AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ವಯಸ್ಸಿನ ಯುವತಿಗೆ ಥಳಿತ ಆರೋಪ, ಬಜ್ಪೆ ಠಾಣೆ ಮಹಿಳಾ ಪೇದೆ ವಿರುದ್ಧ FIR

ದಕ್ಷಿಣ ಕನ್ನಡ: ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಗೆ ಮಹಿಳಾ ಸಿಬ್ಬಂದಿಯೊಬ್ಬರು ಥಳಿಸಿರುವ ಆರೋಪ ಮಂಗಳೂರಿನ ಬಜ್ಪೆ ಠಾಣೆಯಲ್ಲಿ ಕೇಳಿಬಂದಿದೆ. ಅಪ್ರಾಪ್ತೆಯ ಪೋಷಕರು ಬಜ್ಪೆ ಠಾಣೆಯ ಸಿಬ್ಬಂದಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಏನಿದು ಪ್ರಕರಣ? ಮೂಡಬಿದ್ರೆಯ ಯುವಕನೊಬ್ಬ ತನ್ನನ್ನು ಲವ್ ಮಾಡುವಂತೆ ಅಪ್ರಾಪ್ತೆಗೆ ಒತ್ತಾಯ ಮಾಡುತ್ತಿದ್ದನಂತೆ. ಆಕೆಗೆ ಕರೆ ಮಾಡಿ ಒತ್ತಾಯ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿ ದೂರು ನೀಡಲು ತನ್ನ ಪೋಷಕರ ಜೊತೆ ಬಜ್ಪೆ ಪೊಲೀಸ್ ಠಾಣೆಗೆ ಹೋಗಿದ್ದರಂತೆ. ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು […]

ಅಪ್ರಾಪ್ತ ವಯಸ್ಸಿನ ಯುವತಿಗೆ ಥಳಿತ ಆರೋಪ, ಬಜ್ಪೆ ಠಾಣೆ ಮಹಿಳಾ ಪೇದೆ ವಿರುದ್ಧ FIR
ಸಾಧು ಶ್ರೀನಾಥ್​
| Edited By: |

Updated on:Nov 07, 2020 | 11:30 AM

Share

ದಕ್ಷಿಣ ಕನ್ನಡ: ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಗೆ ಮಹಿಳಾ ಸಿಬ್ಬಂದಿಯೊಬ್ಬರು ಥಳಿಸಿರುವ ಆರೋಪ ಮಂಗಳೂರಿನ ಬಜ್ಪೆ ಠಾಣೆಯಲ್ಲಿ ಕೇಳಿಬಂದಿದೆ. ಅಪ್ರಾಪ್ತೆಯ ಪೋಷಕರು ಬಜ್ಪೆ ಠಾಣೆಯ ಸಿಬ್ಬಂದಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಏನಿದು ಪ್ರಕರಣ? ಮೂಡಬಿದ್ರೆಯ ಯುವಕನೊಬ್ಬ ತನ್ನನ್ನು ಲವ್ ಮಾಡುವಂತೆ ಅಪ್ರಾಪ್ತೆಗೆ ಒತ್ತಾಯ ಮಾಡುತ್ತಿದ್ದನಂತೆ. ಆಕೆಗೆ ಕರೆ ಮಾಡಿ ಒತ್ತಾಯ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿ ದೂರು ನೀಡಲು ತನ್ನ ಪೋಷಕರ ಜೊತೆ ಬಜ್ಪೆ ಪೊಲೀಸ್ ಠಾಣೆಗೆ ಹೋಗಿದ್ದರಂತೆ. ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು 16 ವರ್ಷದ ಅಪ್ರಾಪ್ತೆಗೆ ಲಾಠಿಯಿಂದ ಹೊಡೆದರು ಎಂಬ ಆರೋಪ ಕೇಳಿಬಂದಿದೆ. ಸದ್ಯ, ಸಿಬ್ಬಂದಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಜೊತೆಗೆ, CWC ತಂಡದವರು ಬಾಲಕಿಯಿಂದ ಹೇಳಿಕೆ ಸಹ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Published On - 11:09 am, Sat, 7 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ