AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಕೋತಿಗಳ ಮಾರಣಹೋಮ

ದೊಡ್ಡಬಳ್ಳಾಪುರ: ಅದು ಶ್ರೀ ಕ್ಷೇತ್ರ, ಜನ ಅಲ್ಲಿಗೆ ದೋಷ ಪರಿಹಾರಕ್ಕೆಂದು ಹೋಗುತ್ತಾರೆ. ಆದರೆ ಪುಣ್ಯ ಕ್ಷೇತ್ರವೆಂದು ಖ್ಯಾತಿ ಪಡೆದಿರುವ ಈ ಕ್ಷೇತ್ರದ ಸಮೀಪ ದುಷ್ಕರ್ಮಿಗಳು ಪಾಪದ ಕೃತ್ಯವೆಸಗಿದ್ದು, ಮನುಷ್ಯನ ಪೂರ್ವಜರಾದ ಮಂಗಗಳನ್ನು ಹೀನಾಯವಾಗಿ ಸಾಯಿಸಿರುವ ಘಟನೆ ಮನಕಲುಕುವಂತಿದೆ. ಹೌದು ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಹೊರ ವಲಯದ ಮಾಕಳಿ ಬಳಿ ಕಿಡಿಗೇಡಿಗಳು ಕಳೆದ ರಾತ್ರಿ 6 ಕೋತಿಗಳ ಕಾಲುಗಳನ್ನು ಹಗ್ಗದಿಂದ ಕಟ್ಟಿ ಸಾಯಿಸಿ ರಸ್ತೆ ಮೇಲೆ ಎಸೆದಿದ್ದಾರೆ. ಬೆಳಗಿನ ಜಾವ ಸ್ಥಳೀಯ ಯುವಕರು‌ ಹೆದ್ದಾರಿ […]

ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಕೋತಿಗಳ ಮಾರಣಹೋಮ
ಸಾಧು ಶ್ರೀನಾಥ್​
|

Updated on: Sep 25, 2019 | 1:48 PM

Share

ದೊಡ್ಡಬಳ್ಳಾಪುರ: ಅದು ಶ್ರೀ ಕ್ಷೇತ್ರ, ಜನ ಅಲ್ಲಿಗೆ ದೋಷ ಪರಿಹಾರಕ್ಕೆಂದು ಹೋಗುತ್ತಾರೆ. ಆದರೆ ಪುಣ್ಯ ಕ್ಷೇತ್ರವೆಂದು ಖ್ಯಾತಿ ಪಡೆದಿರುವ ಈ ಕ್ಷೇತ್ರದ ಸಮೀಪ ದುಷ್ಕರ್ಮಿಗಳು ಪಾಪದ ಕೃತ್ಯವೆಸಗಿದ್ದು, ಮನುಷ್ಯನ ಪೂರ್ವಜರಾದ ಮಂಗಗಳನ್ನು ಹೀನಾಯವಾಗಿ ಸಾಯಿಸಿರುವ ಘಟನೆ ಮನಕಲುಕುವಂತಿದೆ.

ಹೌದು ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಹೊರ ವಲಯದ ಮಾಕಳಿ ಬಳಿ ಕಿಡಿಗೇಡಿಗಳು ಕಳೆದ ರಾತ್ರಿ 6 ಕೋತಿಗಳ ಕಾಲುಗಳನ್ನು ಹಗ್ಗದಿಂದ ಕಟ್ಟಿ ಸಾಯಿಸಿ ರಸ್ತೆ ಮೇಲೆ ಎಸೆದಿದ್ದಾರೆ. ಬೆಳಗಿನ ಜಾವ ಸ್ಥಳೀಯ ಯುವಕರು‌ ಹೆದ್ದಾರಿ ರಸ್ತೆ ಮೇಲಿನ ದೃಶ್ಯ ಕಂಡು ಆತಂಕಕ್ಕೆ ಒಳಗಾಗಿದ್ದಾರೆ. ಸತ್ತು ಬಿದ್ದಿದ್ದ ಕೋತಿಗಳ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಈ ಹಿಂದೆಯೂ ಇದೇ ರೀತಿ 20 ಕೋತಿಗಳನ್ನ ದುಷ್ಕರ್ಮಿಗಳು ಸಾಯಿಸಿದ್ದರು. ಈ ಬಾರಿಯಾದರೂ ಈ ಕುರಿತು ಸೂಕ್ತ ತನಿಖೆ ‌ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುಬೇಕೆಂದು ಯುವಕರು ಒತ್ತಾಯಿಸಿದ್ದು, ಮೂಕ ಪ್ರಾಣಿಗಳ ಮೇಲೆ ಕಿಡಿಗೇಡಿಗಳಿಂದ ಆಗುತ್ತಿರುವ ಈ ದೌರ್ಜನ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ