AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಂಗ್‌ವಾಡಿಯಲ್ಲಿ ಗ್ಯಾಂಗ್ ವಾರ್: ನಿವೃತ್ತ DySp ಮನೆಯಲ್ಲೇ ರೌಡಿಶೀಟರ್ ಬರ್ಬರ ಹತ್ಯೆ

ಬೆಳಗಾವಿ: ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ ಮಾಡಿರುವ ಘಟನೆ ಗ್ಯಾಂಗ್‌ವಾಡಿಯಲ್ಲಿ ನಡೆದಿದೆ. ಶೆಹಬಾಜ್ ಪಠಾಣ್ ಅಲಿಯಾಸ್ ಶೆಹಬಾಜ್ ರೌಡಿ ಕೊಲೆಯಾದವ. ನಿನ್ನೆ ರಾತ್ರಿ 11ಕ್ಕೆ ಬರ್ತ್ ಡೇ ಪಾರ್ಟಿ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಟಾಟಾ ಸುಮೋದಲ್ಲಿ ಬಂದ ದುಷ್ಕರ್ಮಿಗಳು ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಶೆಹಬಾಜ್ ಕೆಳಕ್ಕೆ ಬಿದಿದ್ದಾನೆ. ಬಳಿಕ ದುಷ್ಕರ್ಮಿಗಳು ಆತನ ಬೆನ್ನಟ್ಟಿದ್ದಾರೆ. ಶೆಹಬಾಜ್ ತನ್ನ ಪ್ರಾಣ ಉಳಿಸಿಕೊಳ್ಳಲು ನಿವೃತ್ತ ಡಿವೈಎಸ್‌ಪಿ ಮನೆಗೆ ನುಗಿದ್ದಾನೆ. ಆದರೂ ಬಿಡದ […]

ಗ್ಯಾಂಗ್‌ವಾಡಿಯಲ್ಲಿ ಗ್ಯಾಂಗ್ ವಾರ್: ನಿವೃತ್ತ DySp ಮನೆಯಲ್ಲೇ ರೌಡಿಶೀಟರ್ ಬರ್ಬರ ಹತ್ಯೆ
ಆಯೇಷಾ ಬಾನು
|

Updated on: Oct 26, 2020 | 12:29 PM

Share

ಬೆಳಗಾವಿ: ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ ಮಾಡಿರುವ ಘಟನೆ ಗ್ಯಾಂಗ್‌ವಾಡಿಯಲ್ಲಿ ನಡೆದಿದೆ. ಶೆಹಬಾಜ್ ಪಠಾಣ್ ಅಲಿಯಾಸ್ ಶೆಹಬಾಜ್ ರೌಡಿ ಕೊಲೆಯಾದವ.

ನಿನ್ನೆ ರಾತ್ರಿ 11ಕ್ಕೆ ಬರ್ತ್ ಡೇ ಪಾರ್ಟಿ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಟಾಟಾ ಸುಮೋದಲ್ಲಿ ಬಂದ ದುಷ್ಕರ್ಮಿಗಳು ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಶೆಹಬಾಜ್ ಕೆಳಕ್ಕೆ ಬಿದಿದ್ದಾನೆ. ಬಳಿಕ ದುಷ್ಕರ್ಮಿಗಳು ಆತನ ಬೆನ್ನಟ್ಟಿದ್ದಾರೆ. ಶೆಹಬಾಜ್ ತನ್ನ ಪ್ರಾಣ ಉಳಿಸಿಕೊಳ್ಳಲು ನಿವೃತ್ತ ಡಿವೈಎಸ್‌ಪಿ ಮನೆಗೆ ನುಗಿದ್ದಾನೆ.

ಆದರೂ ಬಿಡದ ಕಿರಾತಕರು ನಿವೃತ್ತ ಡಿವೈಎಸ್‌ಪಿ ಮನೆಯಲ್ಲೇ ಅವರ ಕಣ್ಣ ಮುಂದೆಯೇ ಕೊಚ್ಚಿ, ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೈಯಲ್ಲಿ ಮಾರಕಾಸ್ತ್ರ ಹಿಡಿದು ಬೆನ್ನಟ್ಟುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ತೀವ್ರ ಶೋಧ ನಡೆಯುತ್ತಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ