AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯವರೆಲ್ಲಾ ಹೊಸ ಬಟ್ಟೆ ಖರೀದಿ ಮಾಡಿ -ಮಳೆ ಸಂತ್ರಸ್ತರಿಗೆ 25 ಸಾವಿರ ರೂ. ಚೆಕ್​ ವಿತರಣೆ

ಬೆಂಗಳೂರು: ನಗರದಲ್ಲಿ ಭಾರಿ ಮಳೆಯಿಂದ ಸಂಕಷ್ಟ ಅನುಭವಿಸಿದ್ದ ಗುರುದತ್ತ ಲೇಔಟ್, ಕುಮಾರಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದ ನಿವಾಸಿಗಳಿಗೆ ಇಂದು ಕಂದಾಯ ಸಚಿವ R.ಅಶೋಕ್‌ ಪರಿಹಾರದ ಚೆಕ್​ ವಿತರಿಸಿದರು. ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕಂದಾಯ ಸಚಿವ R.ಅಶೋಕ್‌ ಭೇಟಿಕೊಟ್ಟು ಹಬ್ಬದ ದಿನವೇ ಸಂತ್ರಸ್ತರಿಗೆ ಚೆಕ್ ವಿತರಿಸಿದರು. ಗುರುದತ್ತ ಲೇಔಟ್, ಕುಮಾರ ಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದಲ್ಲಿ ಮಳೆಯಿಂದ ಹಾನಿಗೊಳಗಾಗಿದ್ದ ಮನೆಯ ನಿವಾಸಿಗಳಿಗೆ ಚೆಕ್ ವಿತರಣೆ ಮಾಡಿದರು. ಹಾನಿಗೊಳಗಾದ ಪ್ರತಿ ಮನೆಗೆ ತಲಾ 25 ಸಾವಿರ ರೂಪಾಯಿ […]

ಮನೆಯವರೆಲ್ಲಾ ಹೊಸ ಬಟ್ಟೆ ಖರೀದಿ ಮಾಡಿ -ಮಳೆ ಸಂತ್ರಸ್ತರಿಗೆ 25 ಸಾವಿರ ರೂ. ಚೆಕ್​ ವಿತರಣೆ
Follow us
KUSHAL V
|

Updated on: Oct 25, 2020 | 12:47 PM

ಬೆಂಗಳೂರು: ನಗರದಲ್ಲಿ ಭಾರಿ ಮಳೆಯಿಂದ ಸಂಕಷ್ಟ ಅನುಭವಿಸಿದ್ದ ಗುರುದತ್ತ ಲೇಔಟ್, ಕುಮಾರಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದ ನಿವಾಸಿಗಳಿಗೆ ಇಂದು ಕಂದಾಯ ಸಚಿವ R.ಅಶೋಕ್‌ ಪರಿಹಾರದ ಚೆಕ್​ ವಿತರಿಸಿದರು. ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕಂದಾಯ ಸಚಿವ R.ಅಶೋಕ್‌ ಭೇಟಿಕೊಟ್ಟು ಹಬ್ಬದ ದಿನವೇ ಸಂತ್ರಸ್ತರಿಗೆ ಚೆಕ್ ವಿತರಿಸಿದರು. ಗುರುದತ್ತ ಲೇಔಟ್, ಕುಮಾರ ಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದಲ್ಲಿ ಮಳೆಯಿಂದ ಹಾನಿಗೊಳಗಾಗಿದ್ದ ಮನೆಯ ನಿವಾಸಿಗಳಿಗೆ ಚೆಕ್ ವಿತರಣೆ ಮಾಡಿದರು. ಹಾನಿಗೊಳಗಾದ ಪ್ರತಿ ಮನೆಗೆ ತಲಾ 25 ಸಾವಿರ ರೂಪಾಯಿ ಮೊತ್ತದ ಚೆಕ್ ವಿತರಣೆ ಮಾಡಿದ ಸಚಿವರು ಜನರಿಗೆ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಪರಿಹಾರದ ಚೆಕ್​ ಪಡೆಯಲು ಮನವಿ ಮಾಡಿದರು.

ಇದು ಹಬ್ಬಕ್ಕೆ ಕೊಡ್ತಿರೋ ಚೆಕ್ ಅಲ್ಲ. ಅಗತ್ಯ ವಸ್ತುಗಳನ್ನ ಖರೀದಿ ಮಾಡೋಕೆ ಕೊಡ್ತಿರೋ ಚೆಕ್. ಮಳೆಯಿಂದ ಹಾನಿಯಾಗಿರೋ ವಸ್ತುಗಳನ್ನ ಖರೀದಿ ಮಾಡಿ. ಯಾರೂ ದುಡ್ಡನ್ನ ಅನಾವಶ್ಯಕವಾಗಿ ಖರ್ಚು ಮಾಡ್ಬೇಡಿ. ಮನೆಯವರೆಲ್ಲಾ ಹೊಸ ಬಟ್ಟೆ ಖರೀದಿ ಮಾಡಿ ಎಂದು ಸಚಿವ ಅಶೋಕ್ ಚೆಕ್​ ನೀಡುವ ವೇಳೆ ಮನವಿ ಮಾಡಿದರು.

ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ