AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕಿ ಬಗ್ಗೆ ಮಾತಾಡಬೇಡ ಅಂತಾ ವರಿಷ್ಠರು ಹೇಳೋಕೆ.. ಆಕೆ ಏನು ಅಂಥ ದೊಡ್ಡ ಲೀಡರಾ? -ಸಚಿವ ರಮೇಶ್ ಜಾರಕಿಹೊಳಿ

ಹಿತೈಷಿಗಳು ಸಲಹೆ ಕೊಟ್ಟಿದ್ದಕ್ಕೆ ಆಕೆ ಬಗ್ಗೆ ಮಾತಾಡೋದನ್ನ ಬಿಟ್ಟಿದ್ದೇನೆ. ವರಿಷ್ಠರು ಹೇಳೋಕೆ ಆಕೆ ಏನು ಅಂತಹ ದೊಡ್ಡ ಲೀಡರಾ? ಎಂದು ಪರೋಕ್ಷವಾಗಿ ಏಕವಚನದಲ್ಲೇ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ರಮೇಶ್​ ಜಾರಕಿಹೊಳಿ‌ ವಾಗ್ದಾಳಿ ನಡೆಸಿದರು.

ಶಾಸಕಿ ಬಗ್ಗೆ ಮಾತಾಡಬೇಡ ಅಂತಾ ವರಿಷ್ಠರು ಹೇಳೋಕೆ.. ಆಕೆ ಏನು ಅಂಥ ದೊಡ್ಡ ಲೀಡರಾ? -ಸಚಿವ ರಮೇಶ್ ಜಾರಕಿಹೊಳಿ
ಲಕ್ಷ್ಮಿ ಹೆಬ್ಬಾಳ್ಕರ್ (ಎಡ) , ರಮೇಶ್ ಜಾರಕಿಹೊಳಿ (ಬಲ)
KUSHAL V
|

Updated on: Dec 26, 2020 | 4:04 PM

Share

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾತಾಡದಂತೆ ಹಿತೈಷಿಗಳ ಸಲಹೆ ಕೊಟ್ಟಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು. ಶಾಸಕಿ ಬಗ್ಗೆ ಮಾತನಾಡಬೇಡ ಎಂದು ವರಿಷ್ಠರು ಹೇಳಿಲ್ಲ. ನಮ್ಮ ವರಿಷ್ಠರಿಗೂ ಶಾಸಕಿ ಹೆಬ್ಬಾಳ್ಕರ್​ಗೂ ಏನು ಸಂಬಂಧ? ಎಂದು ಸಚಿವರು ಪ್ರಶ್ನಿಸಿದರು.

ನನ್ನ ಹಿತೈಷಿಗಳು ಆಕೆ ಬಗ್ಗೆ ಮಾತನಾಡಬೇಡ ಎಂದು ಸಲಹೆ ಕೊಟ್ಟಿದ್ದಾರೆ. ಹಿತೈಷಿಗಳು ಸಲಹೆ ಕೊಟ್ಟಿದ್ದಕ್ಕೆ ಆಕೆ ಬಗ್ಗೆ ಮಾತಾಡೋದನ್ನ ಬಿಟ್ಟಿದ್ದೇನೆ. ವರಿಷ್ಠರು ಹೇಳೋಕೆ ಆಕೆ ಏನು ಅಂತಹ ದೊಡ್ಡ ಲೀಡರಾ? ಎಂದು ಪರೋಕ್ಷವಾಗಿ ಏಕವಚನದಲ್ಲೇ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ರಮೇಶ್​ ಜಾರಕಿಹೊಳಿ‌ ವಾಗ್ದಾಳಿ ನಡೆಸಿದರು.

‘ಯಡಿಯೂರಪ್ಪನವರು ಸಿಎಂ ಆಗಿ ಮುಂದುವರಿಯುತ್ತಾರೆ’ ಉತ್ತರಾಯಣ ಕಾಲದಲ್ಲಿ ಎಲ್ಲಾ ಬದಲಾಗುತ್ತೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವೈಯಕ್ತಿಕ. ಸಿಎಂ ಬದಲಾವಣೆ ಇಲ್ಲವೆಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಯಡಿಯೂರಪ್ಪನವರು ಸಿಎಂ ಆಗಿ ಮುಂದುವರಿಯುತ್ತಾರೆ. ಮುಂದಿನ ಎರಡೂವರೆ ವರ್ಷ ಬಿಎಸ್​ವೈ ಸಿಎಂ ಆಗಿರುತ್ತಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವ ವಿಚಾರವಾಗಿ ದಿ.ಸುರೇಶ್ ಅಂಗಡಿ ಪತ್ನಿಗೆ ಟಿಕೆಟ್ ಕೊಟ್ಟರೆ ಒಳ್ಳೆಯದು. ವರಿಷ್ಠರು ಯಾರಿಗೆ ಟಿಕೆಟ್​ ಕೊಟ್ಟರೂ ಅವರ ಪರ ಕೆಲಸ ಮಾಡುತ್ತೇನೆ. ಗಟ್ಟಿಯಾಗಿ ದುಡಿದು ಅಭ್ಯರ್ಥಿ ಗೆಲ್ಲಿಸುವ ಕೆಲಸ ಮಾಡ್ತೇವೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.

‘ಶಾಸಕಿ ಬಗ್ಗೆ ಮಾತಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ.. ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ’

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ