. ಮಳೆಯಿಂದ ಹಾನಿಯಾಗಿರೋ ವಸ್ತುಗಳನ್ನ ಖರೀದಿ ಮಾಡಿ. ಯಾರೂ ದುಡ್ಡನ್ನ ಅನಾವಶ್ಯಕವಾಗಿ ಖರ್ಚು ಮಾಡ್ಬೇಡಿ. ಮನೆಯವರೆಲ್ಲಾ ಹೊಸ ಬಟ್ಟೆ ಖರೀದಿ ಮಾಡಿ ಎಂದು ಸಚಿವ ಅಶೋಕ್ ಚೆಕ್​ ನೀಡುವ ವೇಳೆ ಮನವಿ ಮಾಡಿದರು.

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ