AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಷ್ಟು ದಿನ ಬಾರದವರು ಈಗ ಯಾಕ್ರೀ ಬಂದ್ರೀ? ಸಚಿವರಿಗೆ ಹಿಗ್ಗಾಮುಗ್ಗಾ ಕ್ಲಾಸ್​

ಬೆಳಗಾವಿ: ಜವಳಿ ಖಾತೆ ಸಚಿವ ಶ್ರೀಮಂತ ಪಾಟೀಲ್​ರನ್ನ ಪ್ರವಾಹ ಪೀಡಿತರು ತರಾಟೆಗೆ ತೆಗೆದುಕೊಂಡಿರೋ ಘಟನೆ ಜಿಲ್ಲೆಯ ಕಾಗವಾಡ ತಾಲೂಕಿನ ಮಳವಾಡ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪ್ರವಾಹ ಪೀಡಿತ ಕ್ಷೇತ್ರಕ್ಕೆ ಕಾಟಾಚಾರದ ಭೇಟಿ ನೀಡಿದ್ದ ಶ್ರೀಮಂತ ಪಾಟೀಲ್​ಗೆ ಜವಳಿ ಖಾತೆ ಸಚಿವರೇ ನಾವು ಸತ್ತ ಮೇಲೆ ಬರ್ತೀರಾ? ಇಷ್ಟು ದಿನ ಬಾರದವರು ಈಗ ಯಾಕೆ ಬಂದ್ರೀ? ಅಂತಾ ಪ್ರವಾಹ ಪೀಡಿತರ ಸಚಿವರನ್ನ ತರಾಟೆಗೆ ತೆಗೆದುಕೊಂಡರು. ನಿಮಗೆ ಜನರ ಜೀವಕ್ಕಿಂತ ಅಧಿಕಾರ ದಾಹವೇ ಹೆಚ್ಚಾಯ್ತು ಎಂದು ಸ್ಥಳದಲ್ಲಿದ್ದ ದೇವಸ್ಥಾನದಲ್ಲಿ ಸಭೆ […]

ಇಷ್ಟು ದಿನ ಬಾರದವರು ಈಗ ಯಾಕ್ರೀ ಬಂದ್ರೀ? ಸಚಿವರಿಗೆ ಹಿಗ್ಗಾಮುಗ್ಗಾ ಕ್ಲಾಸ್​
KUSHAL V
| Edited By: |

Updated on:Aug 11, 2020 | 3:57 PM

Share

ಬೆಳಗಾವಿ: ಜವಳಿ ಖಾತೆ ಸಚಿವ ಶ್ರೀಮಂತ ಪಾಟೀಲ್​ರನ್ನ ಪ್ರವಾಹ ಪೀಡಿತರು ತರಾಟೆಗೆ ತೆಗೆದುಕೊಂಡಿರೋ ಘಟನೆ ಜಿಲ್ಲೆಯ ಕಾಗವಾಡ ತಾಲೂಕಿನ ಮಳವಾಡ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಪ್ರವಾಹ ಪೀಡಿತ ಕ್ಷೇತ್ರಕ್ಕೆ ಕಾಟಾಚಾರದ ಭೇಟಿ ನೀಡಿದ್ದ ಶ್ರೀಮಂತ ಪಾಟೀಲ್​ಗೆ ಜವಳಿ ಖಾತೆ ಸಚಿವರೇ ನಾವು ಸತ್ತ ಮೇಲೆ ಬರ್ತೀರಾ? ಇಷ್ಟು ದಿನ ಬಾರದವರು ಈಗ ಯಾಕೆ ಬಂದ್ರೀ? ಅಂತಾ ಪ್ರವಾಹ ಪೀಡಿತರ ಸಚಿವರನ್ನ ತರಾಟೆಗೆ ತೆಗೆದುಕೊಂಡರು.

ನಿಮಗೆ ಜನರ ಜೀವಕ್ಕಿಂತ ಅಧಿಕಾರ ದಾಹವೇ ಹೆಚ್ಚಾಯ್ತು ಎಂದು ಸ್ಥಳದಲ್ಲಿದ್ದ ದೇವಸ್ಥಾನದಲ್ಲಿ ಸಭೆ ನಡೆಸುತ್ತಿದ್ದ ಸಚಿವರಿಗೆ ಹಿಗ್ಗಾಮುಗ್ಗ ಕ್ಲಾಸ್​ ತಗೊಂಡರು.

ಸರ್ಕಾರದ ನಿಯಮಗಳಿಗೆ ಸಚಿವರು ಡೋಂಟ್​ ಕೇರ್​ ಇದಲ್ಲದೆ, ಸಚಿವ ಶ್ರೀಮಂತ ಪಾಟೀಲ್ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿರುವ ಪ್ರಸಂಗವು ಸಹ ಕಂಡು ಬಂದಿದೆ. ಪ್ರವಾಹದ ಸ್ಥಳವನ್ನ ಪರಿಶೀಲಿಸಲು ಬಂದ ಸಚಿವರು ಲೈಫ್​ ಜಾಕೆಟ್ ಇಲ್ಲದೆ ಮತ್ತು ಸಾಮಾಜಿಕ ಅಂತರವನ್ನೂ ಪಾಲಿಸದೆ ಬೋಟಿನಲ್ಲಿ ಸಮೀಕ್ಷೆ ನಡೆಸಿದರು. ಜೊತೆಗೆ, ಕೊರೊನಾ ಸುರಕ್ಷತಾ ಕ್ರಮಗಳನ್ನ ಅನುಸರಿಸದೆ ಕೃಷ್ಣಾ ನದಿಯಲ್ಲಿ ಬೋಟ್ ಪ್ರಯಾಣ ನಡೆಸಿದರು.

Published On - 3:55 pm, Tue, 11 August 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್