AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಹೊಣೆಗಾರಿಕೆಯನ್ನೇ ಮರೆತ ಸಚಿವ ಸೋಮಣ್ಣ

ಹಾಸನ: ದಿನದಿಂದ ದಿನಕ್ಕೆ ಲಾಕ್​ಡೌನ್ ನಿಯಮಾವಳಿಗಳು ಸಡಿಲಿಕೆ ಆಗುತ್ತಲೇ ಇದೆ. ತಮ್ಮ ನಿರ್ಧಾರವನ್ನು ತಾವೇ ಬದಲು ಮಾಡೋ ಸರ್ಕಾರ ಮತ್ತೊಂದು ಕಡೆಯಿಂದ ಸಾಮಾಜಿಕ ಅಂತರ ಕಾಪಾಡಿ, ಎಚ್ಚರಿಕೆಯಿಂದಿರಿ, ಮನೆಯಲ್ಲೇ ಕ್ವಾರಂಟೈನ್ ಆಗಿ ಎನ್ನೋ ಬುದ್ಧಿ ಮಾತು ಹೇಳುತ್ತೆ. ಆದ್ರೆ ಸರ್ಕಾರ ಹೊರಡಿಸಿರೋ ಆದೇಶವನ್ನ ಸಚಿವರೇ ಅನುಸರಿಸದೆ ಬೇಜವಾಬ್ದಾರಿತನ ತೋರೋದು ಹಲವು ಬಾರಿ ಮರುಕಳಿಸುತ್ತಲೇ ಇದೆ. ಹಾಸನ ಜಿಲ್ಲೆ ಅರಸೀಕೆರೆಗೆ ಬಂದಿದ್ದ ವಸತಿ ಸಚಿವ ವಿ. ಸೋಮಣ್ಣ ಸಾಮಾಜಿಕ ಅಂತರ ಮರೆತು ತಮ್ಮ ಕಾರ್ಯಕರ್ತರನ್ನ ಭೇಟಿಮಾಡಿದ್ರು, ಪರಿಚಿತರೊಬ್ಬರ ಮನೆ […]

ಸಾಮಾಜಿಕ ಹೊಣೆಗಾರಿಕೆಯನ್ನೇ ಮರೆತ ಸಚಿವ ಸೋಮಣ್ಣ
ಆಯೇಷಾ ಬಾನು
ಆಯೇಷಾ ಬಾನು|

Updated on:May 31, 2020 | 3:29 PM

Share

ಹಾಸನ: ದಿನದಿಂದ ದಿನಕ್ಕೆ ಲಾಕ್​ಡೌನ್ ನಿಯಮಾವಳಿಗಳು ಸಡಿಲಿಕೆ ಆಗುತ್ತಲೇ ಇದೆ. ತಮ್ಮ ನಿರ್ಧಾರವನ್ನು ತಾವೇ ಬದಲು ಮಾಡೋ ಸರ್ಕಾರ ಮತ್ತೊಂದು ಕಡೆಯಿಂದ ಸಾಮಾಜಿಕ ಅಂತರ ಕಾಪಾಡಿ, ಎಚ್ಚರಿಕೆಯಿಂದಿರಿ, ಮನೆಯಲ್ಲೇ ಕ್ವಾರಂಟೈನ್ ಆಗಿ ಎನ್ನೋ ಬುದ್ಧಿ ಮಾತು ಹೇಳುತ್ತೆ. ಆದ್ರೆ ಸರ್ಕಾರ ಹೊರಡಿಸಿರೋ ಆದೇಶವನ್ನ ಸಚಿವರೇ ಅನುಸರಿಸದೆ ಬೇಜವಾಬ್ದಾರಿತನ ತೋರೋದು ಹಲವು ಬಾರಿ ಮರುಕಳಿಸುತ್ತಲೇ ಇದೆ.

ಹಾಸನ ಜಿಲ್ಲೆ ಅರಸೀಕೆರೆಗೆ ಬಂದಿದ್ದ ವಸತಿ ಸಚಿವ ವಿ. ಸೋಮಣ್ಣ ಸಾಮಾಜಿಕ ಅಂತರ ಮರೆತು ತಮ್ಮ ಕಾರ್ಯಕರ್ತರನ್ನ ಭೇಟಿಮಾಡಿದ್ರು, ಪರಿಚಿತರೊಬ್ಬರ ಮನೆ ಗೃಹಪ್ರವೇಶ ನಿಮಿತ್ತ ಬಂದಿದ್ದ ಸಚಿವರನ್ನ ಭೇಟಿಯಾಗೋಕೆ ನೂರಾರು ಜನರು ಕಾದಿದ್ದರು. ತಮ್ಮ ಹಲವು ಸಮಸ್ಯೆಗಳನ್ನ ಹೇಳಿಕೊಳ್ಳೋಕೆ ಸಚಿವರ ಸುತ್ತ ಗುಂಪುಗೂಡಿದಾಗ ಅಂತರ ಕಾಪಾಡಿಕೊಳ್ಳದೆ ಸಚಿವ ಸೋಮಣ್ಣ ಜನರ ಸಮಸ್ಯೆ ಆಲಿಸಿದ್ರು. ಸುಮಾರು ಅರ್ಧಗಂಟೆ ಕಾರ್ಯಕರ್ತರ ಜೊತೆಗಿದ್ದ ಸಚಿವರು ಬಳಿಕ ಬೆಂಗಳೂರಿಗೆ ಮರಳಿದ್ರು.

Published On - 2:54 pm, Sun, 31 May 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!