AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯವರೆಲ್ಲಾ ಹೊಸ ಬಟ್ಟೆ ಖರೀದಿ ಮಾಡಿ -ಮಳೆ ಸಂತ್ರಸ್ತರಿಗೆ 25 ಸಾವಿರ ರೂ. ಚೆಕ್​ ವಿತರಣೆ

ಬೆಂಗಳೂರು: ನಗರದಲ್ಲಿ ಭಾರಿ ಮಳೆಯಿಂದ ಸಂಕಷ್ಟ ಅನುಭವಿಸಿದ್ದ ಗುರುದತ್ತ ಲೇಔಟ್, ಕುಮಾರಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದ ನಿವಾಸಿಗಳಿಗೆ ಇಂದು ಕಂದಾಯ ಸಚಿವ R.ಅಶೋಕ್‌ ಪರಿಹಾರದ ಚೆಕ್​ ವಿತರಿಸಿದರು. ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕಂದಾಯ ಸಚಿವ R.ಅಶೋಕ್‌ ಭೇಟಿಕೊಟ್ಟು ಹಬ್ಬದ ದಿನವೇ ಸಂತ್ರಸ್ತರಿಗೆ ಚೆಕ್ ವಿತರಿಸಿದರು. ಗುರುದತ್ತ ಲೇಔಟ್, ಕುಮಾರ ಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದಲ್ಲಿ ಮಳೆಯಿಂದ ಹಾನಿಗೊಳಗಾಗಿದ್ದ ಮನೆಯ ನಿವಾಸಿಗಳಿಗೆ ಚೆಕ್ ವಿತರಣೆ ಮಾಡಿದರು. ಹಾನಿಗೊಳಗಾದ ಪ್ರತಿ ಮನೆಗೆ ತಲಾ 25 ಸಾವಿರ ರೂಪಾಯಿ […]

ಮನೆಯವರೆಲ್ಲಾ ಹೊಸ ಬಟ್ಟೆ ಖರೀದಿ ಮಾಡಿ -ಮಳೆ ಸಂತ್ರಸ್ತರಿಗೆ 25 ಸಾವಿರ ರೂ. ಚೆಕ್​ ವಿತರಣೆ
KUSHAL V
|

Updated on: Oct 25, 2020 | 12:47 PM

Share

ಬೆಂಗಳೂರು: ನಗರದಲ್ಲಿ ಭಾರಿ ಮಳೆಯಿಂದ ಸಂಕಷ್ಟ ಅನುಭವಿಸಿದ್ದ ಗುರುದತ್ತ ಲೇಔಟ್, ಕುಮಾರಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದ ನಿವಾಸಿಗಳಿಗೆ ಇಂದು ಕಂದಾಯ ಸಚಿವ R.ಅಶೋಕ್‌ ಪರಿಹಾರದ ಚೆಕ್​ ವಿತರಿಸಿದರು. ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕಂದಾಯ ಸಚಿವ R.ಅಶೋಕ್‌ ಭೇಟಿಕೊಟ್ಟು ಹಬ್ಬದ ದಿನವೇ ಸಂತ್ರಸ್ತರಿಗೆ ಚೆಕ್ ವಿತರಿಸಿದರು. ಗುರುದತ್ತ ಲೇಔಟ್, ಕುಮಾರ ಸ್ವಾಮಿ ಲೇಔಟ್ ಹಾಗೂ ದತ್ತಾತ್ರೇಯ ನಗರದಲ್ಲಿ ಮಳೆಯಿಂದ ಹಾನಿಗೊಳಗಾಗಿದ್ದ ಮನೆಯ ನಿವಾಸಿಗಳಿಗೆ ಚೆಕ್ ವಿತರಣೆ ಮಾಡಿದರು. ಹಾನಿಗೊಳಗಾದ ಪ್ರತಿ ಮನೆಗೆ ತಲಾ 25 ಸಾವಿರ ರೂಪಾಯಿ ಮೊತ್ತದ ಚೆಕ್ ವಿತರಣೆ ಮಾಡಿದ ಸಚಿವರು ಜನರಿಗೆ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಪರಿಹಾರದ ಚೆಕ್​ ಪಡೆಯಲು ಮನವಿ ಮಾಡಿದರು.

ಇದು ಹಬ್ಬಕ್ಕೆ ಕೊಡ್ತಿರೋ ಚೆಕ್ ಅಲ್ಲ. ಅಗತ್ಯ ವಸ್ತುಗಳನ್ನ ಖರೀದಿ ಮಾಡೋಕೆ ಕೊಡ್ತಿರೋ ಚೆಕ್. ಮಳೆಯಿಂದ ಹಾನಿಯಾಗಿರೋ ವಸ್ತುಗಳನ್ನ ಖರೀದಿ ಮಾಡಿ. ಯಾರೂ ದುಡ್ಡನ್ನ ಅನಾವಶ್ಯಕವಾಗಿ ಖರ್ಚು ಮಾಡ್ಬೇಡಿ. ಮನೆಯವರೆಲ್ಲಾ ಹೊಸ ಬಟ್ಟೆ ಖರೀದಿ ಮಾಡಿ ಎಂದು ಸಚಿವ ಅಶೋಕ್ ಚೆಕ್​ ನೀಡುವ ವೇಳೆ ಮನವಿ ಮಾಡಿದರು.

Follow Us
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ