AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂಬೆಹಣ್ಣು ತೋರಿಸಿ ಹಣ ಸುಲಿಗೆ: ಕಾವಿಧಾರಿ ಗ್ಯಾಂಗ್​ ಬೆದರಿಕೆಗೆ ಕಾರ್ಮಿಕ ಕಂಗಾಲು

ನೆಲಮಂಗಲ: ನಿನ್ನ ಭವಿಷ್ಯ ಹೇಳುವೆ. ಹಣ ಕೊಡು ಇಲ್ಲ ಅಂದರೆ ತೊಂದರೆ ಮಾಡುವುದಾಗಿ ಯುವಕನಿಗೆ ಕಾವಿಧಾರಿಗಳ ಗುಂಪೊಂದು ಬೆದರಿಕೆ ಹಾಕಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯ ಮಲ್ಲಸಂದ್ರದಲ್ಲಿ ನಡೆದಿದೆ. ಕಾವಿ ತೊಟ್ಟಿರುವ ವ್ಯಕ್ತಿಯನ್ನು ಕಂಡ್ರೆ ಜನರಲ್ಲಿ ಭಕ್ತಿ ಭಾವ ಮೂಡುತ್ತೆ. ಆದ್ರೆ ಮಲ್ಲಸಂದ್ರದಲ್ಲಿ ಬೇರೆನೇ ಪರಿಸ್ಥಿತಿ ಇದೆ. ಇಲ್ಲೊಂದು ಗುಂಪು ಕಾವಿಧಾರಿಯ ವೇಷಧರಿಸಿ ಸುಲಿಗೆಗೆ ನಿಂತಿದೆ. ಬೆಳ್ಳಂ ಬೆಳಿಗ್ಗೆ ನಗರಕ್ಕೆ ದಾಳಿ ಇಡುವ 3 ಜನ ಕಾವಿಧಾರಿಗಳ ಗ್ಯಾಂಗ್ ದೇವರ ಹೆಸರು ಹೇಳಿ ಜನರನ್ನು ಬೆದರಿಸಿ ನಿಂಬೆ […]

ನಿಂಬೆಹಣ್ಣು ತೋರಿಸಿ ಹಣ ಸುಲಿಗೆ: ಕಾವಿಧಾರಿ ಗ್ಯಾಂಗ್​ ಬೆದರಿಕೆಗೆ ಕಾರ್ಮಿಕ ಕಂಗಾಲು
ಆಯೇಷಾ ಬಾನು
|

Updated on: Oct 04, 2020 | 2:04 PM

Share

ನೆಲಮಂಗಲ: ನಿನ್ನ ಭವಿಷ್ಯ ಹೇಳುವೆ. ಹಣ ಕೊಡು ಇಲ್ಲ ಅಂದರೆ ತೊಂದರೆ ಮಾಡುವುದಾಗಿ ಯುವಕನಿಗೆ ಕಾವಿಧಾರಿಗಳ ಗುಂಪೊಂದು ಬೆದರಿಕೆ ಹಾಕಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯ ಮಲ್ಲಸಂದ್ರದಲ್ಲಿ ನಡೆದಿದೆ.

ಕಾವಿ ತೊಟ್ಟಿರುವ ವ್ಯಕ್ತಿಯನ್ನು ಕಂಡ್ರೆ ಜನರಲ್ಲಿ ಭಕ್ತಿ ಭಾವ ಮೂಡುತ್ತೆ. ಆದ್ರೆ ಮಲ್ಲಸಂದ್ರದಲ್ಲಿ ಬೇರೆನೇ ಪರಿಸ್ಥಿತಿ ಇದೆ. ಇಲ್ಲೊಂದು ಗುಂಪು ಕಾವಿಧಾರಿಯ ವೇಷಧರಿಸಿ ಸುಲಿಗೆಗೆ ನಿಂತಿದೆ. ಬೆಳ್ಳಂ ಬೆಳಿಗ್ಗೆ ನಗರಕ್ಕೆ ದಾಳಿ ಇಡುವ 3 ಜನ ಕಾವಿಧಾರಿಗಳ ಗ್ಯಾಂಗ್ ದೇವರ ಹೆಸರು ಹೇಳಿ ಜನರನ್ನು ಬೆದರಿಸಿ ನಿಂಬೆ ಹಣ್ಣು ತೋರಿಸಿ ಹಣ ಸುಲಿಗೆ ಮಾಡುತ್ತಿದ್ದಾರಂತೆ.

ಇದೇ ರೀತಿ ವಿಜಯಪುರ ಮೂಲದ ಕಾರ್ಮಿಕ ಸಂಗಮೇಶ್ ಬಳಿ ಅಪರಿಚಿತ ಕಾವಿಧಾರಿಗಳು ಹಣ ಪೀಕಲು ಯತ್ನಿಸಿದ್ದಾರೆ. ಈ ವೇಳೆ ಸಂಗಮೇಶ್ ತನ್ನ ಬಳಿ ಹಣವಿಲ್ಲ ಈಗ ತಾನೇ ಕೆಲಸಕ್ಕೆ ಬಂದಿರುವುದಾಗಿ ಹೇಳಿದ್ದಾನೆ. ಆದರೆ ಕಾವಿಧಾರಿಗಳು ಆತನಿಗೆ ಬೆದರಿಕೆ ಹಾಕಿದ್ದಾರೆ. ಸಂಗಮೇಶ್ ಬಳಿ ಹಣಕ್ಕೆ ದೌರ್ಜನ್ಯ ಮಾಡುತ್ತಿರುವ ವಿಡಿಯೋ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ಕಾವಿಧಾರಿಗಳ ಗ್ಯಾಂಗ್​ನಿಂದಾಗಿ ಸ್ಥಳೀಯರು ಆತಂಕದಲ್ಲಿದ್ದಾರೆ. ಬಾಗಲಗುಂಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ