AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಅಮಾಯಕ, ಮುಗ್ಧ.. ರಾಜಕೀಯದಲ್ಲಿ ಈಗ ಅಂಬೆಗಾಲು ಇಡುತ್ತಿದ್ದೇನೆ -S.T.ಸೋಮಶೇಖರ್

ತನ್ನನ್ನು ತಾನು ಅಮಾಯಕ, ಮುಗ್ಧ ಎಂದು ಕರೆದುಕೊಂಡಿರುವ ಸಹಕಾರ ಸಚಿವ, ನಾನಿನ್ನೂ ರಾಜಕೀಯದಲ್ಲಿ ಅಂಬೆಗಾಲು ಇಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಇಬ್ಬರೂ ಮುಖ್ಯಮಂತ್ರಿ ಸ್ಥಾನ ಅನುಭವಿಸಿದವರು. ಅವರಿಗೆ ಎಲ್ಲಾ ರೀತಿಯ ಅಧಿಕಾರವೂ ಸಿಕ್ಕಿದೆ. ಅವರಿಗೆ ಈಗ ಯಾವುದೂ ಬೇಕಾಗಿಲ್ಲ ಎಂದು ಸಹ ಹೇಳಿದ್ದಾರೆ.

ನಾನು ಅಮಾಯಕ, ಮುಗ್ಧ.. ರಾಜಕೀಯದಲ್ಲಿ ಈಗ ಅಂಬೆಗಾಲು ಇಡುತ್ತಿದ್ದೇನೆ -S.T.ಸೋಮಶೇಖರ್
ಎಸ್​ ಟಿ ಸೋಮಶೇಖರ್​
Skanda
| Edited By: |

Updated on: Dec 06, 2020 | 11:54 AM

Share

ಮೈಸೂರು: ನಾನು ಕಾಂಗ್ರೆಸ್​ನಲ್ಲಿದ್ದಾಗ ಆ ಪಕ್ಷದ ಶಿಸ್ತಿನ ಸಿಪಾಯಿ ಅಗಿದ್ದೆ. ನಾನು ಕಾಂಗ್ರೆಸ್ ಸೇರಿದ ನಂತರ ಸಿದ್ದರಾಮಯ್ಯ ಅಲ್ಲಿಗೆ ಬಂದಿದ್ದು. ನಾನು ಕಾಂಗ್ರೆಸ್​ ಟೀಂ ಆಗಿದ್ದೆ ಹೊರತು ಸಿದ್ದರಾಮಯ್ಯ ಟೀಂ ಆಗಿರಲಿಲ್ಲ ಎಂದು ಸಹಕಾರ ಸಚಿವ ಎಸ್​.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ.

‘ನಾನು ಅಮಾಯಕ, ಮುಗ್ಧ, ರಾಜಕೀಯದಲ್ಲಿ ಈಗ ಅಂಬೆಗಾಲು ಇಡುತ್ತಿದ್ದೇನೆ’ ತನ್ನನ್ನು ತಾನು ಅಮಾಯಕ, ಮುಗ್ಧ ಎಂದು ಕರೆದುಕೊಂಡಿರುವ ಸಹಕಾರ ಸಚಿವ, ನಾನಿನ್ನೂ ರಾಜಕೀಯದಲ್ಲಿ ಅಂಬೆಗಾಲು ಇಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಇಬ್ಬರೂ ಮುಖ್ಯಮಂತ್ರಿ ಸ್ಥಾನ ಅನುಭವಿಸಿದವರು. ಅವರಿಗೆ ಎಲ್ಲಾ ರೀತಿಯ ಅಧಿಕಾರವೂ ಸಿಕ್ಕಿದೆ. ಅವರಿಗೆ ಈಗ ಯಾವುದೂ ಬೇಕಾಗಿಲ್ಲ ಎಂದು ಸಹ ಹೇಳಿದ್ದಾರೆ.

‘ಇಬ್ಬರೂ ಸತ್ಯ ಹೇಳುತ್ತಿಲ್ಲ’ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವೆ ಏನೇನಾಗಿದೆ ಎಂಬ ಸತ್ಯ ಅವರಿಗೆ ಮಾತ್ರ ಗೊತ್ತು. ಆದರೆ, ಇಬ್ಬರೂ ಸತ್ಯ ಹೇಳುತ್ತಿಲ್ಲ. ಈಗ ಅವೆಲ್ಲವೂ ಮುಗಿದ ಅಧ್ಯಾಯ ಆಗಿದ್ದು ಅವರರಿಬ್ಬರ ವಿಚಾರ ನಾನೇಕೆ ಮಾತನಾಡಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ