AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ವಯಸ್ಸಿನ ಯುವತಿಗೆ ಥಳಿತ ಆರೋಪ, ಬಜ್ಪೆ ಠಾಣೆ ಮಹಿಳಾ ಪೇದೆ ವಿರುದ್ಧ FIR

ದಕ್ಷಿಣ ಕನ್ನಡ: ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಗೆ ಮಹಿಳಾ ಸಿಬ್ಬಂದಿಯೊಬ್ಬರು ಥಳಿಸಿರುವ ಆರೋಪ ಮಂಗಳೂರಿನ ಬಜ್ಪೆ ಠಾಣೆಯಲ್ಲಿ ಕೇಳಿಬಂದಿದೆ. ಅಪ್ರಾಪ್ತೆಯ ಪೋಷಕರು ಬಜ್ಪೆ ಠಾಣೆಯ ಸಿಬ್ಬಂದಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಏನಿದು ಪ್ರಕರಣ? ಮೂಡಬಿದ್ರೆಯ ಯುವಕನೊಬ್ಬ ತನ್ನನ್ನು ಲವ್ ಮಾಡುವಂತೆ ಅಪ್ರಾಪ್ತೆಗೆ ಒತ್ತಾಯ ಮಾಡುತ್ತಿದ್ದನಂತೆ. ಆಕೆಗೆ ಕರೆ ಮಾಡಿ ಒತ್ತಾಯ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿ ದೂರು ನೀಡಲು ತನ್ನ ಪೋಷಕರ ಜೊತೆ ಬಜ್ಪೆ ಪೊಲೀಸ್ ಠಾಣೆಗೆ ಹೋಗಿದ್ದರಂತೆ. ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು […]

ಅಪ್ರಾಪ್ತ ವಯಸ್ಸಿನ ಯುವತಿಗೆ ಥಳಿತ ಆರೋಪ, ಬಜ್ಪೆ ಠಾಣೆ ಮಹಿಳಾ ಪೇದೆ ವಿರುದ್ಧ FIR
ಸಾಧು ಶ್ರೀನಾಥ್​
| Edited By: |

Updated on:Nov 07, 2020 | 11:30 AM

Share

ದಕ್ಷಿಣ ಕನ್ನಡ: ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಗೆ ಮಹಿಳಾ ಸಿಬ್ಬಂದಿಯೊಬ್ಬರು ಥಳಿಸಿರುವ ಆರೋಪ ಮಂಗಳೂರಿನ ಬಜ್ಪೆ ಠಾಣೆಯಲ್ಲಿ ಕೇಳಿಬಂದಿದೆ. ಅಪ್ರಾಪ್ತೆಯ ಪೋಷಕರು ಬಜ್ಪೆ ಠಾಣೆಯ ಸಿಬ್ಬಂದಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಏನಿದು ಪ್ರಕರಣ? ಮೂಡಬಿದ್ರೆಯ ಯುವಕನೊಬ್ಬ ತನ್ನನ್ನು ಲವ್ ಮಾಡುವಂತೆ ಅಪ್ರಾಪ್ತೆಗೆ ಒತ್ತಾಯ ಮಾಡುತ್ತಿದ್ದನಂತೆ. ಆಕೆಗೆ ಕರೆ ಮಾಡಿ ಒತ್ತಾಯ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿ ದೂರು ನೀಡಲು ತನ್ನ ಪೋಷಕರ ಜೊತೆ ಬಜ್ಪೆ ಪೊಲೀಸ್ ಠಾಣೆಗೆ ಹೋಗಿದ್ದರಂತೆ. ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು 16 ವರ್ಷದ ಅಪ್ರಾಪ್ತೆಗೆ ಲಾಠಿಯಿಂದ ಹೊಡೆದರು ಎಂಬ ಆರೋಪ ಕೇಳಿಬಂದಿದೆ. ಸದ್ಯ, ಸಿಬ್ಬಂದಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಜೊತೆಗೆ, CWC ತಂಡದವರು ಬಾಲಕಿಯಿಂದ ಹೇಳಿಕೆ ಸಹ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Published On - 11:09 am, Sat, 7 November 20

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ