AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಿ ಒಂದೇ ತಿಂಗಳಿಗೆ ನವವಿವಾಹಿತೆ ಕಿಡ್ನಾಪ್!

ಚಿಕ್ಕಬಳ್ಳಾಪುರ: ಸಿನಿಮಾ ಸ್ಟೈಲ್​ನಲ್ಲಿ ಕಾರು ಮತ್ತು 6 ಬೈಕ್​ಗಳಲ್ಲಿ ಬಂದು ನವವಿವಾಹಿತೆಯ ಅಪಹರಣ ಮಾಡಿರುವ ಘಟನೆ ಜಾತವಾರಹೊಸಹಳ್ಳಿ ಬಳಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ಮರಿಹಳ್ಳಿ ನಿವಾಸಿ ರಂಜಿತಾ ಪತಿ ಜೊತೆ ಚಿಕ್ಕಬಳ್ಳಾಫುರಕ್ಕೆ ಆಗಮಿಸುತ್ತಿದ್ದಾಗ ಜಾತವಾರಹೊಸಹಳ್ಳಿ ಬಳಿ ದುಷ್ಕರ್ಮಿಗಳು ಕಿಡ್ನಾಪ್ ಮಾಡಿದ್ದಾರೆ. ರಂಜಿತಾ ಒಂದು ತಿಂಗಳ ಹಿಂದೆ ಪ್ರೀತಿಸಿ ಮರಿಹಳ್ಳಿ ಗ್ರಾಮದ ವೆಂಕಟೇಶ ಎನ್ನುವವರನ್ನು ಮದುವೆಯಾಗಿದ್ದಳು. . ಅಂತರ್ಜಾತಿ ವಿವಾಹ ಎನ್ನುವ ಕಾರಣ ಇಬ್ಬರ ಮನೆಯಲ್ಲಿ ಮದುವೆಗೆ ವಿರೋಧವಿತ್ತು. ಆದರೆ ಗ್ರಾಮದ ಮುಖಂಡರು ಸೇರಿ ಎರಡು ಕುಟುಂಬಗಳಲ್ಲಿ ನ್ಯಾಯ […]

ಮದುವೆಯಾಗಿ ಒಂದೇ ತಿಂಗಳಿಗೆ ನವವಿವಾಹಿತೆ ಕಿಡ್ನಾಪ್!
ಆಯೇಷಾ ಬಾನು
|

Updated on:Sep 11, 2020 | 8:37 AM

Share

ಚಿಕ್ಕಬಳ್ಳಾಪುರ: ಸಿನಿಮಾ ಸ್ಟೈಲ್​ನಲ್ಲಿ ಕಾರು ಮತ್ತು 6 ಬೈಕ್​ಗಳಲ್ಲಿ ಬಂದು ನವವಿವಾಹಿತೆಯ ಅಪಹರಣ ಮಾಡಿರುವ ಘಟನೆ ಜಾತವಾರಹೊಸಹಳ್ಳಿ ಬಳಿ ನಡೆದಿದೆ.

ಶಿಡ್ಲಘಟ್ಟ ತಾಲೂಕಿನ ಮರಿಹಳ್ಳಿ ನಿವಾಸಿ ರಂಜಿತಾ ಪತಿ ಜೊತೆ ಚಿಕ್ಕಬಳ್ಳಾಫುರಕ್ಕೆ ಆಗಮಿಸುತ್ತಿದ್ದಾಗ ಜಾತವಾರಹೊಸಹಳ್ಳಿ ಬಳಿ ದುಷ್ಕರ್ಮಿಗಳು ಕಿಡ್ನಾಪ್ ಮಾಡಿದ್ದಾರೆ. ರಂಜಿತಾ ಒಂದು ತಿಂಗಳ ಹಿಂದೆ ಪ್ರೀತಿಸಿ ಮರಿಹಳ್ಳಿ ಗ್ರಾಮದ ವೆಂಕಟೇಶ ಎನ್ನುವವರನ್ನು ಮದುವೆಯಾಗಿದ್ದಳು. .

ಅಂತರ್ಜಾತಿ ವಿವಾಹ ಎನ್ನುವ ಕಾರಣ ಇಬ್ಬರ ಮನೆಯಲ್ಲಿ ಮದುವೆಗೆ ವಿರೋಧವಿತ್ತು. ಆದರೆ ಗ್ರಾಮದ ಮುಖಂಡರು ಸೇರಿ ಎರಡು ಕುಟುಂಬಗಳಲ್ಲಿ ನ್ಯಾಯ ಪಂಚಾಯತಿ ಮಾಡಿ ಮದುವೆ ಮಾಡಿಸಿದ್ದರು. ಹೀಗಾಗಿ ರಂಜಿತಾ ಹಾಗೂ ವೆಂಕಟೇಶ್ ಎರಡೂ ಕುಟುಂಬಗಳಿಂದ ರಕ್ಷಣೆ ಕೋರಿ ಎಸ್ಪಿಗೆ ದೂರು ನೀಡಿದ್ದರು. ಮದದುವೆಯಾಗಿ ಒಂದು ತಿಂಗಳ ಬಳಿಕ ರಂಜಿತಾ ಈಗ ಕಿಡ್ನಾಪ್ ಆಗಿದ್ದಾಳೆ. ಇದರ ಹಿಂದೆ ಯಾರ ಕೈವಾಡವಿದೆ. ಅಪಹರಣಕ್ಕೆ ಕಾರಣವೇನು ಎಂಬುವುದು ತಿಳಿದು ಬಂದಿಲ್ಲ.

Published On - 8:32 am, Fri, 11 September 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ