ಗಣೇಶ ವಿಸರ್ಜನೆ ವೇಳೆ‌ ಕಲ್ಲು ತೂರಾಟ, ವಾಹನಗಳು ಮೋರಿಗೆ: ಯಾವೂರಲ್ಲಿ?

ರಾಯಚೂರು: ನಗರದಲ್ಲಿ ಕಳೆದ ರಾತ್ರಿ ಗಣೇಶ ವಿಸರ್ಜನೆ ವೇಳೆ‌ ಕಲ್ಲು ತೂರಾಟ ನಡೆದಿದೆ. ನಗರದ ಲಕ್ಷಮ್ಮ ‌ದೇವಸ್ಥಾನದ ಬಳಿ ಕೆಲ ಕಿಡಿಗೇಡಿಗಳು ಈ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡಿವೆ.‌ ಅನೇಕ ಬೈಕ್​ಗಳನ್ನು ರಾಜಕಾಲುವೆಗೆ ಹಾಕಿದ್ದಾರೆ. ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ನೇತಾಜಿ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಗಣೇಶ ವಿಸರ್ಜನೆ ವೇಳೆ‌ ಕಲ್ಲು ತೂರಾಟ, ವಾಹನಗಳು ಮೋರಿಗೆ: ಯಾವೂರಲ್ಲಿ?
ಸಾಧು ಶ್ರೀನಾಥ್​ Edited By:

Updated on: Aug 27, 2020 | 11:23 AM

ರಾಯಚೂರು: ನಗರದಲ್ಲಿ ಕಳೆದ ರಾತ್ರಿ ಗಣೇಶ ವಿಸರ್ಜನೆ ವೇಳೆ‌ ಕಲ್ಲು ತೂರಾಟ ನಡೆದಿದೆ. ನಗರದ ಲಕ್ಷಮ್ಮ ‌ದೇವಸ್ಥಾನದ ಬಳಿ ಕೆಲ ಕಿಡಿಗೇಡಿಗಳು ಈ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡಿವೆ.‌ ಅನೇಕ ಬೈಕ್​ಗಳನ್ನು ರಾಜಕಾಲುವೆಗೆ ಹಾಕಿದ್ದಾರೆ.

ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ನೇತಾಜಿ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us