AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಂಗು, ಮಚ್ಚಿನಿಂದ ಕೊಚ್ಚಿ ಕೊಚ್ಚಿ ಯುವಕನ ಬರ್ಬರ ಕೊಲೆ.. ಹಂತಕರ ಸುಳಿವು ಬಿಚ್ಚಿಟ್ಟ ಮೂರನೇ ಕಣ್ಣು!

ಹಾಸನದ ಸಾಲಗಾಮೆ ರಸ್ತೆಯ ಅರಳಿಕಟ್ಟೆ ಸಮೀಪ ನಿನ್ನೆ ರಾತ್ರಿ 8ಗಂಟೆ ಸುಮಾರಿಗೆ ಲಾಂಗು ಮಚ್ಚು ಹಿಡಿದು ಬಂದ ಮೂವರು ಹಂತಕರು ರಘು ಎಂಬ ಯುವಕನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ಲಾಂಗು, ಮಚ್ಚಿನಿಂದ ಕೊಚ್ಚಿ ಕೊಚ್ಚಿ ಯುವಕನ ಬರ್ಬರ ಕೊಲೆ.. ಹಂತಕರ ಸುಳಿವು ಬಿಚ್ಚಿಟ್ಟ ಮೂರನೇ ಕಣ್ಣು!
ಕೊಲೆ ಮಾಡಿ ಎಸ್ಕೇಪ್ ಆಗುತ್ತಿರುವ ಹಂತಕರು
ಆಯೇಷಾ ಬಾನು
|

Updated on: Dec 06, 2020 | 11:10 AM

Share

ಹಾಸನ: ತಡ ರಾತ್ರಿ ಯುವಕನ‌ ಭೀಕರ ಹತ್ಯೆ ನಡೆದಿದೆ. ಹತ್ಯೆ ಮಾಡಿ ಹಂತಕರು ಎಸ್ಕೇಪ್ ಆಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಘು(26) ಕೊಲೆಯಾದ ಯುವಕ.

ಹಾಸನದ ಸಾಲಗಾಮೆ ರಸ್ತೆಯ ಅರಳಿಕಟ್ಟೆ ಸಮೀಪ ನಿನ್ನೆ ರಾತ್ರಿ 8ಗಂಟೆ ಸುಮಾರಿಗೆ ಲಾಂಗು ಮಚ್ಚು ಹಿಡಿದು ಬಂದ ಮೂವರು ಹಂತಕರು ರಘು ಮೇಲೆ ಹಲ್ಲೆ ನಡೆಸಿದ್ದಾರೆ. ನಡು ರಸ್ತೆಯಲ್ಲಿ ಲಾಂಗು ಮಚ್ಚಿನಿಂದ ಅಟ್ಯಾಕ್ ಮಾಡಿದ ಪರಿಣಾಮ ರಘು ಮೃತಪಟ್ಟಿದ್ದಾನೆ. ಬಳಿಕ ಬೈಕ್​ನಲ್ಲಿ ಬಂದ ಸ್ನೇಹಿತ ಆ ಮೂವರು ಹಂತಕರನ್ನು ಕೂರಿಸಿಕೊಂಡು ಎಸ್ಕೇಪ್ ಆಗಿದ್ದಾನೆ.

ಕೈಯಲ್ಲಿ ಲಾಂಗ್ ಹಿಡಿದೇ ನಾಲ್ವರು ಒಂದೇ ಬೈಕ್​ನಲ್ಲಿ ಹೋಗ್ತಿರೋ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇವರು ಹಾಸನದ ಸಾಲಗಾಮೆ ರಸ್ತೆ ಮೂಲಕ ಎಸ್ಕೇಪ್ ಆಗಿದ್ದಾರೆ. ಮೂವರು ಆರೋಪಿಗಳು ಪರಾರಿಯಾಗಲು ಮತ್ತೊಬ್ಬ ಸಹಾಯ ಮಾಡಿದ್ದಾನೆ ಎಂಬುವುದು ಸಿಸಿ ಟಿವಿಯಿಂದ ಸಾಭೀತಾಗುತ್ತೆ. ಸದ್ಯ ಈಗ ಲಭ್ಯವಿರುವ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳನ್ನು ಸೆರೆ ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ. ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿ ಜೈಲು ಪಾಲಾದ ಕುಡುಕ ಪತಿ

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!