AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಶೋಕ್ ಇದಾನಲ್ಲ ಅವನು ಬೇಲ್ ಮೇಲಿದಾನೆ.. ಗೊತ್ತಾ ನಿಮಗೆಲ್ಲ?’

ತುಮಕೂರು: ಅಶೋಕ್ ಇದಾನಲ್ಲ ಅವನು ಬೇಲ್ ಮೇಲಿದಾನೆ ಗೊತ್ತಾ ನಿಮಗೆಲ್ಲ? ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರು ಜಿಲ್ಲೆ ಶಿರಾ ವಿಧಾನಸಭೆ ಉಪಚುನಾವಣೆ ವೇಳೆ ಕ್ಷೇತ್ರದ ಕಳ್ಳಂಬೆಳ್ಳದಲ್ಲಿ ಪ್ರಚಾರದ ವೇಳೆ ಸಿದ್ದರಾಮಯ್ಯ ಹೀಗೆ ಮತದಾರರಿಗೆ ಪ್ರಶ್ನೆ ಹಾಕಿದರು. ಅಶೋಕ್ ಮೇಲೂ ಕ್ರಿಮಿನಲ್ ಕೇಸ್ ಇರಬೇಕಲ್ಲ ಗೊತ್ತಾ? ಹಿಂದೆ ಅವರು ನೆಂಟರಿಷ್ಟರಿಗೆಲ್ಲ ಜಮೀನು ಹಂಚಿಬಿಟ್ಟಿದ್ದ. ಆ ಕೇಸ್ ಇನ್ನೂ ಇದೆ ಅಶೋಕ್ ಮೇಲೆ. ಬೇಲ್ ತಗೊಂಡು ಓಡಾಡ್ತಿರೋ ಅಶೋಕಂಗೆ ನಮ್ಮ ಅಧ್ಯಕ್ಷರ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ? ಡಿಕೆ ಶಿವಕುಮಾರ್ […]

‘ಅಶೋಕ್ ಇದಾನಲ್ಲ ಅವನು ಬೇಲ್ ಮೇಲಿದಾನೆ.. ಗೊತ್ತಾ ನಿಮಗೆಲ್ಲ?’
ಸಾಧು ಶ್ರೀನಾಥ್​
|

Updated on:Oct 29, 2020 | 6:18 PM

Share

ತುಮಕೂರು: ಅಶೋಕ್ ಇದಾನಲ್ಲ ಅವನು ಬೇಲ್ ಮೇಲಿದಾನೆ ಗೊತ್ತಾ ನಿಮಗೆಲ್ಲ? ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರು ಜಿಲ್ಲೆ ಶಿರಾ ವಿಧಾನಸಭೆ ಉಪಚುನಾವಣೆ ವೇಳೆ ಕ್ಷೇತ್ರದ ಕಳ್ಳಂಬೆಳ್ಳದಲ್ಲಿ ಪ್ರಚಾರದ ವೇಳೆ ಸಿದ್ದರಾಮಯ್ಯ ಹೀಗೆ ಮತದಾರರಿಗೆ ಪ್ರಶ್ನೆ ಹಾಕಿದರು.

ಅಶೋಕ್ ಮೇಲೂ ಕ್ರಿಮಿನಲ್ ಕೇಸ್ ಇರಬೇಕಲ್ಲ ಗೊತ್ತಾ? ಹಿಂದೆ ಅವರು ನೆಂಟರಿಷ್ಟರಿಗೆಲ್ಲ ಜಮೀನು ಹಂಚಿಬಿಟ್ಟಿದ್ದ. ಆ ಕೇಸ್ ಇನ್ನೂ ಇದೆ ಅಶೋಕ್ ಮೇಲೆ.

ಬೇಲ್ ತಗೊಂಡು ಓಡಾಡ್ತಿರೋ ಅಶೋಕಂಗೆ ನಮ್ಮ ಅಧ್ಯಕ್ಷರ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ? ಡಿಕೆ ಶಿವಕುಮಾರ್ ಬಗ್ಗೆ ಮಾತಾಡೋ ನೈತಿಕತೆ ಅಶೋಕ್ ಗಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಇಡೀ ದಿನ ಶಿರಾದಲ್ಲಿ ಪ್ರಚಾರ  ಕಾರ್ಯದಲ್ಲಿ ತೊಡಗಿದ್ದರು. ಚಿಕ್ಕದಾಸರಹಳ್ಳಿ, ಜಡಿಗೇನಹಳ್ಳಿ, ಪಾಲೇನಹಳ್ಳಿ, ಕಳ್ಳಂಬೆಳ್ಳ, ತರೂರು, ತಾಳಗುಂದದಲ್ಲಿ ಸಿದ್ದರಾಮಯ್ಯ ಪ್ರಚಾರ ಮುಗಿಸಿದರು. ಪ್ರಚಾರದಲ್ಲಿ ಅಭ್ಯರ್ಥಿ ಟಿಬಿ ಜಯಚಂದ್ರ, ದಿನೇಶ್ ಗುಂಡೂರಾವ್, ಎಂಬಿ ಪಾಟೀಲ್, ಮುದ್ದಹನುಮೇಗೌಡ ಭಾಗಿಯಾಗಿದ್ದರು.

Published On - 5:05 pm, Thu, 29 October 20

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌