AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ವೈಷಮ್ಯ: ಟೊಮ್ಯಾಟೊ ಬೆಳೆಗೆ ಕಳೆನಾಶಕ ಸಿಂಪಡಿಸಿದ ಕಿಡಿಗೇಡಿಗಳು

ಕೋಲಾರ: ದಿನದಿಂದ ದಿನಕ್ಕೆ ಏರುತ್ತಿರುವ ಟೊಮ್ಯಾಟೋ ಬೆಲೆ ಬೆಂಗಳೂರಿಗರಿಗೆ ತಲೆನೋವಾಗಿ ಬಿಟ್ಟಿದೆ. ಟೊಮ್ಯಾಟೋ ಬೆಲೆ ಕೆ.ಜಿಗೆ 50 ರೂಪಾಯಿ ತಲುಪಿದ್ದು ಇದೇ ರೀತಿ ಬೆಲೆ ಏರಿದರೆ ಮುಂದೇನು ಅನ್ನೋ ಚಿಂತೆಯಲ್ಲಿ ಇದ್ದಾರೆ. ಇತ್ತ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಟೊಮ್ಯಾಟೊ ತೋಟಕ್ಕೆ ಕಳೆ ನಾಶಕ ಸಿಂಪಡಣೆ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಟೊಮ್ಯಾಟೊ ಬೆಳೆ ನಾಶ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಂದ ಹಾಗೆ, ಈ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಗ್ರಾಮದಲ್ಲಿ ನಡೆದಿದೆ. ಅರ್ಜುನಪ್ಪ ಎಂಬ […]

ಹಳೇ ವೈಷಮ್ಯ: ಟೊಮ್ಯಾಟೊ ಬೆಳೆಗೆ ಕಳೆನಾಶಕ ಸಿಂಪಡಿಸಿದ ಕಿಡಿಗೇಡಿಗಳು
KUSHAL V
| Edited By: |

Updated on: Sep 15, 2020 | 4:58 PM

Share

ಕೋಲಾರ: ದಿನದಿಂದ ದಿನಕ್ಕೆ ಏರುತ್ತಿರುವ ಟೊಮ್ಯಾಟೋ ಬೆಲೆ ಬೆಂಗಳೂರಿಗರಿಗೆ ತಲೆನೋವಾಗಿ ಬಿಟ್ಟಿದೆ. ಟೊಮ್ಯಾಟೋ ಬೆಲೆ ಕೆ.ಜಿಗೆ 50 ರೂಪಾಯಿ ತಲುಪಿದ್ದು ಇದೇ ರೀತಿ ಬೆಲೆ ಏರಿದರೆ ಮುಂದೇನು ಅನ್ನೋ ಚಿಂತೆಯಲ್ಲಿ ಇದ್ದಾರೆ.

ಇತ್ತ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಟೊಮ್ಯಾಟೊ ತೋಟಕ್ಕೆ ಕಳೆ ನಾಶಕ ಸಿಂಪಡಣೆ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಟೊಮ್ಯಾಟೊ ಬೆಳೆ ನಾಶ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಂದ ಹಾಗೆ, ಈ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಗ್ರಾಮದಲ್ಲಿ ನಡೆದಿದೆ.

ಅರ್ಜುನಪ್ಪ ಎಂಬ ರೈತರಿಗೆ ಸೇರಿದ್ದ ಸುಮಾರು 2 ಎಕರೆ ಜಮೀನಿನಲ್ಲಿ 10 ಸಾವಿರ ಟೊಮ್ಯಾಟೊ ಸಸಿ ನೆಟ್ಟಿದ್ದರು. ಆದರೆ, ದುಷ್ಕರ್ಮಿಗಳು ಟೊಮ್ಯಾಟೊ ಬೆಳೆಗೆ ಕಳೆನಾಶಕ ಸಿಂಪಡಿಸಿ ಹಾಳು ಮಾಡಿದ್ದಾರೆ. ಇನ್ನು ಸ್ಥಳಕ್ಕೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೆಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ