AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲ್ಲು ತರಲು ಅಡವಿಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ?

ದಾವಣಗೆರೆ: ಅಪ್ರಾಪ್ತೆಯೊಬ್ಬಳ ಮೇಲೆ ಆಕೆಯ ಸಂಬಂಧಿಕನೇ ಅತ್ಯಾಚಾರ ಎಸಗಿರುವ ಆರೋಪ ಜಿಲ್ಲೆಯ ಜಗಳೂರು ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಹುಲ್ಲು ತರಲು ಅಪ್ರಾಪ್ತೆಯನ್ನು ಅಡವಿಗೆ ಕರೆದುಕೊಂಡು ಹೋದ ಆಕೆಯ ಸಂಬಂಧಿಕ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಈ ವಿಷಯ ಮನೆಯಲ್ಲಿ ಹೇಳದಂತೆ ಆರೋಪಿ ಅಪ್ರಾಪ್ತೆಗೆ ಬೆದರಿಕೆ ಸಹ ಒಡ್ಡಿದ್ದಾನೆ ಎಂದು ಹೇಳಲಾಗಿದೆ. ಈ ನಡುವೆ, ಬಾಲಕಿ ಅನಾರೋಗ್ಯದಿಂದ ಬಳಲಿದ್ದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಈ ವೇಳೆ ಪ್ರಕರಣ ಬೆಳಕಿಗೆ […]

ಹುಲ್ಲು ತರಲು ಅಡವಿಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ?
ಸಾಂದರ್ಭಿಕ ಚಿತ್ರ
KUSHAL V
|

Updated on: Oct 04, 2020 | 11:48 AM

Share

ದಾವಣಗೆರೆ: ಅಪ್ರಾಪ್ತೆಯೊಬ್ಬಳ ಮೇಲೆ ಆಕೆಯ ಸಂಬಂಧಿಕನೇ ಅತ್ಯಾಚಾರ ಎಸಗಿರುವ ಆರೋಪ ಜಿಲ್ಲೆಯ ಜಗಳೂರು ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ಹುಲ್ಲು ತರಲು ಅಪ್ರಾಪ್ತೆಯನ್ನು ಅಡವಿಗೆ ಕರೆದುಕೊಂಡು ಹೋದ ಆಕೆಯ ಸಂಬಂಧಿಕ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಈ ವಿಷಯ ಮನೆಯಲ್ಲಿ ಹೇಳದಂತೆ ಆರೋಪಿ ಅಪ್ರಾಪ್ತೆಗೆ ಬೆದರಿಕೆ ಸಹ ಒಡ್ಡಿದ್ದಾನೆ ಎಂದು ಹೇಳಲಾಗಿದೆ.

ಈ ನಡುವೆ, ಬಾಲಕಿ ಅನಾರೋಗ್ಯದಿಂದ ಬಳಲಿದ್ದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಜಗಳೂರು ಪೊಲೀಸರು ದೂರು ದಾಖಲಿಸಿಕೊಂಡು 23 ವರ್ಷದ ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ