AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಕೋತಿಗಳ ಮಾರಣಹೋಮ

ದೊಡ್ಡಬಳ್ಳಾಪುರ: ಅದು ಶ್ರೀ ಕ್ಷೇತ್ರ, ಜನ ಅಲ್ಲಿಗೆ ದೋಷ ಪರಿಹಾರಕ್ಕೆಂದು ಹೋಗುತ್ತಾರೆ. ಆದರೆ ಪುಣ್ಯ ಕ್ಷೇತ್ರವೆಂದು ಖ್ಯಾತಿ ಪಡೆದಿರುವ ಈ ಕ್ಷೇತ್ರದ ಸಮೀಪ ದುಷ್ಕರ್ಮಿಗಳು ಪಾಪದ ಕೃತ್ಯವೆಸಗಿದ್ದು, ಮನುಷ್ಯನ ಪೂರ್ವಜರಾದ ಮಂಗಗಳನ್ನು ಹೀನಾಯವಾಗಿ ಸಾಯಿಸಿರುವ ಘಟನೆ ಮನಕಲುಕುವಂತಿದೆ. ಹೌದು ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಹೊರ ವಲಯದ ಮಾಕಳಿ ಬಳಿ ಕಿಡಿಗೇಡಿಗಳು ಕಳೆದ ರಾತ್ರಿ 6 ಕೋತಿಗಳ ಕಾಲುಗಳನ್ನು ಹಗ್ಗದಿಂದ ಕಟ್ಟಿ ಸಾಯಿಸಿ ರಸ್ತೆ ಮೇಲೆ ಎಸೆದಿದ್ದಾರೆ. ಬೆಳಗಿನ ಜಾವ ಸ್ಥಳೀಯ ಯುವಕರು‌ ಹೆದ್ದಾರಿ […]

ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಕೋತಿಗಳ ಮಾರಣಹೋಮ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 25, 2019 | 1:48 PM

Share

ದೊಡ್ಡಬಳ್ಳಾಪುರ: ಅದು ಶ್ರೀ ಕ್ಷೇತ್ರ, ಜನ ಅಲ್ಲಿಗೆ ದೋಷ ಪರಿಹಾರಕ್ಕೆಂದು ಹೋಗುತ್ತಾರೆ. ಆದರೆ ಪುಣ್ಯ ಕ್ಷೇತ್ರವೆಂದು ಖ್ಯಾತಿ ಪಡೆದಿರುವ ಈ ಕ್ಷೇತ್ರದ ಸಮೀಪ ದುಷ್ಕರ್ಮಿಗಳು ಪಾಪದ ಕೃತ್ಯವೆಸಗಿದ್ದು, ಮನುಷ್ಯನ ಪೂರ್ವಜರಾದ ಮಂಗಗಳನ್ನು ಹೀನಾಯವಾಗಿ ಸಾಯಿಸಿರುವ ಘಟನೆ ಮನಕಲುಕುವಂತಿದೆ.

ಹೌದು ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಹೊರ ವಲಯದ ಮಾಕಳಿ ಬಳಿ ಕಿಡಿಗೇಡಿಗಳು ಕಳೆದ ರಾತ್ರಿ 6 ಕೋತಿಗಳ ಕಾಲುಗಳನ್ನು ಹಗ್ಗದಿಂದ ಕಟ್ಟಿ ಸಾಯಿಸಿ ರಸ್ತೆ ಮೇಲೆ ಎಸೆದಿದ್ದಾರೆ. ಬೆಳಗಿನ ಜಾವ ಸ್ಥಳೀಯ ಯುವಕರು‌ ಹೆದ್ದಾರಿ ರಸ್ತೆ ಮೇಲಿನ ದೃಶ್ಯ ಕಂಡು ಆತಂಕಕ್ಕೆ ಒಳಗಾಗಿದ್ದಾರೆ. ಸತ್ತು ಬಿದ್ದಿದ್ದ ಕೋತಿಗಳ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಈ ಹಿಂದೆಯೂ ಇದೇ ರೀತಿ 20 ಕೋತಿಗಳನ್ನ ದುಷ್ಕರ್ಮಿಗಳು ಸಾಯಿಸಿದ್ದರು. ಈ ಬಾರಿಯಾದರೂ ಈ ಕುರಿತು ಸೂಕ್ತ ತನಿಖೆ ‌ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುಬೇಕೆಂದು ಯುವಕರು ಒತ್ತಾಯಿಸಿದ್ದು, ಮೂಕ ಪ್ರಾಣಿಗಳ ಮೇಲೆ ಕಿಡಿಗೇಡಿಗಳಿಂದ ಆಗುತ್ತಿರುವ ಈ ದೌರ್ಜನ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್