Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ವಯಸ್ಸಿನ ಯುವತಿಗೆ ಥಳಿತ ಆರೋಪ, ಬಜ್ಪೆ ಠಾಣೆ ಮಹಿಳಾ ಪೇದೆ ವಿರುದ್ಧ FIR

ದಕ್ಷಿಣ ಕನ್ನಡ: ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಗೆ ಮಹಿಳಾ ಸಿಬ್ಬಂದಿಯೊಬ್ಬರು ಥಳಿಸಿರುವ ಆರೋಪ ಮಂಗಳೂರಿನ ಬಜ್ಪೆ ಠಾಣೆಯಲ್ಲಿ ಕೇಳಿಬಂದಿದೆ. ಅಪ್ರಾಪ್ತೆಯ ಪೋಷಕರು ಬಜ್ಪೆ ಠಾಣೆಯ ಸಿಬ್ಬಂದಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಏನಿದು ಪ್ರಕರಣ? ಮೂಡಬಿದ್ರೆಯ ಯುವಕನೊಬ್ಬ ತನ್ನನ್ನು ಲವ್ ಮಾಡುವಂತೆ ಅಪ್ರಾಪ್ತೆಗೆ ಒತ್ತಾಯ ಮಾಡುತ್ತಿದ್ದನಂತೆ. ಆಕೆಗೆ ಕರೆ ಮಾಡಿ ಒತ್ತಾಯ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿ ದೂರು ನೀಡಲು ತನ್ನ ಪೋಷಕರ ಜೊತೆ ಬಜ್ಪೆ ಪೊಲೀಸ್ ಠಾಣೆಗೆ ಹೋಗಿದ್ದರಂತೆ. ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು […]

ಅಪ್ರಾಪ್ತ ವಯಸ್ಸಿನ ಯುವತಿಗೆ ಥಳಿತ ಆರೋಪ, ಬಜ್ಪೆ ಠಾಣೆ ಮಹಿಳಾ ಪೇದೆ ವಿರುದ್ಧ FIR
Follow us
ಸಾಧು ಶ್ರೀನಾಥ್​
| Updated By: KUSHAL V

Updated on:Nov 07, 2020 | 11:30 AM

ದಕ್ಷಿಣ ಕನ್ನಡ: ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಗೆ ಮಹಿಳಾ ಸಿಬ್ಬಂದಿಯೊಬ್ಬರು ಥಳಿಸಿರುವ ಆರೋಪ ಮಂಗಳೂರಿನ ಬಜ್ಪೆ ಠಾಣೆಯಲ್ಲಿ ಕೇಳಿಬಂದಿದೆ. ಅಪ್ರಾಪ್ತೆಯ ಪೋಷಕರು ಬಜ್ಪೆ ಠಾಣೆಯ ಸಿಬ್ಬಂದಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಏನಿದು ಪ್ರಕರಣ? ಮೂಡಬಿದ್ರೆಯ ಯುವಕನೊಬ್ಬ ತನ್ನನ್ನು ಲವ್ ಮಾಡುವಂತೆ ಅಪ್ರಾಪ್ತೆಗೆ ಒತ್ತಾಯ ಮಾಡುತ್ತಿದ್ದನಂತೆ. ಆಕೆಗೆ ಕರೆ ಮಾಡಿ ಒತ್ತಾಯ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿ ದೂರು ನೀಡಲು ತನ್ನ ಪೋಷಕರ ಜೊತೆ ಬಜ್ಪೆ ಪೊಲೀಸ್ ಠಾಣೆಗೆ ಹೋಗಿದ್ದರಂತೆ. ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು 16 ವರ್ಷದ ಅಪ್ರಾಪ್ತೆಗೆ ಲಾಠಿಯಿಂದ ಹೊಡೆದರು ಎಂಬ ಆರೋಪ ಕೇಳಿಬಂದಿದೆ. ಸದ್ಯ, ಸಿಬ್ಬಂದಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಜೊತೆಗೆ, CWC ತಂಡದವರು ಬಾಲಕಿಯಿಂದ ಹೇಳಿಕೆ ಸಹ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Published On - 11:09 am, Sat, 7 November 20

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ