AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಂಗು, ಮಚ್ಚಿನಿಂದ ಕೊಚ್ಚಿ ಕೊಚ್ಚಿ ಯುವಕನ ಬರ್ಬರ ಕೊಲೆ.. ಹಂತಕರ ಸುಳಿವು ಬಿಚ್ಚಿಟ್ಟ ಮೂರನೇ ಕಣ್ಣು!

ಹಾಸನದ ಸಾಲಗಾಮೆ ರಸ್ತೆಯ ಅರಳಿಕಟ್ಟೆ ಸಮೀಪ ನಿನ್ನೆ ರಾತ್ರಿ 8ಗಂಟೆ ಸುಮಾರಿಗೆ ಲಾಂಗು ಮಚ್ಚು ಹಿಡಿದು ಬಂದ ಮೂವರು ಹಂತಕರು ರಘು ಎಂಬ ಯುವಕನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ಲಾಂಗು, ಮಚ್ಚಿನಿಂದ ಕೊಚ್ಚಿ ಕೊಚ್ಚಿ ಯುವಕನ ಬರ್ಬರ ಕೊಲೆ.. ಹಂತಕರ ಸುಳಿವು ಬಿಚ್ಚಿಟ್ಟ ಮೂರನೇ ಕಣ್ಣು!
ಕೊಲೆ ಮಾಡಿ ಎಸ್ಕೇಪ್ ಆಗುತ್ತಿರುವ ಹಂತಕರು
ಆಯೇಷಾ ಬಾನು
|

Updated on: Dec 06, 2020 | 11:10 AM

Share

ಹಾಸನ: ತಡ ರಾತ್ರಿ ಯುವಕನ‌ ಭೀಕರ ಹತ್ಯೆ ನಡೆದಿದೆ. ಹತ್ಯೆ ಮಾಡಿ ಹಂತಕರು ಎಸ್ಕೇಪ್ ಆಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಘು(26) ಕೊಲೆಯಾದ ಯುವಕ.

ಹಾಸನದ ಸಾಲಗಾಮೆ ರಸ್ತೆಯ ಅರಳಿಕಟ್ಟೆ ಸಮೀಪ ನಿನ್ನೆ ರಾತ್ರಿ 8ಗಂಟೆ ಸುಮಾರಿಗೆ ಲಾಂಗು ಮಚ್ಚು ಹಿಡಿದು ಬಂದ ಮೂವರು ಹಂತಕರು ರಘು ಮೇಲೆ ಹಲ್ಲೆ ನಡೆಸಿದ್ದಾರೆ. ನಡು ರಸ್ತೆಯಲ್ಲಿ ಲಾಂಗು ಮಚ್ಚಿನಿಂದ ಅಟ್ಯಾಕ್ ಮಾಡಿದ ಪರಿಣಾಮ ರಘು ಮೃತಪಟ್ಟಿದ್ದಾನೆ. ಬಳಿಕ ಬೈಕ್​ನಲ್ಲಿ ಬಂದ ಸ್ನೇಹಿತ ಆ ಮೂವರು ಹಂತಕರನ್ನು ಕೂರಿಸಿಕೊಂಡು ಎಸ್ಕೇಪ್ ಆಗಿದ್ದಾನೆ.

ಕೈಯಲ್ಲಿ ಲಾಂಗ್ ಹಿಡಿದೇ ನಾಲ್ವರು ಒಂದೇ ಬೈಕ್​ನಲ್ಲಿ ಹೋಗ್ತಿರೋ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇವರು ಹಾಸನದ ಸಾಲಗಾಮೆ ರಸ್ತೆ ಮೂಲಕ ಎಸ್ಕೇಪ್ ಆಗಿದ್ದಾರೆ. ಮೂವರು ಆರೋಪಿಗಳು ಪರಾರಿಯಾಗಲು ಮತ್ತೊಬ್ಬ ಸಹಾಯ ಮಾಡಿದ್ದಾನೆ ಎಂಬುವುದು ಸಿಸಿ ಟಿವಿಯಿಂದ ಸಾಭೀತಾಗುತ್ತೆ. ಸದ್ಯ ಈಗ ಲಭ್ಯವಿರುವ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳನ್ನು ಸೆರೆ ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ. ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿ ಜೈಲು ಪಾಲಾದ ಕುಡುಕ ಪತಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ