AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯವರೆಲ್ಲಾ ಹೊಸ ಬಟ್ಟೆ ಖರೀದಿ ಮಾಡಿ -ಮಳೆ ಸಂತ್ರಸ್ತರಿಗೆ 25 ಸಾವಿರ ರೂ. ಚೆಕ್​ ವಿತರಣೆ

ಬೆಂಗಳೂರು: ನಗರದಲ್ಲಿ ಭಾರಿ ಮಳೆಯಿಂದ ಸಂಕಷ್ಟ ಅನುಭವಿಸಿದ್ದ ಗುರುದತ್ತ ಲೇಔಟ್, ಕುಮಾರಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದ ನಿವಾಸಿಗಳಿಗೆ ಇಂದು ಕಂದಾಯ ಸಚಿವ R.ಅಶೋಕ್‌ ಪರಿಹಾರದ ಚೆಕ್​ ವಿತರಿಸಿದರು. ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕಂದಾಯ ಸಚಿವ R.ಅಶೋಕ್‌ ಭೇಟಿಕೊಟ್ಟು ಹಬ್ಬದ ದಿನವೇ ಸಂತ್ರಸ್ತರಿಗೆ ಚೆಕ್ ವಿತರಿಸಿದರು. ಗುರುದತ್ತ ಲೇಔಟ್, ಕುಮಾರ ಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದಲ್ಲಿ ಮಳೆಯಿಂದ ಹಾನಿಗೊಳಗಾಗಿದ್ದ ಮನೆಯ ನಿವಾಸಿಗಳಿಗೆ ಚೆಕ್ ವಿತರಣೆ ಮಾಡಿದರು. ಹಾನಿಗೊಳಗಾದ ಪ್ರತಿ ಮನೆಗೆ ತಲಾ 25 ಸಾವಿರ ರೂಪಾಯಿ […]

ಮನೆಯವರೆಲ್ಲಾ ಹೊಸ ಬಟ್ಟೆ ಖರೀದಿ ಮಾಡಿ -ಮಳೆ ಸಂತ್ರಸ್ತರಿಗೆ 25 ಸಾವಿರ ರೂ. ಚೆಕ್​ ವಿತರಣೆ
KUSHAL V
|

Updated on: Oct 25, 2020 | 12:47 PM

Share

ಬೆಂಗಳೂರು: ನಗರದಲ್ಲಿ ಭಾರಿ ಮಳೆಯಿಂದ ಸಂಕಷ್ಟ ಅನುಭವಿಸಿದ್ದ ಗುರುದತ್ತ ಲೇಔಟ್, ಕುಮಾರಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದ ನಿವಾಸಿಗಳಿಗೆ ಇಂದು ಕಂದಾಯ ಸಚಿವ R.ಅಶೋಕ್‌ ಪರಿಹಾರದ ಚೆಕ್​ ವಿತರಿಸಿದರು. ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕಂದಾಯ ಸಚಿವ R.ಅಶೋಕ್‌ ಭೇಟಿಕೊಟ್ಟು ಹಬ್ಬದ ದಿನವೇ ಸಂತ್ರಸ್ತರಿಗೆ ಚೆಕ್ ವಿತರಿಸಿದರು. ಗುರುದತ್ತ ಲೇಔಟ್, ಕುಮಾರ ಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದಲ್ಲಿ ಮಳೆಯಿಂದ ಹಾನಿಗೊಳಗಾಗಿದ್ದ ಮನೆಯ ನಿವಾಸಿಗಳಿಗೆ ಚೆಕ್ ವಿತರಣೆ ಮಾಡಿದರು. ಹಾನಿಗೊಳಗಾದ ಪ್ರತಿ ಮನೆಗೆ ತಲಾ 25 ಸಾವಿರ ರೂಪಾಯಿ ಮೊತ್ತದ ಚೆಕ್ ವಿತರಣೆ ಮಾಡಿದ ಸಚಿವರು ಜನರಿಗೆ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಪರಿಹಾರದ ಚೆಕ್​ ಪಡೆಯಲು ಮನವಿ ಮಾಡಿದರು.

ಇದು ಹಬ್ಬಕ್ಕೆ ಕೊಡ್ತಿರೋ ಚೆಕ್ ಅಲ್ಲ. ಅಗತ್ಯ ವಸ್ತುಗಳನ್ನ ಖರೀದಿ ಮಾಡೋಕೆ ಕೊಡ್ತಿರೋ ಚೆಕ್. ಮಳೆಯಿಂದ ಹಾನಿಯಾಗಿರೋ ವಸ್ತುಗಳನ್ನ ಖರೀದಿ ಮಾಡಿ. ಯಾರೂ ದುಡ್ಡನ್ನ ಅನಾವಶ್ಯಕವಾಗಿ ಖರ್ಚು ಮಾಡ್ಬೇಡಿ. ಮನೆಯವರೆಲ್ಲಾ ಹೊಸ ಬಟ್ಟೆ ಖರೀದಿ ಮಾಡಿ ಎಂದು ಸಚಿವ ಅಶೋಕ್ ಚೆಕ್​ ನೀಡುವ ವೇಳೆ ಮನವಿ ಮಾಡಿದರು.

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ