AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಂಗು, ಮಚ್ಚಿನಿಂದ ಕೊಚ್ಚಿ ಕೊಚ್ಚಿ ಯುವಕನ ಬರ್ಬರ ಕೊಲೆ.. ಹಂತಕರ ಸುಳಿವು ಬಿಚ್ಚಿಟ್ಟ ಮೂರನೇ ಕಣ್ಣು!

ಹಾಸನದ ಸಾಲಗಾಮೆ ರಸ್ತೆಯ ಅರಳಿಕಟ್ಟೆ ಸಮೀಪ ನಿನ್ನೆ ರಾತ್ರಿ 8ಗಂಟೆ ಸುಮಾರಿಗೆ ಲಾಂಗು ಮಚ್ಚು ಹಿಡಿದು ಬಂದ ಮೂವರು ಹಂತಕರು ರಘು ಎಂಬ ಯುವಕನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ಲಾಂಗು, ಮಚ್ಚಿನಿಂದ ಕೊಚ್ಚಿ ಕೊಚ್ಚಿ ಯುವಕನ ಬರ್ಬರ ಕೊಲೆ.. ಹಂತಕರ ಸುಳಿವು ಬಿಚ್ಚಿಟ್ಟ ಮೂರನೇ ಕಣ್ಣು!
ಕೊಲೆ ಮಾಡಿ ಎಸ್ಕೇಪ್ ಆಗುತ್ತಿರುವ ಹಂತಕರು
ಆಯೇಷಾ ಬಾನು
|

Updated on: Dec 06, 2020 | 11:10 AM

Share

ಹಾಸನ: ತಡ ರಾತ್ರಿ ಯುವಕನ‌ ಭೀಕರ ಹತ್ಯೆ ನಡೆದಿದೆ. ಹತ್ಯೆ ಮಾಡಿ ಹಂತಕರು ಎಸ್ಕೇಪ್ ಆಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಘು(26) ಕೊಲೆಯಾದ ಯುವಕ.

ಹಾಸನದ ಸಾಲಗಾಮೆ ರಸ್ತೆಯ ಅರಳಿಕಟ್ಟೆ ಸಮೀಪ ನಿನ್ನೆ ರಾತ್ರಿ 8ಗಂಟೆ ಸುಮಾರಿಗೆ ಲಾಂಗು ಮಚ್ಚು ಹಿಡಿದು ಬಂದ ಮೂವರು ಹಂತಕರು ರಘು ಮೇಲೆ ಹಲ್ಲೆ ನಡೆಸಿದ್ದಾರೆ. ನಡು ರಸ್ತೆಯಲ್ಲಿ ಲಾಂಗು ಮಚ್ಚಿನಿಂದ ಅಟ್ಯಾಕ್ ಮಾಡಿದ ಪರಿಣಾಮ ರಘು ಮೃತಪಟ್ಟಿದ್ದಾನೆ. ಬಳಿಕ ಬೈಕ್​ನಲ್ಲಿ ಬಂದ ಸ್ನೇಹಿತ ಆ ಮೂವರು ಹಂತಕರನ್ನು ಕೂರಿಸಿಕೊಂಡು ಎಸ್ಕೇಪ್ ಆಗಿದ್ದಾನೆ.

ಕೈಯಲ್ಲಿ ಲಾಂಗ್ ಹಿಡಿದೇ ನಾಲ್ವರು ಒಂದೇ ಬೈಕ್​ನಲ್ಲಿ ಹೋಗ್ತಿರೋ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇವರು ಹಾಸನದ ಸಾಲಗಾಮೆ ರಸ್ತೆ ಮೂಲಕ ಎಸ್ಕೇಪ್ ಆಗಿದ್ದಾರೆ. ಮೂವರು ಆರೋಪಿಗಳು ಪರಾರಿಯಾಗಲು ಮತ್ತೊಬ್ಬ ಸಹಾಯ ಮಾಡಿದ್ದಾನೆ ಎಂಬುವುದು ಸಿಸಿ ಟಿವಿಯಿಂದ ಸಾಭೀತಾಗುತ್ತೆ. ಸದ್ಯ ಈಗ ಲಭ್ಯವಿರುವ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳನ್ನು ಸೆರೆ ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ. ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿ ಜೈಲು ಪಾಲಾದ ಕುಡುಕ ಪತಿ

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?