AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದ್ದ ಹಣ ಹಂಚಿಕೊಳ್ಳುವಾಗ ಗಲಾಟೆ: ಕಳ್ಳನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಕಿರಾತಕರು

ಮೈಸೂರು: ಕದ್ದ ಹಣವನ್ನು ಹಂಚಿಕೊಳ್ಳುವ ವೇಳೆ ಕಳ್ಳರ ನಡುವೆ ಜಗಳವಾಗಿ ಕಳ್ಳನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ನಡೆದಿದೆ. ರಾಚಪ್ಪ(28) ಕೊಲೆಯಾದ ಕಳ್ಳ. ಹಣ ಹಂಚಿಕೆ ವೇಳೆ ಗಲಾಟೆ ಮಾಡಿಕೊಂಡು ಕಳ್ಳ ಮುನಿಯಪ್ಪ ಹಾಗೂ ರಾಜು ಸೇರಿ ರಾಚಪ್ಪನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಬಳಿಕ ಮುನಿಯಪ್ಪ ತಲೆಮರೆಸಿಕೊಂಡಿದ್ದಾನೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿರಿಯಾಪಟ್ಟಣ ತಾಲೂಕು ನುಗ್ಗೇಹಳ್ಳಿ ಗ್ರಾಮದ ನಿವಾಸಿ ಮೃತ ರಾಚಪ್ಪ ಹಲವು ಬಾರಿ […]

ಕದ್ದ ಹಣ ಹಂಚಿಕೊಳ್ಳುವಾಗ ಗಲಾಟೆ: ಕಳ್ಳನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಕಿರಾತಕರು
ಆಯೇಷಾ ಬಾನು
|

Updated on: Sep 02, 2020 | 9:05 AM

Share

ಮೈಸೂರು: ಕದ್ದ ಹಣವನ್ನು ಹಂಚಿಕೊಳ್ಳುವ ವೇಳೆ ಕಳ್ಳರ ನಡುವೆ ಜಗಳವಾಗಿ ಕಳ್ಳನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ನಡೆದಿದೆ. ರಾಚಪ್ಪ(28) ಕೊಲೆಯಾದ ಕಳ್ಳ.

ಹಣ ಹಂಚಿಕೆ ವೇಳೆ ಗಲಾಟೆ ಮಾಡಿಕೊಂಡು ಕಳ್ಳ ಮುನಿಯಪ್ಪ ಹಾಗೂ ರಾಜು ಸೇರಿ ರಾಚಪ್ಪನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಬಳಿಕ ಮುನಿಯಪ್ಪ ತಲೆಮರೆಸಿಕೊಂಡಿದ್ದಾನೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿರಿಯಾಪಟ್ಟಣ ತಾಲೂಕು ನುಗ್ಗೇಹಳ್ಳಿ ಗ್ರಾಮದ ನಿವಾಸಿ ಮೃತ ರಾಚಪ್ಪ ಹಲವು ಬಾರಿ ಜೈಲಿಗೆ ಹೋಗಿ ಬಂದಿದ್ದ. 3 ವರ್ಷಗಳ ಹಿಂದೆ ಮನೆ ಬಿಟ್ಟು ಕಳ್ಳರ ಜೊತೆ ಸೇರಿದ್ದ. ಆಗಸ್ಟ್ 28 ರಂದು ರಾಚಪ್ಪ ಶವವಾಗಿ ಪತ್ತೆಯಾಗಿದ್ದಾರೆ. ಕೊಲೆ ಮಾಡಿ ರಾಚಪ್ಪನ ಶವಕ್ಕೆ ಬೆಂಕಿ ಹಚ್ಚಲಾಗಿದೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್