AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸೋಮಣ್ಣಗೆ SPG ಕಿರಿಕಿರಿ, ರಾಮನಗರ SPಗೆ ಆವಾಜ್

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಸಿದ್ದಗಂಗಾ ಮಠಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಸ್ತುವಾರಿ ವಹಿಸಿ, ಉತ್ಸಾಹದಿಂದ ಏರ್ಪಾಡುಗಳನ್ನುಮಾಡುತ್ತಿದ್ದ ಸಚಿವ ವಿಸೋಮಣ್ಣಗೆ ಇಂದಂತೂ ಪ್ರಧಾನಿ ಭದ್ರತೆ ಜವಾಬ್ದಾರಿಯನ್ನುಹೊತ್ತಿರುವ SPG ತಂಡದಿಂದ ಕಿರಿಕಿರಿ ಅನುಭವಿಸುವಂತಾಗಿದೆ. ಅದಕ್ಕಿಂತಲೂ ಹೆಚ್ಚಾಗಿ ಸ್ಥಳೀಯ ಪೊಲೀಸರು ತಮಗೆ ಉಂಟುಮಾಡುತ್ತಿರುವ ಕಿರಿಕಿರಿ ಬಗ್ಗೆ ಸೋಮಣ್ಣ ಕಿಡಿಕಿಡಿಕಾರಿದ್ದಾರೆ. ಇದರಿಂದ ಬೇಸತ್ತು ಇದರ ಸಹವಾಸವೇ ಬೇಡ ಎಂದು ಮಠದಿಂದ ಸೋಮಣ್ಣ ವಾಪಸಾಗಿರುವ ಘಟನೆ ನಡೆದಿದೆ. ಸೋಮಣ್ಣ ಅವರ ಕಾರನ್ನು ಮಠದೊಳಕ್ಕೆ ಬಿಟ್ಟಿದ್ದಕ್ಕೆ ರಕ್ಷಣಾ ಜವಾಬ್ದಾರಿ ಹೊತ್ತಿದ್ದ ಜಿಲ್ಲಾ ಎಸ್​ಪಿ ಅನುಪ್ ಎ […]

ಸಚಿವ ಸೋಮಣ್ಣಗೆ  SPG ಕಿರಿಕಿರಿ, ರಾಮನಗರ SPಗೆ ಆವಾಜ್
ಸಾಧು ಶ್ರೀನಾಥ್​
|

Updated on:Jan 02, 2020 | 12:06 PM

Share

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಸಿದ್ದಗಂಗಾ ಮಠಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಸ್ತುವಾರಿ ವಹಿಸಿ, ಉತ್ಸಾಹದಿಂದ ಏರ್ಪಾಡುಗಳನ್ನುಮಾಡುತ್ತಿದ್ದ ಸಚಿವ ವಿಸೋಮಣ್ಣಗೆ ಇಂದಂತೂ ಪ್ರಧಾನಿ ಭದ್ರತೆ ಜವಾಬ್ದಾರಿಯನ್ನುಹೊತ್ತಿರುವ SPG ತಂಡದಿಂದ ಕಿರಿಕಿರಿ ಅನುಭವಿಸುವಂತಾಗಿದೆ. ಅದಕ್ಕಿಂತಲೂ ಹೆಚ್ಚಾಗಿ ಸ್ಥಳೀಯ ಪೊಲೀಸರು ತಮಗೆ ಉಂಟುಮಾಡುತ್ತಿರುವ ಕಿರಿಕಿರಿ ಬಗ್ಗೆ ಸೋಮಣ್ಣ ಕಿಡಿಕಿಡಿಕಾರಿದ್ದಾರೆ. ಇದರಿಂದ ಬೇಸತ್ತು ಇದರ ಸಹವಾಸವೇ ಬೇಡ ಎಂದು ಮಠದಿಂದ ಸೋಮಣ್ಣ ವಾಪಸಾಗಿರುವ ಘಟನೆ ನಡೆದಿದೆ.

ಸೋಮಣ್ಣ ಅವರ ಕಾರನ್ನು ಮಠದೊಳಕ್ಕೆ ಬಿಟ್ಟಿದ್ದಕ್ಕೆ ರಕ್ಷಣಾ ಜವಾಬ್ದಾರಿ ಹೊತ್ತಿದ್ದ ಜಿಲ್ಲಾ ಎಸ್​ಪಿ ಅನುಪ್ ಎ ಶೆಟ್ಟಿ ಗರಂ ಆಗಿದ್ದಾರೆ. ಯಾರನ್ನೂ ಒಳಕ್ಕೆ ಬಿಡಬಾರದು ಎಂದು ತಮ್ಮ ಪೊಲೀಸರನ್ನು ತರಾಟೆಗೆ ತೆಗೆದುಕೊಳ್ಳುತ್ತಾ, ಖಡಕ್ ವಾರ್ನಿಂಗ್ ನೀಡಿದ್ದಾರೆ. ಇದರಿಂದ ಬೇಸತ್ತ ಸಚಿವ ಸೋಮಣ್ಣ SPG ಅವರಿಗೆ ಕನ್ವಿನ್ಸ್​ ಮಾಡ್ತೀನಿ. ಆದರೆ ನಮ್ಮವರದೇ ಜಾಸ್ತಿಯಾಗಿದೆ. ಯಾವನು ಬೈದವನು. ಅವನ ಮಖಕ್ಕೆ ಸರಿಯಾಗಿ ಉಗಿದಿದೀನಿ ಅಂತಾ ಆಕ್ರೋಶ ಹೊರಹಾಕಿದ್ದಾರೆ.‌

ಬೆಂಗಳೂರಿನತ್ತ ಹೊರಟ ಪ್ರಧಾನಿ ಮೋದಿ ಈ ಮಧ್ಯೆ ಪ್ರಧಾನಿ ಮೋದಿ ಇದೀಗತಾನೆ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಮಧ್ಯಾಹ್ನ 1.20ಕ್ಕೆ ಬೆಂಗಳೂರು ತಲುಪಲಿದ್ದಾರೆ.

Published On - 11:14 am, Thu, 2 January 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?