AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾಜಿನಗರದದಲ್ಲಿ ತಲೆಯೆತ್ತಿದೆ ಸುಸಜ್ಜಿತ ಕೋವಿಡ್ ಆಸ್ಪತ್ರೆ, ಯಾವುದದು?

ಬೆಂಗಳೂರು:ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಸಿಗದೇ ಸೋಂಕಿತರು ನರಳುವುದು ಹೆಚ್ಚಾಗುತ್ತಿದ್ದು, ಇದನ್ನು ಸರಿದೂಗಿಸಲು ಸರ್ಕಾರ ನಾನಾ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಅದರ ಫಲವಾಗಿ ಶಿವಾಜಿನಗರದ ಬ್ರಾಡ್ ವೇ ಆಸ್ಪತ್ರೆಯನ್ನು ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ಸಜ್ಜುಗೊಳಿಸಲಾಗುತ್ತಿದೆ. ಹೀಗಾಗಿ ಇಂದು ಪೂರ್ವವಲಯದ ಕೋವಿಡ್-19 ಸೋಂಕು ನಿಯಂತ್ರಣ ಉಸ್ತುವಾರಿ ಸಚಿವ ವಿ ಸೋಮಣ್ಣ, ಬ್ರಾಡ್ ವೇ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ […]

ಶಿವಾಜಿನಗರದದಲ್ಲಿ ತಲೆಯೆತ್ತಿದೆ ಸುಸಜ್ಜಿತ ಕೋವಿಡ್ ಆಸ್ಪತ್ರೆ, ಯಾವುದದು?
ಸಾಧು ಶ್ರೀನಾಥ್​
|

Updated on: Jul 30, 2020 | 1:18 PM

Share

ಬೆಂಗಳೂರು:ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಸಿಗದೇ ಸೋಂಕಿತರು ನರಳುವುದು ಹೆಚ್ಚಾಗುತ್ತಿದ್ದು, ಇದನ್ನು ಸರಿದೂಗಿಸಲು ಸರ್ಕಾರ ನಾನಾ ಕಾರ್ಯಕ್ರಮಗಳನ್ನು ಕೈಗೊಂಡಿದೆ.

ಅದರ ಫಲವಾಗಿ ಶಿವಾಜಿನಗರದ ಬ್ರಾಡ್ ವೇ ಆಸ್ಪತ್ರೆಯನ್ನು ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ಸಜ್ಜುಗೊಳಿಸಲಾಗುತ್ತಿದೆ. ಹೀಗಾಗಿ ಇಂದು ಪೂರ್ವವಲಯದ ಕೋವಿಡ್-19 ಸೋಂಕು ನಿಯಂತ್ರಣ ಉಸ್ತುವಾರಿ ಸಚಿವ ವಿ ಸೋಮಣ್ಣ, ಬ್ರಾಡ್ ವೇ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಕೈಗೊಂಡ ಸಿದ್ಧತಾ ಕ್ರಮಗಳ ಪರಿಶೀಲನೆ ನಡೆಸಿದರು.

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್