AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂಬೆಹಣ್ಣು ತೋರಿಸಿ ಹಣ ಸುಲಿಗೆ: ಕಾವಿಧಾರಿ ಗ್ಯಾಂಗ್​ ಬೆದರಿಕೆಗೆ ಕಾರ್ಮಿಕ ಕಂಗಾಲು

ನೆಲಮಂಗಲ: ನಿನ್ನ ಭವಿಷ್ಯ ಹೇಳುವೆ. ಹಣ ಕೊಡು ಇಲ್ಲ ಅಂದರೆ ತೊಂದರೆ ಮಾಡುವುದಾಗಿ ಯುವಕನಿಗೆ ಕಾವಿಧಾರಿಗಳ ಗುಂಪೊಂದು ಬೆದರಿಕೆ ಹಾಕಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯ ಮಲ್ಲಸಂದ್ರದಲ್ಲಿ ನಡೆದಿದೆ. ಕಾವಿ ತೊಟ್ಟಿರುವ ವ್ಯಕ್ತಿಯನ್ನು ಕಂಡ್ರೆ ಜನರಲ್ಲಿ ಭಕ್ತಿ ಭಾವ ಮೂಡುತ್ತೆ. ಆದ್ರೆ ಮಲ್ಲಸಂದ್ರದಲ್ಲಿ ಬೇರೆನೇ ಪರಿಸ್ಥಿತಿ ಇದೆ. ಇಲ್ಲೊಂದು ಗುಂಪು ಕಾವಿಧಾರಿಯ ವೇಷಧರಿಸಿ ಸುಲಿಗೆಗೆ ನಿಂತಿದೆ. ಬೆಳ್ಳಂ ಬೆಳಿಗ್ಗೆ ನಗರಕ್ಕೆ ದಾಳಿ ಇಡುವ 3 ಜನ ಕಾವಿಧಾರಿಗಳ ಗ್ಯಾಂಗ್ ದೇವರ ಹೆಸರು ಹೇಳಿ ಜನರನ್ನು ಬೆದರಿಸಿ ನಿಂಬೆ […]

ನಿಂಬೆಹಣ್ಣು ತೋರಿಸಿ ಹಣ ಸುಲಿಗೆ: ಕಾವಿಧಾರಿ ಗ್ಯಾಂಗ್​ ಬೆದರಿಕೆಗೆ ಕಾರ್ಮಿಕ ಕಂಗಾಲು
ಆಯೇಷಾ ಬಾನು
|

Updated on: Oct 04, 2020 | 2:04 PM

Share

ನೆಲಮಂಗಲ: ನಿನ್ನ ಭವಿಷ್ಯ ಹೇಳುವೆ. ಹಣ ಕೊಡು ಇಲ್ಲ ಅಂದರೆ ತೊಂದರೆ ಮಾಡುವುದಾಗಿ ಯುವಕನಿಗೆ ಕಾವಿಧಾರಿಗಳ ಗುಂಪೊಂದು ಬೆದರಿಕೆ ಹಾಕಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯ ಮಲ್ಲಸಂದ್ರದಲ್ಲಿ ನಡೆದಿದೆ.

ಕಾವಿ ತೊಟ್ಟಿರುವ ವ್ಯಕ್ತಿಯನ್ನು ಕಂಡ್ರೆ ಜನರಲ್ಲಿ ಭಕ್ತಿ ಭಾವ ಮೂಡುತ್ತೆ. ಆದ್ರೆ ಮಲ್ಲಸಂದ್ರದಲ್ಲಿ ಬೇರೆನೇ ಪರಿಸ್ಥಿತಿ ಇದೆ. ಇಲ್ಲೊಂದು ಗುಂಪು ಕಾವಿಧಾರಿಯ ವೇಷಧರಿಸಿ ಸುಲಿಗೆಗೆ ನಿಂತಿದೆ. ಬೆಳ್ಳಂ ಬೆಳಿಗ್ಗೆ ನಗರಕ್ಕೆ ದಾಳಿ ಇಡುವ 3 ಜನ ಕಾವಿಧಾರಿಗಳ ಗ್ಯಾಂಗ್ ದೇವರ ಹೆಸರು ಹೇಳಿ ಜನರನ್ನು ಬೆದರಿಸಿ ನಿಂಬೆ ಹಣ್ಣು ತೋರಿಸಿ ಹಣ ಸುಲಿಗೆ ಮಾಡುತ್ತಿದ್ದಾರಂತೆ.

ಇದೇ ರೀತಿ ವಿಜಯಪುರ ಮೂಲದ ಕಾರ್ಮಿಕ ಸಂಗಮೇಶ್ ಬಳಿ ಅಪರಿಚಿತ ಕಾವಿಧಾರಿಗಳು ಹಣ ಪೀಕಲು ಯತ್ನಿಸಿದ್ದಾರೆ. ಈ ವೇಳೆ ಸಂಗಮೇಶ್ ತನ್ನ ಬಳಿ ಹಣವಿಲ್ಲ ಈಗ ತಾನೇ ಕೆಲಸಕ್ಕೆ ಬಂದಿರುವುದಾಗಿ ಹೇಳಿದ್ದಾನೆ. ಆದರೆ ಕಾವಿಧಾರಿಗಳು ಆತನಿಗೆ ಬೆದರಿಕೆ ಹಾಕಿದ್ದಾರೆ. ಸಂಗಮೇಶ್ ಬಳಿ ಹಣಕ್ಕೆ ದೌರ್ಜನ್ಯ ಮಾಡುತ್ತಿರುವ ವಿಡಿಯೋ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ಕಾವಿಧಾರಿಗಳ ಗ್ಯಾಂಗ್​ನಿಂದಾಗಿ ಸ್ಥಳೀಯರು ಆತಂಕದಲ್ಲಿದ್ದಾರೆ. ಬಾಗಲಗುಂಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?