AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಹೊಣೆಗಾರಿಕೆಯನ್ನೇ ಮರೆತ ಸಚಿವ ಸೋಮಣ್ಣ

ಹಾಸನ: ದಿನದಿಂದ ದಿನಕ್ಕೆ ಲಾಕ್​ಡೌನ್ ನಿಯಮಾವಳಿಗಳು ಸಡಿಲಿಕೆ ಆಗುತ್ತಲೇ ಇದೆ. ತಮ್ಮ ನಿರ್ಧಾರವನ್ನು ತಾವೇ ಬದಲು ಮಾಡೋ ಸರ್ಕಾರ ಮತ್ತೊಂದು ಕಡೆಯಿಂದ ಸಾಮಾಜಿಕ ಅಂತರ ಕಾಪಾಡಿ, ಎಚ್ಚರಿಕೆಯಿಂದಿರಿ, ಮನೆಯಲ್ಲೇ ಕ್ವಾರಂಟೈನ್ ಆಗಿ ಎನ್ನೋ ಬುದ್ಧಿ ಮಾತು ಹೇಳುತ್ತೆ. ಆದ್ರೆ ಸರ್ಕಾರ ಹೊರಡಿಸಿರೋ ಆದೇಶವನ್ನ ಸಚಿವರೇ ಅನುಸರಿಸದೆ ಬೇಜವಾಬ್ದಾರಿತನ ತೋರೋದು ಹಲವು ಬಾರಿ ಮರುಕಳಿಸುತ್ತಲೇ ಇದೆ. ಹಾಸನ ಜಿಲ್ಲೆ ಅರಸೀಕೆರೆಗೆ ಬಂದಿದ್ದ ವಸತಿ ಸಚಿವ ವಿ. ಸೋಮಣ್ಣ ಸಾಮಾಜಿಕ ಅಂತರ ಮರೆತು ತಮ್ಮ ಕಾರ್ಯಕರ್ತರನ್ನ ಭೇಟಿಮಾಡಿದ್ರು, ಪರಿಚಿತರೊಬ್ಬರ ಮನೆ […]

ಸಾಮಾಜಿಕ ಹೊಣೆಗಾರಿಕೆಯನ್ನೇ ಮರೆತ ಸಚಿವ ಸೋಮಣ್ಣ
ಆಯೇಷಾ ಬಾನು
ಆಯೇಷಾ ಬಾನು|

Updated on:May 31, 2020 | 3:29 PM

Share

ಹಾಸನ: ದಿನದಿಂದ ದಿನಕ್ಕೆ ಲಾಕ್​ಡೌನ್ ನಿಯಮಾವಳಿಗಳು ಸಡಿಲಿಕೆ ಆಗುತ್ತಲೇ ಇದೆ. ತಮ್ಮ ನಿರ್ಧಾರವನ್ನು ತಾವೇ ಬದಲು ಮಾಡೋ ಸರ್ಕಾರ ಮತ್ತೊಂದು ಕಡೆಯಿಂದ ಸಾಮಾಜಿಕ ಅಂತರ ಕಾಪಾಡಿ, ಎಚ್ಚರಿಕೆಯಿಂದಿರಿ, ಮನೆಯಲ್ಲೇ ಕ್ವಾರಂಟೈನ್ ಆಗಿ ಎನ್ನೋ ಬುದ್ಧಿ ಮಾತು ಹೇಳುತ್ತೆ. ಆದ್ರೆ ಸರ್ಕಾರ ಹೊರಡಿಸಿರೋ ಆದೇಶವನ್ನ ಸಚಿವರೇ ಅನುಸರಿಸದೆ ಬೇಜವಾಬ್ದಾರಿತನ ತೋರೋದು ಹಲವು ಬಾರಿ ಮರುಕಳಿಸುತ್ತಲೇ ಇದೆ.

ಹಾಸನ ಜಿಲ್ಲೆ ಅರಸೀಕೆರೆಗೆ ಬಂದಿದ್ದ ವಸತಿ ಸಚಿವ ವಿ. ಸೋಮಣ್ಣ ಸಾಮಾಜಿಕ ಅಂತರ ಮರೆತು ತಮ್ಮ ಕಾರ್ಯಕರ್ತರನ್ನ ಭೇಟಿಮಾಡಿದ್ರು, ಪರಿಚಿತರೊಬ್ಬರ ಮನೆ ಗೃಹಪ್ರವೇಶ ನಿಮಿತ್ತ ಬಂದಿದ್ದ ಸಚಿವರನ್ನ ಭೇಟಿಯಾಗೋಕೆ ನೂರಾರು ಜನರು ಕಾದಿದ್ದರು. ತಮ್ಮ ಹಲವು ಸಮಸ್ಯೆಗಳನ್ನ ಹೇಳಿಕೊಳ್ಳೋಕೆ ಸಚಿವರ ಸುತ್ತ ಗುಂಪುಗೂಡಿದಾಗ ಅಂತರ ಕಾಪಾಡಿಕೊಳ್ಳದೆ ಸಚಿವ ಸೋಮಣ್ಣ ಜನರ ಸಮಸ್ಯೆ ಆಲಿಸಿದ್ರು. ಸುಮಾರು ಅರ್ಧಗಂಟೆ ಕಾರ್ಯಕರ್ತರ ಜೊತೆಗಿದ್ದ ಸಚಿವರು ಬಳಿಕ ಬೆಂಗಳೂರಿಗೆ ಮರಳಿದ್ರು.

Published On - 2:54 pm, Sun, 31 May 20

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ