AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಿ ಒಂದೇ ತಿಂಗಳಿಗೆ ನವವಿವಾಹಿತೆ ಕಿಡ್ನಾಪ್!

ಚಿಕ್ಕಬಳ್ಳಾಪುರ: ಸಿನಿಮಾ ಸ್ಟೈಲ್​ನಲ್ಲಿ ಕಾರು ಮತ್ತು 6 ಬೈಕ್​ಗಳಲ್ಲಿ ಬಂದು ನವವಿವಾಹಿತೆಯ ಅಪಹರಣ ಮಾಡಿರುವ ಘಟನೆ ಜಾತವಾರಹೊಸಹಳ್ಳಿ ಬಳಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ಮರಿಹಳ್ಳಿ ನಿವಾಸಿ ರಂಜಿತಾ ಪತಿ ಜೊತೆ ಚಿಕ್ಕಬಳ್ಳಾಫುರಕ್ಕೆ ಆಗಮಿಸುತ್ತಿದ್ದಾಗ ಜಾತವಾರಹೊಸಹಳ್ಳಿ ಬಳಿ ದುಷ್ಕರ್ಮಿಗಳು ಕಿಡ್ನಾಪ್ ಮಾಡಿದ್ದಾರೆ. ರಂಜಿತಾ ಒಂದು ತಿಂಗಳ ಹಿಂದೆ ಪ್ರೀತಿಸಿ ಮರಿಹಳ್ಳಿ ಗ್ರಾಮದ ವೆಂಕಟೇಶ ಎನ್ನುವವರನ್ನು ಮದುವೆಯಾಗಿದ್ದಳು. . ಅಂತರ್ಜಾತಿ ವಿವಾಹ ಎನ್ನುವ ಕಾರಣ ಇಬ್ಬರ ಮನೆಯಲ್ಲಿ ಮದುವೆಗೆ ವಿರೋಧವಿತ್ತು. ಆದರೆ ಗ್ರಾಮದ ಮುಖಂಡರು ಸೇರಿ ಎರಡು ಕುಟುಂಬಗಳಲ್ಲಿ ನ್ಯಾಯ […]

ಮದುವೆಯಾಗಿ ಒಂದೇ ತಿಂಗಳಿಗೆ ನವವಿವಾಹಿತೆ ಕಿಡ್ನಾಪ್!
ಆಯೇಷಾ ಬಾನು
|

Updated on:Sep 11, 2020 | 8:37 AM

Share

ಚಿಕ್ಕಬಳ್ಳಾಪುರ: ಸಿನಿಮಾ ಸ್ಟೈಲ್​ನಲ್ಲಿ ಕಾರು ಮತ್ತು 6 ಬೈಕ್​ಗಳಲ್ಲಿ ಬಂದು ನವವಿವಾಹಿತೆಯ ಅಪಹರಣ ಮಾಡಿರುವ ಘಟನೆ ಜಾತವಾರಹೊಸಹಳ್ಳಿ ಬಳಿ ನಡೆದಿದೆ.

ಶಿಡ್ಲಘಟ್ಟ ತಾಲೂಕಿನ ಮರಿಹಳ್ಳಿ ನಿವಾಸಿ ರಂಜಿತಾ ಪತಿ ಜೊತೆ ಚಿಕ್ಕಬಳ್ಳಾಫುರಕ್ಕೆ ಆಗಮಿಸುತ್ತಿದ್ದಾಗ ಜಾತವಾರಹೊಸಹಳ್ಳಿ ಬಳಿ ದುಷ್ಕರ್ಮಿಗಳು ಕಿಡ್ನಾಪ್ ಮಾಡಿದ್ದಾರೆ. ರಂಜಿತಾ ಒಂದು ತಿಂಗಳ ಹಿಂದೆ ಪ್ರೀತಿಸಿ ಮರಿಹಳ್ಳಿ ಗ್ರಾಮದ ವೆಂಕಟೇಶ ಎನ್ನುವವರನ್ನು ಮದುವೆಯಾಗಿದ್ದಳು. .

ಅಂತರ್ಜಾತಿ ವಿವಾಹ ಎನ್ನುವ ಕಾರಣ ಇಬ್ಬರ ಮನೆಯಲ್ಲಿ ಮದುವೆಗೆ ವಿರೋಧವಿತ್ತು. ಆದರೆ ಗ್ರಾಮದ ಮುಖಂಡರು ಸೇರಿ ಎರಡು ಕುಟುಂಬಗಳಲ್ಲಿ ನ್ಯಾಯ ಪಂಚಾಯತಿ ಮಾಡಿ ಮದುವೆ ಮಾಡಿಸಿದ್ದರು. ಹೀಗಾಗಿ ರಂಜಿತಾ ಹಾಗೂ ವೆಂಕಟೇಶ್ ಎರಡೂ ಕುಟುಂಬಗಳಿಂದ ರಕ್ಷಣೆ ಕೋರಿ ಎಸ್ಪಿಗೆ ದೂರು ನೀಡಿದ್ದರು. ಮದದುವೆಯಾಗಿ ಒಂದು ತಿಂಗಳ ಬಳಿಕ ರಂಜಿತಾ ಈಗ ಕಿಡ್ನಾಪ್ ಆಗಿದ್ದಾಳೆ. ಇದರ ಹಿಂದೆ ಯಾರ ಕೈವಾಡವಿದೆ. ಅಪಹರಣಕ್ಕೆ ಕಾರಣವೇನು ಎಂಬುವುದು ತಿಳಿದು ಬಂದಿಲ್ಲ.

Published On - 8:32 am, Fri, 11 September 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್